Menu

ಬಿಜಿಎ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಬಿಜೆಪಿ ಜೊತೆ ಮೈತ್ರಿ: ಹೆಚ್.ಡಿ. ಕುಮಾರಸ್ವಾ,ಮಿ ಹೊಸ ರಾಗ

ಬೆಂಗಳೂರು: ಜಿಬಿಎ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಾವು ಮುಕ್ತವಾಗಿದ್ದೇವೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಜೆಡಿಎಸ್ ಸಭೆಯನ್ನು ಉದ್ದೇಶಿಸಿದ ಮಾತನಾಡಿದ ಅವರು, ಮುಂಬೈ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಗೆಲುವಾಗಿರುವುದು ಬಿಜೆಪಿ ಜೊತೆಗಿನ ಮೈತ್ರಿ ಫಲ ನೀಡುತ್ತದೆ ಎಂಬುದರ ಲಕ್ಷಣವಾಗಿದೆ. ಒಗ್ಗಟ್ಟಿನಲ್ಲಿ ಬಲವಿದೆ. ಹಾಗಾಗಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲೂ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲು

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ ಚಪಲ: ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಕೆಲವರಿಗೆ ಜನರನ್ನು ಲೂಟಿ ಮಾಡಿ ದುಡ್ಡು ಮಾಡುವ ಚಪಲ. ನನಗೆ ಜನರ ಜತೆ ನಿಂತು ಅವರ ಸಹಾಯಕ್ಕೆ ನಿಲ್ಲುವ ಚಪಲ. ಒಬ್ಬೊಬ್ಬರಿಗೆ ಒಂದೊಂದು ಚಪಲ ಇರುತ್ತದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಮುಂಬೈ ಮಹಾನಗರ ಪಾಲಿಕೆ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಗೆಲುವು

ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಲ್ನಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಗೆದ್ದಿದ್ದಾರೆ. 2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನ ಅವರ ಮನೆಯ ಹೊರಗೆ ಗೌರಿ ಲಂಕೇಶ್ ಅವರ​ ಹತ್ಯೆ

ಮುಖ್ಯಮಂತ್ರಿ ಸ್ಥಾನ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಚಾರ: ಡಿಕೆ ಶಿವಕುಮಾರ್

“ಮುಖ್ಯಮಂತ್ರಿ ಸ್ಥಾನದ ವಿಚಾರ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಚಾರ. ಇದು ಸಾರ್ವಜನಿಕವಾಗಿ ಚರ್ಚೆ ಮಾಡುವ ವಿಷಯವಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಸ್ಪಷ್ಟಪಡಿಸಿದ್ದದಾರೆ. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ರಾಹುಲ್ ಗಾಂಧಿ ಅವರ ಜೊತೆ ಸಿಎಂ

ರಾಜ್ಯ ರಾಜಕೀಯಕ್ಕೆ ಮರಳುವ ಬಗ್ಗೆ ತೀರ್ಮಾನ ಮಾಡುತ್ತೇನೆ: ಹೆಚ್.ಡಿ. ಕುಮಾರಸ್ವಾಮಿ

“ರಾಜ್ಯ ರಾಜಕೀಯದಿಂದ ದೂರ ಸರಿಯುವುದಿಲ್ಲ. ನಾನು ರಾಜಕಾರಣದಲ್ಲಿ ಇದ್ದೇನೆ. ರಾಜ್ಯ ರಾಜಕೀಯಕ್ಕೆ ಯಾವಾಗ ಬರಬೇಕು ಎಂದು ಜನತೆಯ ಆಶಯದ ಮೇರೆಗೆ ತೀರ್ಮಾನ ಮಾಡುತ್ತೇನೆ ಎಂದು ಕೇಂದ್ರ ಬೃಹತ್​ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನ ತಮ್ಮ

ನಾಯಕರ ಜತೆ ಚರ್ಚೆ ಮಾಡಿದ್ದನ್ನು ಬಹಿರಂಗ ಮಾಡಲಾಗದು: ಡಿಕೆ ಶಿವಕುಮಾರ್‌ ಪುನರುಚ್ಛಾರ

“ರಾಹುಲ್ ಗಾಂಧಿ ಅವರನ್ನು ನಾನು ಭೇಟಿ ಮಾಡುವುದು ಹೊಸತೇನಲ್ಲ. ಅವರು ನಮ್ಮ ಪಕ್ಷದ ನಾಯಕರು. ನಮ್ಮ ಪಕ್ಷದ ನಾಯಕರನ್ನು, ಅಧ್ಯಕ್ಷರನ್ನು ಭೇಟಿ ಮಾಡುವುದು, ಕರೆ ಮೂಲಕ ಚರ್ಚೆ ಮಾಡುವುದು ಸಹಜ ಪ್ರಕ್ರಿಯೆ. ಅವುಗಳನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ ಎಂದು ಡಿಸಿಎಂ ಡಿಕೆ

ಕಾಗಿನೆಲೆ ಶಾಖಾ ಮಠ ತಿಂಥಿಣಿ ಪೀಠದ ಸಿದ್ದರಾಮಾನಂದಪುರಿ ಸ್ವಾಮೀಜಿ ನಿಧನಕ್ಕೆ ಸಿಎಂ ಸಂತಾಪ

ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾ ಮಠ ತಿಂಥಿಣಿ ಬ್ರಿಜ್ ಕಲಬುರ್ಗಿ ವಿಭಾಗೀಯ ಪೀಠದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು ದೈವಾಧೀನರಾದ ಸುದ್ದಿ ನೋವುಂಟು ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ಧಾರ್ಮಿಕ ಕಾರ್ಯಗಳ ಜೊತೆಗೆ ಸಮಾಜದ ಏಳಿಗೆಯ ಬಗ್ಗೆ

ಫೆಬ್ರವರಿ 13 ರಿಂದ  ‘ಹಂಪಿ ಉತ್ಸವ-2026’

ಹಂಪಿ ಉತ್ಸವವನ್ನು ಈ ಬಾರಿ ಫೆಬ್ರವರಿ 13, 14 ಮತ್ತು 15ರಂದು ಮೂರು ದಿನ  ಆಚರಿಸಲು ನಿರ್ಧರಿಸಲಾಗಿದೆ ಎಂದು ಅಲ್ಪಸಂಖ್ಯಾತರ, ವಸತಿ. ವಕ್ಫ್ ಹಾಗೂ ಬಳ್ಳಾರಿ  ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್  ಹೇಳಿದರು. ಹೊಸಪೇಟೆ ಅಮರಾವತಿ ಪ್ರವಾಸಿ ಮಂದಿರದಲ್ಲಿ

ಶಿಡ್ಲಘಟ್ಟ ಪೌರಾಯುಕ್ತರ ವಿರುದ್ಧ ಅವಾಚ್ಯ ಶಬ್ಧ: ತಪ್ಪು ಮಾಡಿದವರ ವಿರುದ್ಧ ಕ್ರಮವೆಂದ ಡಿಸಿಎಂ

ಇದು ಪವಿತ್ರವಾದ ಜಾಗ, ಇಲ್ಲಿ ಅಂತಹ ವಿಚಾರ ಚರ್ಚೆ ಬೇಡ. ಯಾರೂ ಕಾನೂನಿಗಿಂತ ದೊಡ್ಡವರಲ್ಲ. ತಪ್ಪು ಮಾಡಿದವರು ಕ್ಷಮೆ ಕೇಳಬೇಕು ಎಂದು ಸೂಚಿಸುತ್ತೇನೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಶಿಡ್ಲಘಟ್ಟದಲ್ಲಿ  ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ನಗರಸಭೆ ಪೌರಾಯುಕ್ತೆಗೆ ಅಶ್ಲೀಲ ಪದಗಳಿಂದ

ಡ್ರಗ್‌ ಮಾಫಿಯಾ, ಕೇರಳದಲ್ಲಿ ಕನ್ನಡಕ್ಕೆ ಅಪಮಾನ ಚರ್ಚೆಗೆ ವಿಶೇಷ ಅಧಿವೇಶನ ಕರೆಯಲಿ: ಆರ್‌ ಅಶೋಕ

ಕಾಂಗ್ರೆಸ್‌ ಸರ್ಕಾರ ವಿಬಿ ಜಿ ರಾಮ್‌ ಜಿ ಯೋಜನೆ ಬದಲು ಡ್ರಗ್‌ ಮಾಫಿಯಾ, ಕೇರಳದಲ್ಲಿ ಕನ್ನಡಕ್ಕೆ ಅಪಮಾನ ಮೊದಲಾದ ವಿಷಯಗಳ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯಲಿ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಬಿ