ರಾಜಕೀಯ
CWRC ಸಭೆಯಲ್ಲಿ ನೀರಿಗಾಗಿ ತಮಿಳ್ನಾಡು ಪಟ್ಟು: ಬಿಡಲು ಸಾಧ್ಯವೇ ಇಲ್ಲವೆಂದ ಕರ್ನಾಟಕ
ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ತಮಿಳುನಾಡು ನೀರು ಹರಿಸಲೇಬೇಕು ಎಂದು ಪಟ್ಟು ಹಿಡಿದಿದ್ದು, ಬರಗಾಲ ಮತ್ತು ಕುಡಿಯುವ ನೀರಿನ ತೀವ್ರ ಅಭಾವದ ಹಿನ್ನೆಲೆಯಲ್ಲಿ ನೀರು ಬಿಡಲು ಸಾಧ್ಯವೇ ಇಲ್ಲ ಎಂದು ಕರ್ನಾಟಕ ಖಡಾಖಂಡಿತವಾಗಿ ಹೇಳಿದೆ. ತಮಿಳುನಾಡಲ್ಲಿ ಮಳೆಯಾಗಲಿದೆ, ಆದರೂ ಕೃಷಿಗೆ ನೀರು ಕೇಳ್ತಿದ್ದಾರೆ. ನಮಗೆ ಇಲ್ಲಿ ಕುಡಿಯಲೂ ನೀರಿಲ್ಲ ಎಂದು ಕರ್ನಾಟಕ ತಿಳಿಸಿದೆ. ನೈರುತ್ಯ ಮುಂಗಾರು ಮಳೆಯ ಕೊರತೆಯಿಂದಾಗಿ ಕರ್ನಾಟಕ ನೀರಿಲ್ಲದೆ ಅಕ್ಷರಶಃ ತತ್ತರಿಸತೊಡಗಿದೆ. ಬರ
ನಾನು ಸಿಎಂ ಆಗಿದ್ದನ್ನು ಸಹಿಸಲಾಗದೆ ನನ್ನಣ್ಣ ಹೆಚ್ಡಿ ಕುಮಾರಸ್ವಾಮಿ ಎಚ್ಚರಗೊಂಡಿದ್ದಾರೆ: ಡಿಕೆ ಶಿವಕುಮಾರ್
ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ, ರೈತ ತಾಯಂದಿರ ಜಮೀನನ್ನೂ ಪಡೆದುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದಾಖಲೆಗಳ ಸಮೇತ ಸತ್ಯ ಸಂಗತಿಗಳನ್ನು ವಿವರಿಸಿದರು. ನಾನು ಸಿಎಂ ಅಗಿರುವುದು ಕೆಲವರಿಗೆ
ಶಾಶ್ವತ ನಿವಾಸ ಪ್ರಮಾಣಪತ್ರ ಪ್ರಸ್ತಾವನೆ ಹಿಂಪಡೆಯಲು ಆಗ್ರಹಿಸಿ ರಾಜ್ಯಪಾಲರಿಗೆ ಬಿಜೆಪಿ ಮನವಿ
ರಾಜ್ಯದ ಸುರಕ್ಷತೆ ಮತ್ತು ಹಾಗೂ ಕನ್ನಡಿಗರ ಹಕ್ಕುಗಳಿಗೆ ಧಕ್ಕೆ ತರುವ ಕಾಂಗ್ರೆಸ್ ಸರ್ಕಾರದ ಸಂವಿಧಾನಬಾಹಿರ ‘ಶಾಶ್ವತ ನಿವಾಸ ಪ್ರಮಾಣಪತ್ರ’ (PRC) ಪ್ರಸ್ತಾವನೆಯನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿ, ರಾಜ್ಯ ಬಿಜೆಪಿ ನಿಯೋಗದೊಂದಿಗೆ ರಾಜ್ಯಪಾಲ ಶ್ರೀ ಥಾವರ್ಚಂದ್ ಗೆಹ್ಲೋಟ್ ಅವರನ್ನು ಲೋಕಭವನದಲ್ಲಿ ಭೇಟಿ ಮಾಡಿ
ಯುಎಸ್ ಜೊತೆ ಒಪ್ಪಂದ ಕೊನೆ: ಹರ್ಮುಜ್ ನಿಯಂತ್ರಣ ತನ್ನದೇ ಎಂದ ಇರಾನ್
ಅಮೆರಿಕದೊಂದಿಗೆ ಕಳೆದ ತಿಂಗಳು ಮಾಡಿಕೊಂಡಿದ್ದ ತಾತ್ಕಾಲಿಕ ತಿಳಿವಳಿಕೆ ಒಪ್ಪಂದವನ್ನು ಕೊನೆಗೊಳಿಸುವುದಾಗಿ ಇರಾನ್ ಅಧಿಕೃತ ಘೋಷಣೆ ಮಾಡಿದೆ. ಅಮೆರಿಕ ಒಪ್ಪಂದದ ಷರತ್ತುಗಳನ್ನು ಉಲ್ಲಂಘಿಸಿದ್ದು ಮಾತ್ರವಲ್ಲ, ಇರಾನ್ ಬಂದರುಗಳ ಮೇಲೆ ನೌಕಾ ನಿರ್ಬಂಧ ಹೇರಿ ಒಪ್ಪಂದವನ್ನೇ ಸಂಪೂರ್ಣವಾಗಿ ಮುರಿದಿದೆ ಎಂದು ಇರಾನ್ ಆರೋಪಿಸಿದೆ. ಅಮೆರಿಕ
ಅಪಾರ್ಟ್ ಮೆಂಟ್ ಸಂಘಗಳ ಪ್ರತಿನಿಧಿಗಳೊಂದಿಗೆ ಸಂವಾದ: ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವೆಂದ ಸಿಎಂ
ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಸಮಸ್ಯೆಗಳ ಮುಕ್ತಿಗೆ ನಮ್ಮ ಸರ್ಕಾರ ಹೆಜ್ಜೆ ಇಟ್ಟಿದೆ. ಏಕಪಕ್ಷೀಯ ನಿರ್ಧಾರ ನಮ್ಮ ಧೋರಣೆಯಲ್ಲ. ಆಸ್ತಿಯನ್ನು ನೀವು ಕೊಂಡುಕೊಂಡ ಮೇಲೆ ನೀವೇ ಅದರ ಮಾಲೀಕರು. ಈ ವಿಚಾರದಲ್ಲಿ ಅನುಮಾನವಿಲ್ಲ ಎಂದು ಸಿಎಂ ಡಿಕೆ
ರಾಜ್ಯದ ಬರ ಅಧ್ಯಯನಕ್ಕೆ ತಂಡ ನಿಯೋಜಿಸಲು ಪ್ರಧಾನಿಗೆ ಸಿಎಂ ಪತ್ರ
ಎಲ್ ನೀನೋ ಪರಿಣಾಮದಿಂದಾಗಿ ಕರ್ನಾಟಕ ರಾಜ್ಯದಲ್ಲಿ ಶೇ. 30ರಷ್ಟು (ಜು.11ರ ಮಾಹಿತಿ)ಮಳೆ ಕೊರತೆಯಾಗಿದ್ದು, ರಾಜ್ಯದಲ್ಲಿನ ಬರ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರ ಸರ್ಕಾರ ತಂಡ ನಿಯೋಜಿಸಬೇಕು ಎಂದು ಸಿಎಂ ಡಿ ಕೆ ಶಿವಕುಮಾರ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿನ
ಬಿಡದಿ ರೈತರ ವಿರುದ್ಧದ ಎಫ್ಐಆರ್ ರದ್ದುಗೊಳಿಸಲು ಆರ್ ಅಶೋಕ ಆಗ್ರಹ
ಬಿಡದಿಯಲ್ಲಿ ರೈತರ ವಿರುದ್ಧ ಹಾಕಿರುವ ಎಫ್ಐಆರ್ ರದ್ದು ಮಾಡಬೇಕು ಹಾಗೂ ಭೂಮಿ ಸ್ವಾಧೀನ ಪ್ರಕ್ರಿಯೆ ಕೈ ಬಿಡಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಹಾಗೂ ಪೊಲೀಸರು, ಅಧಿಕಾರಿಗಳ ನಡುವೆ ಸಂಘರ್ಷ
ದೇಶದಲ್ಲಿ 93 ಸಾವಿರ ಶಾಲೆ ಮುಚ್ಚುತ್ತಿವೆ, ವಿಶ್ವಗುರು ಎಂದರೇನು: ಪ್ರಧಾನಿ ಮೋದಿ, ಕೇಂದ್ರದ ವಿರುದ್ಧ ಬಿಜೆಪಿ ನಾಯಕಿ ಪೌಡ್ವಾಲ್ ಕಿಡಿ
ಕೆಲವು ವರ್ಷಗಳ ಹಿಂದೆ ಭಾರತ ವಿಶ್ವಗುರು ಆಗಲಿದೆ ಎಂಬ ಬಲವಾದ ನಂಬಿಕೆ ನನಗಿತ್ತು. ದೇಶದಲ್ಲಿ 93 ಸಾವಿರ ಶಾಲೆಗಳನ್ನು ಮುಚ್ಚಲಾಗುತ್ತಿದೆ. ವಿಶ್ವಗುರು ಪರಿಕಲ್ಪನೆಗೆ ವಿರುದ್ಧ ಸಂಗತಿಗಳೇ ಹೆಚ್ಚಾಗಿ ನಡೆಯುತ್ತಿವೆ. ಹಾಗಾದರೆ ವಿಶ್ವಗುರುವಾಗುವ ಅಡಿಪಾಯವೇನು, ನಾವು ವಿಶ್ವಗುರು ಹೇಗೆ ಆಗುತ್ತೇವೆ, ಹಾಗಾಗಿ ವಿಶ್ವಗುರು,
ಆ.15ರೊಳಗೆ 5927 ಗ್ರಾ.ಪಂ.ಗಳಿಗೆ ಮಹಾತ್ಮಾಗಾಂಧಿ ಹೆಸರು: ಈಶ್ವರ ಖಂಡ್ರೆ
ಆಗಸ್ಟ್ 15ರ ಸ್ವಾತಂತ್ರ್ಯದಿನದೊಳಗೆ ರಾಜ್ಯದ ಎಲ್ಲ 5927 ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಾ ಗಾಂಧಿ ಗ್ರಾಮ ಪಂಚಾಯತಿ ಎಂದು ನಾಮಕರಣ ಮಾಡಲು ಗಡುವು ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಲಾಖೆಯ ಆಯುಕ್ತಾಲಯದ
ಮಾಜಿ ಸಚಿವ ರಾಮಚಂದ್ರಗೌಡ ನಿಧನ: ಮುಖ್ಯಮಂತ್ರಿ ಸಂತಾಪ
ಬಿಜೆಪಿ ಮುಖಂಡ ವಿಧಾನಪರಿಷತ್ತಿನ ಮಾಜಿ ಸದಸ್ಯ, ಮಾಜಿ ಸಚಿವ ರಾಮಚಂದ್ರ ಗೌಡ ಮಂಗಳವಾರ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಆರು ಬಾರಿ ವಿಧಾನಪರಿಷತ್ತಿಗೆ ಆಯ್ಕೆಯಾಗಿದ್ದರು, ಶಿಕ್ಷಕರ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ಮಾಡಿದ್ದರು. ಆರೆಸ್ಸೆಸ್ ಹಿನ್ನೆಲೆಯಿದ್ದ ರಾಮಚಂದ್ರ ಗೌಡ ಅವರು ರಾಜ್ಯದಲ್ಲಿ ಯಡಿಯೂರಪ್ಪ




