ರಾಜಕೀಯ
ಬಳ್ಳಾರಿ ಬ್ಯಾನರ್ ಗಲಾಟೆ: ಸತೀಶ್ ರೆಡ್ಡಿಯ ಗನ್ ಮ್ಯಾನ್ಗಳು ಪೊಲೀಸ್ ವಶಕ್ಕೆ, ಪ್ರಕರಣ ಸಿಐಡಿಗೆ ಎಂದ ಗೃಹಸಚಿವ
ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಪ್ರಯುಕ್ತ ಬ್ಯಾನರ್ ಕಟ್ಟುವ ವಿಚಾರಕ್ಕೆ ನಡೆದ ಗಲಾಟೆ ವೇಳೆ ಕಾಂಗ್ರೆಸ್ ಕಾರ್ಯಕರ್ತ ಫೈರಿಂಗ್ಗೆ ಬಲಿಯಾದ ಪ್ರಕರಣದಲ್ಲಿ ಶಾಸಕ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿಯ ಗನ್ಮ್ಯಾನ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ನಡುವೆ ಪ್ರಕರಣದ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸುವ ಯೋಚನೆ ಇದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಬಳಿಕ ಸತೀಶ್ ರೆಡ್ಡಿಯ ಗನ್ಮ್ಯಾನ್ಗಳಾದ ಮಹೇಂದ್ರ
ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ; ಕಾನೂನು ಚೌಕಟ್ಟಿನಲ್ಲಿ ಕ್ರಮವೆಂದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್
ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಇತ್ತೀಚೆಗೆ ನಡೆದ ಘಟನೆಯ ಕುರಿತು ಕಾನೂನು ಚೌಕಟ್ಟಿನಲ್ಲಿ ಯಾವ ಕ್ರಮ ಕೈಗೊಳ್ಳಬೇಕು. ಅ ಎಲ್ಲಾ ಕ್ರಮವನ್ನು ಅನುಸರಿಸುವ ಮೂಲಕ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದರು. ರಾಯಚೂರು ನಗರದ ಹೊರವಲಯದ ನೂತನ
ಬಡವರ ಬದುಕಿಗೆ ಆಸರೆಯಾಗಿದ್ದ ನರೇಗಾ ಯೋಜನೆಯ ಸ್ವರೂಪವೇ ಬದಲು: ಸಿಎಂ ಸಿದ್ದರಾಮಯ್ಯ ಆತಂಕ
ಬಡವರ ಬದುಕಿಗೆ ಆಸರೆಯಾಗಿದ್ದ ನರೇಗಾ ಯೋಜನೆಯ ಸ್ವರೂಪವೇ ಬದಲಿಸಲಾಗಿದೆ. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮ-ನರೇಗಾ) ಕಾಯ್ದೆಯನ್ನು ಹೊಸ ಹೆಸರಲ್ಲಿ ಹೊಸ ಕಾಯ್ದೆಯೆಂದು ಘೋಷಿಸಿರುವ ಕೇಂದ್ರ ಸರ್ಕಾರ ಬಡವರು, ಮಹಿಳೆಯರು, ದಲಿತರು, ಸಣ್ಣ ರೈತರ ಬದುಕಿಗೆ ಬರೆ ಹಾಕಿದೆ
ಜನಾರ್ದನ ರೆಡ್ಡಿ ಬಳ್ಳಾರಿಗೆ ಕಾಲಿಡೋವರೆಗೂ ಒಂದೇ ಒಂದು ಗಲಾಟೆ ಇರಲಿಲ್ಲ: ಡಿಸಿಎಂ
ಜನಾರ್ದನ ರೆಡ್ಡಿ ಬಳ್ಳಾರಿಗೆ ಕಾಲಿಡೋವರೆಗೂ ಒಂದೇ ಒಂದು ಗಲಾಟೆ ಇರಲಿಲ್ಲ. ಸಣ್ಣ ಅಹಿತಕರ ಘಟನೆ ಆಗಿರಲಿಲ್ಲ. ಸಣ್ಣ ಎಫ್ಐಆರ್ ಇರಲಿಲ್ಲ. ಅವರು ಬಂದಮೇಲೆ ಗಲಭೆ ಆಗಿದೆ. ಹೀಗಾಗಿ ಅವರಿಗೆ ಮಾತನಾಡುವ ಹಕ್ಕಿಲ್ಲ. ಪಕ್ಷ ನಮ್ಮ ಶಾಸಕ ಭರತ್ ರೆಡ್ಡಿ ಬೆನ್ನಿಗೆ ನಿಲ್ಲಲಿದೆ.
ಸ್ಕಿಲ್ ಇಂಡಿಯಾದಲ್ಲಿ ಶೇ 93 ಅಕೌಂಟ್ ನಕಲಿ, ಈ ಬಗ್ಗೆ ಬಿಜೆಪಿಯ ಯಾವ ಸಚಿವರೂ ಮಾತನಾಡಲ್ಲ: ಸಂತೋಷ್ ಲಾಡ್
ಸ್ಕಿಲ್ ಇಂಡಿಯಾದಲ್ಲಿ ಶೇ ೯೩ ಅಕೌಂಟ್ ನಕಲಿ ಇವೆ. ಈ ಬಗೆ ಬಿಜೆಪಿಯ ಯಾವ ಸಚಿವರೂ ಮಾತನಾಡಲ್ಲ. ಯಾರನ್ನು ಕೇಳಬೇಕು ಎಂಬುದೇ ಇಲ್ಲ. ಪ್ರಶ್ನೆ ಕೇಳಲು ಯಾರು ಇಲ್ಲ. ಅವರೇ ಪ್ರಶ್ನೆ ಅವರೇ ಉತ್ತರ. ಮಾಧ್ಯಮದವರನ್ನೂ ಕೇಳಲು ಬಿಡಲ್ಲ. ಮಾತೆತ್ತಿದರೆ ಕೃತಕ
ಗಾಂಧಿ ಹೆಸರನ್ನು ಯೋಜನೆಯಿಂದ ತೆಗೆದ ಮೇಲೆ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗೆ ಡಿಕೆ ಶಿವಕುಮಾರ್ ಪ್ರಶ್ನೆ
“ಗಾಂಧಿ ಹೆಸರನ್ನು ಯೋಜನೆಯಿಂದ ತೆಗೆದ ಮೇಲೆ ನಿಮಗೆ ಯಾವ ನೈತಿಕತೆ ಇದೆ, ಬಿಜೆಪಿ ನಾಯಕರು ಗಾಂಧೀಜಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಳೆದುಕೊಂಡಿದ್ದಾರೆ. ತಮ್ಮ ಕಚೇರಿಗಳಲ್ಲಿ ಗಾಂಧೀಜಿ ಅವರ ಫೋಟೋ ಇಟ್ಟುಕೊಳ್ಳುವ ಯೋಗ್ಯತೆ ಕೂಡ ಅವರು ಉಳಿಸಿಕೊಂಡಿಲ್ಲ” ಎಂದು ಡಿಸಿಎಂ ಡಿಕೆ
ನರೇಗಾ ಮತ್ತು ವಿಬಿ ಜಿ ರಾಮ್ ಜಿ ಕಾಯ್ದೆಗಳ ವ್ಯತ್ಯಾಸ, ಉದ್ದೇಶಗಳನ್ನು ಮಾಧ್ಯಮಗಳು ಜನರಿಗೆ ತಲುಪಿಸಲಿ: ಸಿಎಂ
ಮಾಧ್ಯಮಗಳು ಮನರೇಗಾ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ) ಕಾಯ್ದೆ ಮತ್ತು ವಿಬಿ ಜಿ ರಾಮ್ ಜಿ ಕಾಯ್ದೆ ನಡುವಿನ ವ್ಯತ್ಯಾಸವನ್ನು ಸ್ಪಷ್ಟವಾಗಿ ಜನರಿಗೆ ತಿಳಿಸುವ ಕೆಲಸವನ್ನು ಮಾಡಲಿ. ನರೇಗಾ ಕೂಲಿ ಕಾರ್ಮಿಕರು, ರೈತರು, ಸೇರಿದಂತೆ ಸಮಸ್ತ ಗ್ರಾಮೀಣ
ಹಳ್ಳಿ ಆರ್ಥಿಕತೆ ಮತ್ತು ಅಧಿಕಾರ ನಾಶಪಡಿಸಲು ಮುಂದಾದ ಮೋದಿ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ
ಕೇಂದ್ರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಯನ್ನು ನಾಶ ಪಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ರದ್ಧತಿ ಕುರಿತು
ಬಿಹಾರದಲ್ಲಿ 25,000 ರೂ.ಗೆ ಹುಡುಗೀರು ಸಿಗ್ತಾರೆ: ಉತ್ತರಾಖಂಡ ಬಿಜೆಪಿ ಸರ್ಕಾರಕ್ಕೆ ಸಂಕಷ್ಟ ತಂದಿಟ್ಟ ಸಚಿವೆ ರೇಖಾ ಆರ್ಯ ಪತಿ
ಉತ್ತರಾಖಂಡ ಬಿಜೆಪಿ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ರೇಖಾ ಆರ್ಯ ಅವರ ಪತಿ ಗಿರ್ದಾರ್ ಲಾಲ್ ಸಾಹು ನೀಡಿರುವ ಸ್ತ್ರೀವಿರೋಧಿ ಹೇಳಿಕೆಯು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಅಲ್ಮೋರಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಚಿವೆ ರೇಖಾ ಆರ್ಯ ಅವರ ಪತಿ ಸಾಹು
ಬೆಂಗಳೂರಿನಲ್ಲಿ 53 ಎಕರೆ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: ಈಶ್ವರ ಖಂಡ್ರೆ
ಬೆಂಗಳೂರಿನಲ್ಲಿ ಅರಣ್ಯ ಇಲಾಖೆ 153 ಎಕರೆಯಲ್ಲಿ ಅಭಿವೃದ್ಧಿ ಪಡಿಸಲುದ್ದೇಶಿಸಿರುವ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ




