Menu

ಯಾರೇ ಸಿಎಂ ಅದರೂ ರಾಜ್ಯದಲ್ಲಿ ಬದಲಾವಣೆ ಸಾಧ್ಯವಿಲ್ಲ: ವಿಜಯೇಂದ್ರ

ರಾಜ್ಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಕೊಟ್ಟಿದ್ದಾರೆ. ಡಿಕೆ ಶಿವಕುಮಾರ್‌ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡ್ತಿದ್ದಾರೆ. ಆದರೆ ಯಾರೇ ಸಿಎಂ ಆದರೂ ರಾಜ್ಯದಲ್ಲಿ ಬದಲಾವಣೆ ಸಾಧ್ಯವಿಲ್ಲ ಎಂದು  ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಶೂನ್ಯವಾದ ಭ್ರಷ್ಟಾಚಾರ ಸರ್ಕಾರವು  ಶಿಕ್ಷಣ ನೀತಿ ಕೊಡಲು ಆಗದೆ  ಜಾತಿಯ ವಿಷ ಬೀಜ ಬಿತ್ತುತ್ತಿದೆ. ಅಲ್ಪ ಸಂಖ್ಯಾತರ ಓಲೈಕೆ ಮಾಡುತ್ತಿದೆ. ಬರುವ ದಿನಗಳಲ್ಲಿ ಎಳೆ ಎಳೆಯಾಗಿ ಎಲ್ಲಾ

ಕೇಂದ್ರ ಸರಕಾರ ಬರೀ ಮಾತಾಡುತ್ತಿದೆ, ಕೆಲಸ ಮಾಡ್ತಿಲ್ಲ: ಮಲ್ಲಿಕಾರ್ಜುನ ಖರ್ಗೆ

ಗ್ಯಾಸ್ , ಪೆಟ್ರೋಲ್ ಡಿಸೇಲ್ ಸೇರಿ ಪ್ರತಿಯೊಂದರ ಬೆಲೆ ಒಂದರ ಬೆಲೆ ದಿನ ಬಿಟ್ಟು ದಿನ ಪ್ರಧಾನಿ ಮೋದಿ  ಏರಿಕೆ ಮಾಡುತ್ತಿದ್ದಾರೆ ಎಂದು  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕಲಬುರಗಿಯ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಣಿಣಿಜ್ಯ

ರಾಜ್ಯಸಭೆಯ 4, ಪರಿಷತ್‌ನ 7 ಸ್ಥಾನಗಳಿಗೆ ಚುನಾವಣೆ: ನಾಮಪತ್ರ ಸಲ್ಲಿಕೆ ಆರಂಭ

ರಾಜ್ಯಸಭೆಯ ೪, ಪರಿಷತ್‌ನ ೭ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಜೂ.8ರಂದು ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನ, ಜೂ.11 ನಾಮಪತ್ರಗಳ ವಾಪಸಾತಿಗೆ ಕೊನೇ ದಿನವಾಗಿದೆ. ಜೂ.18ರಂದು ಮತದಾನ ನಡೆದು ಅಂದೇ ಫಲಿತಾಂಶ ಪ್ರಕಟವಾಗಲಿದೆ. ಅಭ್ಯರ್ಥಿಗಳ ಆಯ್ಕೆಯನ್ನು ಕಾಂಗ್ರೆಸ್ ಮತ್ತು

ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಪ್ರತಿಭಾವಂತರು, ಆತ್ಮವಿಶ್ವಾಸ ಕಳೆದುಕೊಳ್ಳಬಾರದು: ನಿಯೋಜಿತ ಸಿಎಂ ಡಿಕೆ ಶಿವಕುಮಾರ್‌

” ಸರ್ಕಾರಿ ಶಾಲಾ ಮಕ್ಕಳು ಆತ್ಮ ವಿಶ್ವಾಸ ಕಳೆದುಕೊಳ್ಳಬಾರದು. ನಮ್ಮ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರಿದ್ದಾರೆ. ಖಾಸಗಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಷ್ಟೇ ಪ್ರತಿಭೆ ನಿಮ್ಮಲ್ಲೂ ಇದೆ. ಇಂದಿನಿಂದ ನೂತನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. ನನ್ನ ಪ್ರೀತಿಯ ವಿದ್ಯಾರ್ಥಿಗಳಿಗೆ ಶುಭವಾಗಲಿ, ಯಶಸ್ಸು ಸಿಗಲಿ

ಇರಾನ್‌ನ ರಾಡಾರ್, ಡ್ರೋನ್ ಕೇಂದ್ರಗಳ ಮೇಲೆ ಅಮೆರಿಕ ದಾಳಿ

ಅಮೆರಿಕ ಇರಾನ್‌ನ ಗೊರುಕ್ ಮತ್ತು ಕ್ವೆಶ್ಮ್ ದ್ವೀಪಗಳಲ್ಲಿರುವ ರಾಡಾರ್ ಮತ್ತು ಡ್ರೋನ್ ನಿಯಂತ್ರಣ ಕೇಂದ್ರಗಳ ಮೇಲೆ ದಾಳಿ ನಡೆಸಿದ್ದಾಗಿ ಅಮೆರಿಕದ ಸೆಂಟ್ರಲ್ ಕಮಾಂಡ್ ತಿಳಿಸಿದೆ. ಅಂತರರಾಷ್ಟ್ರೀಯ ಜಲಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಮೆರಿಕದ ಎಂಕ್ಯೂ-1 ಡ್ರೋನ್ ಅನ್ನು ಇರಾನ್ ಹೊಡೆದುರುಳಿಸಿತ್ತು. ಇದಕ್ಕೆ ಪ್ರತಿಯಾಗಿ ಈ

ಸುಗಂಧರಾಜ ಹೂವಿನ ಹಾರ ಹಾಕಬೇಡಿ ಅಂದಿದ್ದೇಕೆ ಡಿಕೆ ಶಿವಕುಮಾರ್‌

ನನಗೆ ಸುಗಂಧರಾಜ ಹೂವಿನ ಅಲರ್ಜಿ ಇರುವುದರಿಂದ ನನ್ನ ಭೇಟಿ ವೇಳೆ ಆ ಹೂವಿನ ಹಾರ ನಿಷೇಧಿಸಲಾಗಿದೆ. ಯಾರೂ ಸುಗಂಧರಾಜ ಹೂವಿನ ಹಾರ ತರಬಾರದು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿಕೆ ಶಿವಕುಮಾರ್  ಮನವಿ ಮಾಡಿದ್ದಾರೆ. ಕುಮಾರಕೃಪ ಅತಿಥಿಗೃಹದ ಬಳಿ ಶಿವಕುಮಾರ್ 

ಮಾಜಿ ಸಚಿವ ವೆಂಕಟರಮಣ್ಣಪ್ಪ ತಳಸಮುದಾಯದವರ ಬಗ್ಗೆ ಕಾಳಜಿ ಹೊಂದಿದ್ದ ನಾಯಕ: ಸಿಎಂ ಸಿದ್ದರಾಮಯ್ಯ

ಅಹಿಂದ ವರ್ಗದ ಧ್ವನಿಯಾಗಿದ್ದ ಹೆಚ್. ವೆಂಕಟರಮಣ್ಣಪ್ಪ ಅವರು ಸಮಾಜದ ತಳಸಮುದಾಯದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ನಾಯಕರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದರು. ಪಾವಗಡ ವಿಧಾನಸಭಾ ಕ್ಷೇತ್ರದ ಮಾಜಿ ಸಚಿವರು ಮಾಜಿ ಶಾಸಕರಾದ ದಿವಂಗತ  ಹೆಚ್. ವೆಂಕಟರಮಣಪ್ಪ ಅವರ ಅಂತಿಮ ದರ್ಶನ

ಸಚಿವ ಸಂಪುಟದಲ್ಲಿ ವೀರಶೈವ ಲಿಂಗಾಯತರಿಗೆ ಹೆಚ್ಚಿನ ಸ್ಥಾನಕ್ಕಾಗಿ ಆಗ್ರಹ

ರಾಜ್ಯ ಸರ್ಕಾರದ ಸಂಪುಟ ಪುನರಚನೆ ವೇಳೆಯಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡಬೇಕೆಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ – ರಾಷ್ಟ್ರೀಯ ಯುವ ಘಟಕ ಒತ್ತಾಯಿಸಿದೆ. ಬಸವಣ್ಣನವರ ಶಾಶ್ವತ ಲೌಕಿಕ ಮತ್ತು ಸಮಾನತಾವಾದಿ ತತ್ವಶಾಸ್ತ್ರದಿಂದ ಪ್ರೇರಿತವಾದ ನಮ್ಮ ಸಮುದಾಯವು

ಸಿಎಂ ಆಗಿ ಡಿಕೆ ಶಿವಕುಮಾರ್‌ ಪದಗ್ರಹಣ ಜೂನ್‌ ಮೂರಕ್ಕೆ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪದಗ್ರಹಣ ಸಮಾರಂಭ ಜೂನ್ ಮೂರರಂದು (ಬುಧವಾರ) ನಡೆಯಲಿದೆ ಎಂದು ಹೇಳಲಾಗುತ್ತಿದೆ. ತುಮಕೂರು ನೊಣವಿನಕೆರೆಯ ಶ್ರೀ ಕಾಡಸಿದ್ಧೇಶ್ವರ ಅಜ್ಜಯ್ಯ ಪೀಠದ ಆದೇಶದಂತೆ, ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದು

ಇಂದು ಸಂಜೆ ಸಿಎಲ್‌ಪಿ ಸಭೆ: ನೂತನ ಸಿಎಂ ಆಯ್ಕೆ

ಇಂದು (ಶನಿವಾರ) ಸಂಜೆ ವಿಧಾನಸೌಧದಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ನಡೆಯಲಿದ್ದು, ರಾಜ್ಯದ ನೂತನ ಮುಖ್ಯಮಂತ್ರಿಯ ಆಯ್ಕೆ ಪ್ರಕ್ರಿಯೆ ನಡೆಯಲಿದೆ.  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹೆಸರು ಮುಖ್ಯಮಂತ್ರಿ ಹುದ್ದೆಗೆ ಬಹುತೇಕ ಅಂತಿಮವಾಗಿದ್ದು, ಇಂದಿನ ಸಭೆಯಲ್ಲಿ ಹೈಕಮಾಂಡ್ ಅಧಿಕೃತ