ರಾಜಕೀಯ
ನಾನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ, ಅಮಿತ್ ಶಾ ಆಗಲು ಬಯಸುವುದಿಲ್ಲ: ಸಿಎಂ ಡಿಕೆ ಶಿವಕುಮಾರ್
ನಾನು ಅಮಿತ್ ಶಾ ಆಗಲು ಬಯಸುವುದಿಲ್ಲ. ನಾನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ. 2029ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ದೇಶದಲ್ಲಿ ರಾಹುಲ್ ಗಾಂಧಿ ಪ್ರಧಾನಿ ಆಗಲಿದ್ದಾರೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇಂಡಿಯಾ ಟುಡೇ ರೌಂಡ್ ಟೇಬಲ್ ಕರ್ನಾಟಕ ಕಾರ್ಯಕ್ರಮದಲ್ಲಿ ಶಿವಕುಮಾರ್ ಮಾತನಾಡಿದ್ದು, ಮುಖ್ಯಾಂಶಗಳು ಹೀಗಿವೆ, ನಾನೀಗ ಆತುರದ ವ್ಯಕ್ತಿ. ರಾಜ್ಯದ ಜನರು ಹಾಗೂ ದೇಶದ ಪಕ್ಷದ ಕಾರ್ಯಕರ್ತರು ನನ್ನ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು: ಸುಪ್ರೀಂಗೆ ಅರ್ಜಿ ಸಲ್ಲಿಸಲು ಕರ್ನಾಟಕ ನಿರ್ಧಾರ
ತಮಿಳುನಾಡಿಗೆ ಪ್ರತಿದಿನ ಒಂಬತ್ತು ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಎಇರುವ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲು ನಿರ್ಧರಿಸಿದೆ. ಮುಂದಿನ ವಾರ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿ, ತಮಿಳುನಾಡಿಗೆ ಬಿಡಬೇಕಾಗಿರುವ ನೀರಿನ ಪ್ರಮಾಣವನ್ನು ಕಡಿಮೆ
ಚರ್ಚೆ ಇಲ್ಲದೆ ಮಂಡಿಸಿದ ಬಿಲ್ಗಳ ವಾಪಸ್ಗೆ ಒತ್ತಾಯ, ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ.1ರಿಂದ ಪಾದಯಾತ್ರೆ: ಆರ್ ಅಶೋಕ
ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ರಾತ್ರಿ ಹಗಲು ಧರಣಿ ನಡೆಸುತ್ತೇವೆ ಎಂದು ಘೋಷಣೆ ಮಾಡಿದ ಕೂಡಲೇ ಕಾಂಗ್ರೆಸ್ ಸರ್ಕಾರ ಹೆದರಿಕೊಂಡು ಸದನವನ್ನು ರದ್ದು ಮಾಡಿದೆ. ಎಲ್ಲ ವಿಷಯಗಳ ಬಗ್ಗೆ ಚರ್ಚೆಗೆ ನಾವು ಸಿದ್ಧವಿದ್ದರೂ ಕಾಂಗ್ರೆಸ್ ತಯಾರಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್
ಅಮೆರಿಕ ವೀಸಾ-ವಲಸೆ ನಿಯಮ ಕಠಿಣ: ಭಾರತೀಯರಿಗೆ ಆತಂಕ
ಅಮೆರಿಕದಲ್ಲಿ ಟ್ರಂಪ್ ಆಡಳಿತವು ವೀಸಾ ಹಾಗೂ ವಲಸೆ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸುತ್ತಿದ್ದು, ಅಲ್ಲಿ ಉದ್ಯೋಗ ಮಾಡುತ್ತಿರುವ ಮತ್ತು ಉನ್ನತ ಶಿಕ್ಷಣ ಪಡೆಯಲು ಬಯಸುತ್ತಿರುವ ಭಾರತೀಯರಿಗೆ ಹೊಸ ಆತಂಕ ತಂದೊಡ್ಡಿದೆ. ಹೆಚ್೧ಬಿ ವೀಸಾ ನವೀಕರಣದಲ್ಲಿ ವಿಳಂಬ ಮತ್ತು ಸಂದರ್ಶನ ದಿನಾಂಕ ಸಿಗದೆ ಭಾರತೀಯರ
ಅಧಿಕಾರ ಇರಲಿ, ಇಲ್ಲದಿರಲಿ ನಾನು ಒಳ ಮೀಸಲಾತಿ ಪರ: ಮಾಜಿ ಸಿಎಂ ಸಿದ್ದರಾಮಯ್ಯ
ನಾನೀಗ ಸರ್ಕಾರದ ಮುಖ್ಯಸ್ಥನಲ್ಲ, ನನ್ನ ಬಳಿ ಅಧಿಕಾರವಿಲ್ಲ. ಆದರೆ ನಾನು ಒಳ ಮೀಸಲಾತಿಯ ಪರವಿರುವವನು, ಮೀಸಲಾತಿ ವ್ಯವಸ್ಥೆಯ ಪರ, ಸಾಮಾಜಿಕ ನ್ಯಾಯದ ಪರ ಇರುವವನು. ಈ ವಿಚಾರದಲ್ಲಿ ಹಿಂದೆಯೂ ರಾಜಿಯಾಗಿಲ್ಲ, ಮುಂದೆಯೂ ರಾಜಿಯಾಗಲ್ಲ. ಜಾತಿ ವ್ಯವಸ್ಥೆ ಪರಿಣಾಮವಾಗಿ ಶೋಷಣೆಗೆ ಒಳಗಾದವರಿಗೆ, ಅವಕಾಶ
ಶಾಸಕ ಪ್ರದೀಪ್ ಈಶ್ವರ್ಗೆ ಜಾಮೀನು ರಹಿತ ವಾರಂಟ್
ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಪ್ರದೀಪ್ ಈಶ್ವರ್ ತನ್ನ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದಾರೆಂದು ಮಾನನಷ್ಟ ಕೇಸ್ ದಾಖಲಿಸಿದ್ದರು. ಈ ವಿಚಾರಕ್ಕೆ
ತಮಿಳುನಾಡಿಗೆ ಪ್ರತಿದಿನ 9 ಸಾವಿರ ಕ್ಯೂಸೆಕ್ ನೀರು: ಸಿಡಬ್ಲ್ಯುಆರ್ಸಿ ಆದೇಶ ಎತ್ತಿ ಹಿಡಿದ ಸಿಡಬ್ಲ್ಯುಎಂಎ
ತಮಿಳುನಾಡಿಗೆ ಪ್ರತಿದಿನ ಒಂಬತ್ತು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿ ಹಿಡಿದಿದೆ. ಕಾವೇರಿ ನೀರು ಹಂಚಿಕೆ ವಿವಾದ ಸಂಬಂಧ ಕರ್ನಾಟಕಕ್ಕೆ ಮತ್ತೆ ದೊಡ್ಡ ಹಿನ್ನಡೆಯಾಗಿದೆ. ದೆಹಲಿಯಲ್ಲಿ ಕಾವೇರಿ
ಅಮೆರಿಕದ ನಿರ್ಬಂಧಗಳಿಗೆ ತಲೆ ಬಾಗುವುದಿಲ್ಲ, ಪ್ರತೀಕಾರಕ್ಕೆ ಸಿದ್ಧವೆಂದ ಇರಾನ್
ಅಮೆರಿಕದ ಯಾವುದೇ ಬೆದರಿಕೆ, ನಿರ್ಬಂಧ ಮತ್ತು ಹೊಸ ಕ್ರಮಗಳಿಗೆ ತಲೆ ಬಾಗುವುದಿಲ್ಲ, ಅಗತ್ಯವಾದರೆ ತೀವ್ರ ಪ್ರತೀಕಾರಕ್ಕೆ ಸಿದ್ಧವೆಂದು ಇರಾನ್ ಎಚ್ಚರಿಕೆ ನೀಡಿದೆ. ಟ್ರಂಪ್ ಆಡಳಿತ ಇರಾನ್ ವಿರುದ್ಧ ಆರ್ಥಿಕ ನಿರ್ಬಂಧ ಮತ್ತಷ್ಟು ಬಿಗಿಗೊಳಿಸಿರುವ ಬಳಿಕ ಉಭಯ ದೇಶಗಳ ನಡುವಿನ ಉದ್ವಿಗ್ನತೆ ಮತ್ತೆ
ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು, ರಾಜ್ಯಪಾಲರಿಗೆ ದೂರು ಸಲ್ಲಿಕೆ: ಆರ್ ಅಶೋಕ
ರಾಜ್ಯ ಸರ್ಕಾರ ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನವನ್ನು ರದ್ದು ಮಾಡಿದೆ. ಆದ್ದರಿಂದ ಈಗ ರಾಜ್ಯಪಾಲರಿಗೆ ದೂರು ಸಲ್ಲಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು. ಅಧಿವೇಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ರಾಜಕೀಯ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ
ವಿರೋಧ ಪಕ್ಷಕ್ಕೆ ರಾಜಕಾರಣಕ್ಕಿಂತ ರಾಜ್ಯದ ಹಿತ ಮುಖ್ಯವಾಗಲಿ: ಸಿಎಂ ಡಿಕೆ ಶಿವಕುಮಾರ್
ರಾಜ್ಯದ ಹಿತ ಕಾಪಾಡಲು ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸದಸ್ಯರು ಒಗ್ಗಟ್ಟಾಗಿ ಕೆಲಸ ಮಾಡಬೇಕು. ರಾಜಕಾರಣಕ್ಕಿಂತ ಜನರ ಸಮಸ್ಯೆಗಳ ಚರ್ಚೆಗೆ ವಿಧಾನಮಂಡಲದ ಕಲಾಪವನ್ನು ಬಳಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ಸದಸ್ಯರಿಗೆ ಮನವಿ ಮಾಡಿದರು. ವಿಧಾನ ಪರಿಷತ್ತಿನಲ್ಲಿ




