ರಾಜಕೀಯ
ವಿದೇಶಿ ಕೊಡುಗೆ (ನಿಯಂತ್ರಣ) ತಿದ್ದುಪಡಿ ಮಸೂದೆ ವಿರುದ್ಧ ಶಶಿ ತರೂರು ಕಿಡಿ
ಸಂಸತ್ತಿನಲ್ಲಿ ಮಂಡಿಸಲು ಸರ್ಕಾರ ಯೋಜಿಸಿರುವ ವಿದೇಶಿ ಕೊಡುಗೆ (ನಿಯಂತ್ರಣ) ತಿದ್ದುಪಡಿ ಮಸೂದೆ 2026ರ ಪ್ರಸ್ತಾವಿತ ತಿದ್ದುಪಡಿ ವಿರುದ್ಧ ಕೇರಳದ ತಿರುವನಂತಪುರದ ಸಂಸದ, ಕಾಂಗ್ರೆಸ್ ಮುಖಂಡ ಶಶಿ ತರೂರ್ ಕಿಡಿ ಕಾರಿದ್ದಾರೆ. ಇದು ಕಾರ್ಯಾಂಗದ ಅಧಿಕಾರ ಕೇಂದ್ರಿಕರಣ ಪ್ರಕ್ರಿಯೆ ಅಪಾಯಕಾರಿ ಮಟ್ಟಕ್ಕೆ ಹೆಚ್ಚಳ ಎಂದು ವ್ಯಾಖ್ಯಾನಿಸಿದ್ದಾರೆ. ವಿದೇಶಿ ಕೊಡುಗೆ (ನಿಯಂತ್ರಣ) ತಿದ್ದುಪಡಿ ಮಸೂದೆ 2026ರ ಪ್ರಸ್ತಾವಿತ ತಿದ್ದುಪಡಿ ಮಸೂದೆ ಭಾರತೀಯ ಸರ್ಕಾರ ಮತ್ತು ನಾಗರಿಕ ಸಮಾಜದ ನಡುವಿನ ಸಂಬಂಧವನ್ನು ಮೂಲಭೂತವಾಗಿ ಬದಲಾಯಿಸುತ್ತದೆ
ಬಿಡದಿ ಟೌನ್ಶಿಪ್ ವಿರುದ್ಧ ಸದನದಲ್ಲಿ ಬಿಜೆಪಿ-ಜೆಡಿಎಸ್ ಒಂದಾಗಿ ಹೋರಾಟ: ಆರ್ ಅಶೋಕ
ರಿಯಲ್ ಎಸ್ಟೇಟ್ ಮಾಫಿಯಾಗಾಗಿ ನಡೆಯುತ್ತಿರುವ ಬಿಡದಿ ಟೌನ್ಶಿಪ್ ಯೋಜನೆಯ ವಿರುದ್ಧ ಬಿಜೆಪಿ-ಜೆಡಿಎಸ್ ಒಂದಾಗಿ ಹೋರಾಟ ನಡೆಸಲಿದೆ. ಸದನದ ಒಳಗೆ ಹಾಗೂ ಹೊರಗೆ ಒಟ್ಟಾಗಿ ಹೋರಾಟ ನಡೆಯಲಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ವಿರೋಧ
ಆಡಳಿತ, ಕೌಶಲ್ಯಾಭಿವೃದ್ಧಿ ಮತ್ತು ಡೀಪ್ ಟೆಕ್: ಕರ್ನಾಟಕ ಮತ್ತು ಆಂಥ್ರೋಪಿಕ್ ಸಂಸ್ಥೆಗಳ ನಡುವೆ ಎಐ ಸಹಭಾಗಿತ್ವ
ಆಡಳಿತ, ಉನ್ನತ ಶಿಕ್ಷಣ, ಆರೋಗ್ಯ ರಕ್ಷಣೆ, ಸಂಶೋಧನೆ ಹಾಗೂ ರಾಜ್ಯದ ಸ್ಟಾರ್ಟ್ಅಪ್ ಪರಿಸರ ವ್ಯವಸ್ಥೆಯಲ್ಲಿ ಕೃತಕ ಬುದ್ಧಿಮತ್ತೆಯ (ಎಐ) ಬಳಕೆ ಹೆಚ್ಚಿಸಲು ಸುದೀರ್ಘ ಸಹಭಾಗಿತ್ವ ಸಾಧಿಸುವ ಕುರಿತು ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ‘ಆಂಥ್ರೋಪಿಕ್’ ಸಂಸ್ಥೆಯ ನಿಯೋಗದೊಂದಿಗೆ ಚರ್ಚೆ ನಡೆಸಿದರು. ಕರ್ನಾಟಕದಲ್ಲಿ
ನುಡಿದಂತೆ ನಡೆಯುವ ನಿಮ್ಮ ಸರ್ಕಾರವನ್ನು ಕಾಪಾಡಿಕೊಳ್ಳಿ: ಅರ್ಚಕರಿಗೆ ಸಿಎಂ ಕರೆ
ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಬೇರೆ ಯಾವ ಸರ್ಕಾರಗಳು ಮಾಡದ ಕೆಲಸ ಮಾಡಿ ನಿಮ್ಮ ಹೃದಯ ಗೆದ್ದಿದ್ದೇವೆ. ನೀವುಗಳು ನಿಮ್ಮ ಮನೆ, ದೇವಾಲಯಗಳನ್ನು ಕಾಪಾಡಿಕೊಳ್ಳುವಂತೆ ನಿಮ್ಮ ಸರ್ಕಾರವನ್ನು ಕಾಪಾಡಿಕೊಳ್ಳಿ ಎಂದು ಸಿಎಂ ಡಿಕೆ ಶಿವಕುಮಾರ್ ಅರ್ಚಕರಿಗೆ ಕರೆ ನೀಡಿದರು. ಕರ್ನಾಟಕ ರಾಜ್ಯ
ಗಡಿ ನಿರ್ಣಯ, ಮಹಿಳಾ ಮೀಸಲು: ಮಸೂದೆಗಳ ಚರ್ಚೆಗೆ ವಿಶೇಷ ಅಧಿವೇಶಕ್ಕೆ ಕೇಂದ್ರ ಚಿಂತನೆ
ಗಡಿ ನಿರ್ಣಯ ಮಸೂದೆ ಮತ್ತು ಮಹಿಳಾ ಮೀಸಲಾತಿ ಮಸೂದೆ ಚರ್ಚೆಗಾಗಿ ಮುಂಗಾರು ಅಧಿವೇಶನ ಮುಗಿದ ಬಳಿಕ ಎರಡು ದಿನಗಳ ವಿಶೇಷ ಅಧಿವೇಶನ ಕರೆಯಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ವಿಶೇಷ ಅಧಿವೇಶನ ಆಗಸ್ಟ್ 16 ರಿಂದ 18 ರವರೆಗೆ ನಡೆಯುವ ಸಾಧ್ಯತೆಯಿದೆ
ನಮ್ಮ ಒಪ್ಪಿಗೆಯಿಲ್ಲದೆ ಹರ್ಮುಜ್ನಲ್ಲಿ ಹಡಗು ಸಂಚರಿಸುವಂತಿಲ್ಲ: ಅಮೆರಿಕಕ್ಕೆ ಇರಾನ್ ತಿರುಗೇಟು
ನಮ್ಮ ಒಪ್ಪಿಗೆಯಿಲ್ಲದೆ ಹರ್ಮುಜ್ನಲ್ಲಿ ಹಡಗು ಸಂಚರಿಸುವಂತಿಲ್ಲ ಎಂದು ಸ್ಪಷ್ಟವಾಗಿ ಹೇಳುವ ಮೂಲಕ ಅಮೆರಿಕಕ್ಕೆ ಇರಾನ್ ತಿರುಗೇಟು ನೀಡಿದೆ. ಹರ್ಮುಜ್ ಜಲಸಂಧಿ ಮೂಲಕ ಸಂಚರಿಸುವ ಹಡಗುಗಳಿಗೆ ಯಾವುದೇ ದೇಶದ ಅನುಮತಿ ಅಥವಾ ಶುಲ್ಕ ಪಾವತಿಸುವ ಅಗತ್ಯ ಇಲ್ಲ ಎಂದು ಹೇಳಿರುವ ಅಮೆರಿಕಕ್ಕೆ ಇರಾನ್
ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿಕೆ ಶಿವಕುಮಾರ್
ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ. ಬೆಂಗಳೂರು ನಗರ ಹಾಗೂ ರಾಜ್ಯದಲ್ಲಿ ಈ ಹಿಂದೆ ನಡೆದ ದಬ್ಬಾಳಿಕೆಗೆ ನಾವು ಅವಕಾಶ ನೀಡುವುದಿಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು. ಬೆಂಗಳೂರಿನ ಕಾಟನ್ ಪೇಟೆಯಲ್ಲಿರುವ ಹಜ್ರತ್ ತವಕ್ಕಲ್ ಮಸ್ತಾನ್ ದರ್ಗಾದಲ್ಲಿ ನಡೆದ
ನಟಿ ತ್ರಿಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಇಂದೇ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ಆದೇಶ
ನಟಿ ತ್ರಿಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಪ್ರಕರಣದಲ್ಲಿ ಬಂಧಿತರಾಗಿರುವ ತಮಿಳುನಾಡು ಪ್ರತಿಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಇಂದೇ ವಿಶೇಷ ಜಾಮೀನು ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್ ಪೊಲೀಸರಿಗೆ ಆದೇಶಿಸಿದೆ. ರೈತರ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದ್ದ ಉದಯನಿಧಿ ಮುಖ್ಯಮಂತ್ರಿ
ಕೃಷಿ ಅಧಿಕಾರಿಗಳ ನೇಮಕ ಗೊಂದಲ ಬಗೆಹರಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ
ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಲಾದ ನಿಯಮಗಳ ತಿದ್ದುಪಡಿಯಿಂದಾಗಿ ಕೃಷಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಉಂಟಾಗಿರುವ ಸಮಸ್ಯೆಯನ್ನು ಕಾನೂನಾತ್ಮಕವಾಗಿ ಬಗೆಹರಿಸಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಸಿಎಂ ಡಿಕೆ ಶಿವಕುಮಾರ್ ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು.
ಬೆಂಗಳೂರನ್ನು ಜಾಗತಿಕ ‘ಡೀಪ್-ಟೆಕ್’ ರಾಜಧಾನಿ ಮಾಡುವ ಗುರಿ: ಸಿಎಂ
ನ್ಯಾನೋ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (AI), ಸೆಮಿಕಂಡಕ್ಟರ್ಗಳು, ಜೈವಿಕ ತಂತ್ರಜ್ಞಾನ ಮತ್ತು ಕ್ವಾಂಟಮ್ ತಂತ್ರಜ್ಞಾನ ಸೇರಿದಂತೆ ‘ಡೀಪ್ ಟೆಕ್’ಗಳ ಜಾಗತಿಕ ಕೇಂದ್ರವಾಗಿ ಬೆಂಗಳೂರನ್ನು ರೂಪಿಸುವ ಮೂಲಕ ಕರ್ನಾಟಕವು ಮುಂದಿನ ತಾಂತ್ರಿಕ ಕ್ರಾಂತಿಯ ನೇತೃತ್ವ ವಹಿಸುವಂತೆ ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು




