Tuesday, September 01, 2026
Menu

ಬಿಜೆಪಿ ಹೋರಾಟ ನಿಲ್ಲುವುದಿಲ್ಲ, ಇನ್ನಷ್ಟು ಸಚಿವರು ರಾಜೀನಾಮೆ: ಆರ್‌ ಅಶೋಕ

ಬಿ.ನಾಗೇಂದ್ರ ರಾಜೀನಾಮೆ ನೀಡಿದ ಕೂಡಲೇ ಬಿಜೆಪಿಯ ಹೋರಾಟ ನಿಲ್ಲುವುದಿಲ್ಲ. ಬರಗಾಲ, ಕೆಪಿಎಸ್‌ಸಿ ಹಗರಣ, ಬಿಡದಿ ಟೌನ್‌ಶಿಪ್‌ ಮೊದಲಾದ ಸಮಸ್ಯೆಗಳನ್ನು ಇಟ್ಟುಕೊಂಡು ಹೋರಾಟ ಮಾಡುತ್ತಿದ್ದೇವೆ. ನಮ್ಮ ಹೋರಾಟದಿಂದಾಗಿ ಇನ್ನಷ್ಟು ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು. ಬಿಜೆಪಿ ಹಮ್ಮಿಕೊಂಡ ಬಳ್ಳಾರಿ ಚಲೋ ಪಾದಯಾತ್ರೆ ಚಾಲನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  ಸಿದ್ದರಾಮಯ್ಯನವರ ಸರ್ಕಾರದಲ್ಲಿ ದರೋಡೆ ಮಾಡುತ್ತಿದ್ದರೆ, ಡಿಕೆಶಿ ಸರ್ಕಾರ ಪಿಕ್‌ ಪಾಕೆಟ್‌ ಮಾಡುತ್ತಿದೆ. ಹಾಲು, ಆಲ್ಕೋಹಾಲ್‌, ಯೂರಿಯಾ

ಹೆಬ್ಬಾಳದಲ್ಲಿ10 ಕೋ. ರೂ. ವೆಚ್ಚದ ಪ್ರಥಮ ದರ್ಜೆ ಕಾಲೇಜು ಕಟ್ಟಡಕ್ಕೆ ಸಚಿವ ಬೈರತಿ ಶಂಕು ಸ್ಥಾಪನೆ

ಹೆಬ್ಬಾಳ ವಿಧಾನಕ್ಷೇತ್ರ ವ್ಯಾಪ್ತಿಯಲ್ಲಿ ಮತ್ತೊಂದು ಸುಸಜ್ಜಿತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹೊಸ ಕಟ್ಟಡ ನಿರ್ಮಾಣವಾಗಲಿದ್ದು, ಕ್ಷೇತ್ರದ ಶಾಸಕ ಹಾಗೂ  ಸಾರಿಗೆ ಸಚಿವ ಬೈರತಿ ಸುರೇಶ್  ಹೆಬ್ಬಾಳ ಸರ್ಕಾರಿ ಪಬ್ಲಿಕ್ ಶಾಲಾ ಆವರಣದಲ್ಲಿ ನೂತನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡ 

ಕಲ್ಯಾಣ ಕರ್ನಾಟಕ ನಿರ್ಲಕ್ಷ್ಯ: ಕಾಂಗ್ರೆಸ್ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಕಲ್ಯಾಣ ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ. ರಾಯಚೂರು ಜಿಲ್ಲಾ ವ್ಯಾಪ್ತಿಯಲ್ಲಿ ದಲಿತರ ಸರಣಿ ಕೊಲೆಗಳು ನಡೆಯುತ್ತಿದ್ದರೂ ಕಾಂಗ್ರೆಸ್ ನಾಯಕರು ಕಿವಿಗೊಡುತ್ತಿಲ್ಲ ಎಂದು ವಿಧಾನ ಪರಿಷತ್ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಲಿಂಗಸಗೂರಿನಲ್ಲಿ   ಬಿಜೆಪಿ ವತಿಯಿಂದ ಹಮ್ಮಿಕೊಂಡಿರುವ ಪಾದಯಾತ್ರೆ ಸಂದರ್ಭದಲ್ಲಿ ಮಾತನಾಡಿದ

ಬಿಡದಿ ಬಗ್ಗೆ ಬಿಜೆಪಿಗೆ ಗೊಂದಲ, ಬಳ್ಳಾರಿ ಪಾದಯಾತ್ರೆ ಬಗ್ಗೆ ಜೆಡಿಎಸ್‌ಗೆ ಗೊಂದಲ: ಪ್ರಿಯಾಂಕ್‌ ಖರ್ಗೆ

ಕ್ಯಾಬಿನೆಟ್ ನಲ್ಲಿ ಯಾರು ಇರಬೇಕು, ಯಾರು ಇರಬಾರದು ಅನ್ನೋದನ್ನು ಕಾಂಗ್ರೆಸ್‌  ಹೈಕಮಾಂಡ್ ನಿರ್ಧರಿಸುತ್ತದೆ. ಈಶ್ವರಪ್ಪ ಪ್ರಾಮಾಣಿಕರಿದ್ರೆ ಅವರಿಗೆ ಕಳೆದ ಬಾರಿ ಯಾಕೆ ಟಿಕೆಟ್ ನೀಡಲಿಲ್ಲ, ಬಿ. ನಾಗೇಂದ್ರ ಮತ್ತು ಈಶ್ವರಪ್ಪ ಪ್ರಕರಣಕ್ಕೆ ವ್ಯತ್ಯಾಸವಿದೆ. ರಾಜೀನಾಮೆ ಕೊಟ್ಟ ಬಳಿಕವೂ ಬಿಜೆಪಿಯವರು  ಪಾದಯಾತ್ರೆ ಮಾಡ್ತಿದ್ದಾರೆ. 

ಪಾರ್ಕ್ ಜಾಗದ ಶೇ 5 ಬಳಕೆ ಪ್ರಸ್ತಾವನೆ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

ಉದ್ಯಾನಗಳಲ್ಲಿ ಶೇ 5ರಷ್ಟು ಜಾಗ ನೀಡುವ ಈ ಪ್ರಸ್ತಾವನೆ ಏಕೆ ಬಂತು, ಹಿಂದಿನವರು ಏನು ಮಾಡಿದ್ದಾರೆ, ಯಾವ ಜಾಗವನ್ನು ಯಾರಿಗೆ ನೀಡಿದ್ದಾರೆ ಎಂಬುದನ್ನು ಪರಿಶೀಲಿಸುತ್ತೇನೆ. ಕಡತ ತರಿಸಿಕೊಂಡು ವಿಧಾನಸಭೆಯಲ್ಲಿ ಮತ್ತೆ ಚರ್ಚಿಸಬಹುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್  ಹೇಳಿದರು. ಸದಾಶಿವನಗರದ ನಿವಾಸದ

ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ: ಸಿಎಂ ಡಿಕೆ ಶಿವಕುಮಾರ್

ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ ಮಾಡುತ್ತಿದ್ದಾರೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನೆಹರು ತಾರಾಲಯದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು  ಪ್ರತಿಕ್ರಿಯೆ ನೀಡಿದರು. ಕೆಪಿಎಸ್ ಸಿ ಹಗರಣದಲ್ಲಿ ಸರ್ಕಾರ ಭಾಗಿಯಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದು, ಮತ್ತೊಂದೆಡೆ ಅವರ ಮೈತ್ರಿ ನಾಯಕರೇ

ಕೆಪಿಎಸ್ಸಿ ಅಕ್ರಮದಲ್ಲಿ ಬಿಜೆಪಿಯವರೂ ಭಾಗಿ: ಸಾಮಾಜಿಕ ಕಾರ್ಯಕರ್ತ ಶರಣು ಆರೋಪ

ಕೆಪಿಎಸ್ಸಿ ಪಶು ವೈದ್ಯಕೀಯ ನೇಮಕದಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ   ಸಿಐಡಿ ಅಧಿಕಾರಿಗಳು  ಬಿಜೆಪಿ ಕಾರ್ಯಕರ್ತ ಬಸವರಾಜ  ಕನ್ನಾಳೆ ಅವರನ್ನು ಬಂಧಿಸಿದ್ದು,  ಈ ಅಕ್ರಮದಲ್ಲಿ  ಬಿಜೆಪಿಯವರೂ ಭಾಗಿಗಳಾಗಿದ್ದಾರೆ ಎಂದು  ಕಲಬುರಗಿಯ ಸಾಮಾಜಿಕ ಕಾರ್ಯಕರ್ತ ಶರಣು ಐಟಿ ಹೇಳಿದ್ದಾರೆ. ಕಲಬುರಗಿಯಲ್ಲಿ  ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,

ನೀವು ಮಾಡುತ್ತಿರುವುದೇ ಚಿತ್ರಾನ್ನ, ಯಾರಿಗೆ ಮೃಷ್ಟಾನ್ನ ಕೊಟ್ಟಿದ್ದೀರಿ: ಪ್ರಿಯಾಂಕ್‌ ಖರ್ಗೆ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

ಗೃಹ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ,  ನೀವು ಮಾಡುತ್ತಿರುವುದೇ ಚಿತ್ರಾನ್ನ, ಯಾರಿಗೆ ಮೃಷ್ಟಾನ್ನ ಕೊಟ್ಟಿದ್ದೀರಿ,  ನಾನು ಕೇಳುತ್ತಿರುವ ನಿರ್ದಿಷ್ಟ ಪ್ರಶ್ನೆಗಳಿಗೆ ಉತ್ತರ ಕೊಡದೆ ಕೇವಲ ಎಕ್ಸ್ ವೇದಿಕೆಯಲ್ಲಿ ಮಾತನಾಡಿ ಜಾರಿಕೊಳ್ಳುತ್ತಿರುವುದು ಏಕೆ

ಕಾರವಾರ ಮೆಡಿಕಲ್ ಕಾಲೇಜು, ಪ್ರಮುಖ ರಸ್ತೆಗೆ ರಾಮಕೃಷ್ಣ ಹೆಗಡೆ ಹೆಸರು: ಸಿಎಂ 

ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಶಾಶ್ವತಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್  ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶನಿವಾರ ನಡೆದ ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ

ಸಿಎಂ ಡಿಕೆಶಿ ಅವರ 6ನೇ ಗ್ಯಾರಂಟಿ  ಹಿಂದೂಗಳಿಗೆ ಸುನ್ನತ್ : ಆರ್‌ ಅಶೋಕ

“ಇಸ್ಲಾಂ ಧರ್ಮವೇ ಶ್ರೇಷ್ಠ, ನಾನು ಮಠಕ್ಕೆ ಹೋಗುವುದಿಲ್ಲ”  ಎಂಬ  ಸಚಿವ ಬಸವ ರಾಜರಾಯರೆಡ್ಡಿ  ಅವರ ಹೇಳಿಕೆಗೆ  ಪ್ರತಿಕ್ರಿಯಿಸಿರುವ  ಪ್ರತಿಪಕ್ಷ ನಾಯಕ ಆರ್‌ ಅಶೋಕ, ಸಿಎಂ  ಡಿಕೆ ಶಿವಕುಮಾರ್‌ ಅವರ 6ನೇ ಗ್ಯಾರಂಟಿ  ಹಿಂದೂಗಳಿಗೆ ಸುನ್ನತ್‌  ಎಂದು  ಹರಿ ಹಾಯ್ದಿದ್ದಾರೆ. ಸಿಎಂ @DKShivakumar