Menu

“ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರದ್ದು ಮಲತಾಯಿ ಧೋರಣೆ, ಅಸೂಯೆಯಿಂದ ಅನುದಾನ ಕಡಿತ”

“ಕೇಂದ್ರ ಸರ್ಕಾರವು ನರೇಗಾ, ಜಲ ಜೀವನ್ ಮಿಷನ್ ಸೇರಿದಂತೆ ಇತರೆ ಯೋಜನೆಗಳ ವಿಚಾರದಲ್ಲಿ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಬೇಸರ ವ್ಯಕ್ತಪಡಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ  ನಡೆದ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿ  ಅವರು ಮಾತನಾಡಿದರು. “ನರೆಗಾ ಯೋಜನೆ ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮ, ಇದರಿಂದ ನಮ್ಮ ಸರ್ಕಾರಕ್ಕೆ ಹೆಚ್ಚು ಪ್ರಚಾರ ಸಿಗುತ್ತದೆ. ನಾವು ಜನರ

“ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ದಕ್ಷ ಆಡಳಿತಗಾರ”

ದಕ್ಷ ಆಡಳಿತಗಾರರಾಗಿದ್ದ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ ಆದರ್ಶಗಳ ಹಾದಿಯಲ್ಲಿ ಸರ್ಕಾರ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು

ಉಪಾಹಾರ ಕೂಟ ನನಗೆ ಹಾಗೂ ಸಿಎಂಗೆ ಸಂಬಂಧಿಸಿದ ವಿಚಾರ: ಡಿಕೆ ಶಿವಕುಮಾರ್‌

ಉಪಾಹಾರ ಕೂಟ ನನಗೆ ಹಾಗೂ ಸಿಎಂಗೆ ಸಂಬಂಧಿಸಿದ ವಿಚಾರ, ನಾವಿಬ್ಬರು ಸಹೋದರರಂತೆ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ. ನೀವುಗಳು ಸದಾ ಗುಂಪು, ಗುಂಪು ಎಂದು ಬಿಂಬಿಸು ತ್ತಿದ್ದೀರಿ. ನಮ್ಮಲ್ಲಿ ಯಾವುದೇ ಗುಂಪಿಲ್ಲ. ನಮ್ಮ ಜೊತೆ 140 ಶಾಸಕರಿದ್ದಾರೆ. ನಾವು ಹುಟ್ಟುವಾಗಲೂ ಒಬ್ಬರೇ, ಸಾಯುವಾಗಲೂ

ಗ್ರಾಮ ಭಾರತ ಅಭಿವೃದ್ಧಿಯಾಗದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಗ್ರಾಮದಿಂದಲೇ ಅಧಿಕಾರ ಕೆಳಗಿನಿಂದ ಮೇಲಕ್ಕೆ ಹೋಗಬೇಕು ಎನ್ನುವ ವಿಕೇಂದ್ರೀಕರಣ ಗಾಂಧಿ, ನೆಹರೂ, ಲೋಹಿಯಾ ಅವರ ಕನಸಾಗಿತ್ತು. ನಮ್ಮದು ಹಳ್ಳಿಗಳ ದೇಶ. ಗ್ರಾಮ ಭಾರತ ಅಭಿವೃದ್ಧಿ ಆಗದೆ ದೇಶ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್

“ಚಿತ್ರ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಕನ್ನಡ ಸಂಸ್ಕೃತಿಯ ನೇಕಾರರು”

ಪುಟ್ಟಣ್ಣ ಕಣಗಾಲ್ ಅವರು ಕನ್ನಡ ಸಂಸ್ಕೃತಿಯ ನೇಕಾರರಾಗಿ, ಭಾವನೆಗಳು ಮತ್ತು ಕಲೆಯ ಬೆಸುಗೆ ಹಾಕಿದರು. ಸಾಹಿತ್ಯ ಮತ್ತು ಸಿನಿಮಾದ ಬೆಸುಗೆ ಹಾಕಿದರು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆವಿ ಪ್ರಭಾಕರ್ ಅಭಿಪ್ರಾಯಪಟ್ಟರು. ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ

ರಾಜ್ಯದಲ್ಲಿ ಸ್ಟಾರ್ಟ್ ಅಪ್ ಹೂಡಿಕೆ 40% ಕುಸಿತ: ಐಟಿ-ಬಿಟಿ ಸಚಿವರ ಕಾರ್ಯವೈಖರಿ ಎಂದ ಆರ್‌ ಅಶೋಕ

ಸಚಿವ ಪ್ರಿಯಾಂಕ್ ಖರ್ಗೆ ಅವರ ನಿರಾಸಕ್ತಿ, ನಿಷ್ಕ್ರಿಯತೆ ಪರಿಣಾಮವಾಗಿ ಇಂದು ನಮ್ಮ ರಾಜ್ಯದಲ್ಲಿ ಸ್ಟಾರ್ಟ್ ಅಪ್ ಹೂಡಿಕೆ 40% ಭಾರಿ ಕುಸಿತ ಕಂಡಿದೆ. ನವೋದ್ಯಮಗಳ ರಾಜಧಾನಿ ಎಂದು ಖ್ಯಾತಿ ಪಡೆದಿದ್ದ ಕರ್ನಾಟಕ ಮತ್ತು ಬೆಂಗಳೂರು ಇಂದು ಅನ್ಯರಾಜ್ಯಗಳ ಮುಂದೆ ತಲೆತಗ್ಗಿಸುವಂತಾಗಿದೆ. ಇದು ನಮ್ಮ

ಸಮುದಾಯವು ಶೈಕ್ಷಣಿಕ, ಆರ್ಥಿಕ ಶಕ್ತಿ ಪಡೆದುಕೊಂಡರೆ ರಾಜಕೀಯ ಶಕ್ತಿ ಬರುತ್ತದೆ: ಸಂತೋಷ್‌ ಲಾಡ್‌

ಸಮುದಾಯವು ಶೈಕ್ಷಣಿಕವಾಗಿ, ಆರ್ಥಿಕವಾಗಿ ಶಕ್ತಿಯುತವಾದಾಗ ರಾಜಕೀಯ ಶಕ್ತಿ ತನ್ನಿಂತಾನೆ ಬರುತ್ತೆ. ಈ ನಿಟ್ಟಿನಲ್ಲಿ  ಸಮಾಜಕ್ಕಾಗಿ ಕೆಲಸ ಮಾಡುತ್ತೇನೆ ಎಂದು ನಾವು ಇಂದು ನಿರ್ಧಾರ ಮಾಡೋಣ, ಪ್ರಮಾಣ ಮಾಡೋಣ. ಆಗ ಮಾತ್ರ ನಮ್ಮ ಸಮಾಜ ಸಾಕಷ್ಟು ಅಭಿವೃದ್ಧಿ ಆಗಲಿದೆ ಎಂದು ಕಾರ್ಮಿಕ ಸಚಿವ

ಸಂವಿಧಾನಕ್ಕೆ ಮೂರು ಕಾಸಿನ ಬೆಲೆ ಇಲ್ಲದಂತೆ ಮಾಡಿದ್ದು ಕಾಂಗ್ರೆಸ್‌: ಛಲವಾದಿ ನಾರಾಯಣಸ್ವಾಮಿ

ಸಂವಿಧಾನ ರಕ್ಷಕರೆಂದು ಹೇಳಿಕೊಳ್ಳುವ ಹಾಗೂ ಸಂವಿಧಾನವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುವ ಕಾಂಗ್ರೆಸ್ ಪಕ್ಷದ ಪ್ರಧಾನಿ ಇಂದಿರಾ ಗಾಂಧಿಯವರು 1975ರಲ್ಲಿ ಮಾಡಿದ್ದೇನು? ತುರ್ತು ಪರಿಸ್ಥಿತಿ ಹೇರಿ ಎರಡರಿಂದ ಎರಡೂವರೆ ವರ್ಷ ಸಂವಿಧಾನಕ್ಕೆ ಮೂರು ಕಾಸಿನ ಬೆಲೆ ಇಲ್ಲದಂತೆ ಮಾಡಿದ್ದು ಕಾಂಗ್ರೆಸ್ ಪಕ್ಷದವರು ಎಂದು

ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ: ಮುಖ್ಯಮಂತ್ರಿ

ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ಇವರ ವತಿಯಿಂದ ರವೀಂದ್ರ

ಸ್ವಾಮೀಜಿ ಬೀದಿಗೆ ಇಳಿಯದಿದ್ದರೆ ದೇವೇಗೌಡರು ಸಿಎಂ ಆಗುತ್ತಿದ್ದರೇ? ಕುಮಾರಸ್ವಾಮಿ ಎಂದೂ ಒಕ್ಕಲಿಗ ಸ್ವಾಮೀಜಿ, ಜಾತಿ ಬಳಸಿಕೊಂಡಿಲ್ವಾ?

“ಕುಮಾರಸ್ವಾಮಿ  ಬಹಳ ದೊಡ್ಡವರು, ಅವರು ಯಾರ ಬೆಂಬಲವನ್ನೂ ಪಡೆಯುವುದಿಲ್ಲ, ಒಕ್ಕಲಿಗರ ಮಠ, ಒಕ್ಕಲಿಗರ ಸಂಘ, ಒಕ್ಕಲಿಗ ಜಾತಿಯನ್ನು ಎಂದೂ ಉಪಯೋಗಿಸಿಕೊಂಡಿಲ್ಲ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಛೇಡಿಸಿದ್ದು, ಒಕ್ಕಲಿಗ ಮಠದ ಹಿರಿಯ ಸ್ವಾಮೀಜಿಗಳು ಇಲ್ಲದಿದ್ದರೆ ದೇವೇಗೌಡರು ಸಿಎಂ ಆಗುತ್ತಿದ್ದರೇ ಎಂದು