ರಾಜಕೀಯ
ಬಿಡದಿ ರೈತರ ವಿರುದ್ಧದ ಎಫ್ಐಆರ್ ರದ್ದುಗೊಳಿಸಲು ಆರ್ ಅಶೋಕ ಆಗ್ರಹ
ಬಿಡದಿಯಲ್ಲಿ ರೈತರ ವಿರುದ್ಧ ಹಾಕಿರುವ ಎಫ್ಐಆರ್ ರದ್ದು ಮಾಡಬೇಕು ಹಾಗೂ ಭೂಮಿ ಸ್ವಾಧೀನ ಪ್ರಕ್ರಿಯೆ ಕೈ ಬಿಡಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಹಾಗೂ ಪೊಲೀಸರು, ಅಧಿಕಾರಿಗಳ ನಡುವೆ ಸಂಘರ್ಷ ನಡೆಯಲು ಸರ್ಕಾರವೇ ಕಾರಣ ಹೊರತು ರೈತರಲ್ಲ. ರಾಮನಗರ ಪೊಲೀಸ್ ಠಾಣೆಯಲ್ಲಿ ರೈತರ ವಿರುದ್ಧ ಎರಡು ಎಫ್ಐಆರ್ (240 ಹಾಗೂ 239) ದಾಖಲಿಸಲಾಗಿದೆ. ರೈತರು ಹಲ್ಲೆ ಮಾಡಿ ಕೊಲೆ
ದೇಶದಲ್ಲಿ 93 ಸಾವಿರ ಶಾಲೆ ಮುಚ್ಚುತ್ತಿವೆ, ವಿಶ್ವಗುರು ಎಂದರೇನು: ಪ್ರಧಾನಿ ಮೋದಿ, ಕೇಂದ್ರದ ವಿರುದ್ಧ ಬಿಜೆಪಿ ನಾಯಕಿ ಪೌಡ್ವಾಲ್ ಕಿಡಿ
ಕೆಲವು ವರ್ಷಗಳ ಹಿಂದೆ ಭಾರತ ವಿಶ್ವಗುರು ಆಗಲಿದೆ ಎಂಬ ಬಲವಾದ ನಂಬಿಕೆ ನನಗಿತ್ತು. ದೇಶದಲ್ಲಿ 93 ಸಾವಿರ ಶಾಲೆಗಳನ್ನು ಮುಚ್ಚಲಾಗುತ್ತಿದೆ. ವಿಶ್ವಗುರು ಪರಿಕಲ್ಪನೆಗೆ ವಿರುದ್ಧ ಸಂಗತಿಗಳೇ ಹೆಚ್ಚಾಗಿ ನಡೆಯುತ್ತಿವೆ. ಹಾಗಾದರೆ ವಿಶ್ವಗುರುವಾಗುವ ಅಡಿಪಾಯವೇನು, ನಾವು ವಿಶ್ವಗುರು ಹೇಗೆ ಆಗುತ್ತೇವೆ, ಹಾಗಾಗಿ ವಿಶ್ವಗುರು,
ಆ.15ರೊಳಗೆ 5927 ಗ್ರಾ.ಪಂ.ಗಳಿಗೆ ಮಹಾತ್ಮಾಗಾಂಧಿ ಹೆಸರು: ಈಶ್ವರ ಖಂಡ್ರೆ
ಆಗಸ್ಟ್ 15ರ ಸ್ವಾತಂತ್ರ್ಯದಿನದೊಳಗೆ ರಾಜ್ಯದ ಎಲ್ಲ 5927 ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಾ ಗಾಂಧಿ ಗ್ರಾಮ ಪಂಚಾಯತಿ ಎಂದು ನಾಮಕರಣ ಮಾಡಲು ಗಡುವು ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಲಾಖೆಯ ಆಯುಕ್ತಾಲಯದ
ಮಾಜಿ ಸಚಿವ ರಾಮಚಂದ್ರಗೌಡ ನಿಧನ: ಮುಖ್ಯಮಂತ್ರಿ ಸಂತಾಪ
ಬಿಜೆಪಿ ಮುಖಂಡ ವಿಧಾನಪರಿಷತ್ತಿನ ಮಾಜಿ ಸದಸ್ಯ, ಮಾಜಿ ಸಚಿವ ರಾಮಚಂದ್ರ ಗೌಡ ಮಂಗಳವಾರ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಆರು ಬಾರಿ ವಿಧಾನಪರಿಷತ್ತಿಗೆ ಆಯ್ಕೆಯಾಗಿದ್ದರು, ಶಿಕ್ಷಕರ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ಮಾಡಿದ್ದರು. ಆರೆಸ್ಸೆಸ್ ಹಿನ್ನೆಲೆಯಿದ್ದ ರಾಮಚಂದ್ರ ಗೌಡ ಅವರು ರಾಜ್ಯದಲ್ಲಿ ಯಡಿಯೂರಪ್ಪ
ದೇಶದ ಮೊದಲ ಸರ್ಕಾರಿ ಪ್ರಾಯೋಜಿತ AI ಯುನಿವರ್ಸಿಟಿ ಬೆಂಗಳೂರಿನಲ್ಲಿ : ಸಿಎಂ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಆರಂಭಿಸುವುದಾಗಿ ಸಿಎಂ ಡಿಕೆ ಶಿವಕುಮಾರ್ ಘೋಷಿಸಿದರು. ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನಡೆದ ಗೂಗಲ್ ಐಓ ಕನೆಕ್ಟ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕರ್ನಾಟಕವನ್ನು ‘ಎಐ-ನೇಟಿವ್’ ರಾಜ್ಯವನ್ನಾಗಿ ರೂಪಿಸುವುದು
ಕೃಷಿ, ನೀರಾವರಿ ಯೋಜನೆಗಳಿಗೆ ಹೋರಾಟ ಮಾಡಿದ ನಾಯಕ ಹೆಚ್. ಹನುಮಂತಪ್ಪ: ಸಿಎಂ
ನಮ್ಮ ಹಿರಿಯ ನಾಯಕರಾದ ಹನುಮಂತಪ್ಪ ಅವರ ದೇಹ ನಮ್ಮ ಜೊತೆ ಇಲ್ಲದಿರಬಹುದು, ಆದರೆ ಅವರ ಕೆಲಸಗಳು, ಆಚಾರ ವಿಚಾರಗಳು ಶಾಶ್ವತವಾಗಿ ಉಳಿಯಲಿವೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಚಿತ್ರದುರ್ಗದಲ್ಲಿ ರಾಜ್ಯಸಭೆ ಮಾಜಿ ಸದಸ್ಯ ಹೆಚ್. ಹನುಮಂತಪ್ಪ ಅವರ ಪಾರ್ಥಿವ ಶರೀರಕ್ಕೆ
ಬಿಡದಿ ರೈತರ ಒಪ್ಪಿಗೆಯಿದ್ದರೆ ಭೂಮಿ ತೆಗೆದುಕೊಳ್ಳಿ: ನಿಖಿಲ್ ಕುಮಾರಸ್ವಾಮಿ
ರೈತರ ಭಾವನೆಗಳ ವಿರುದ್ದ ಸರಕಾರ ಹೋಗುತ್ತಿದೆ, ಬಿಡದಿಯಲ್ಲಿ 9 ರೆವೆನ್ಯೂ ಗ್ರಾಮಗಳಿದ್ದು, 26 ಹಳ್ಳಿಗಳು ಬರುತ್ತವೆ. ಶೇ. 80 ರೈತರಿಂದ ಒಪ್ಪಿಗೆ ಪಡೆದಿದ್ದೇವೆಂದು ಸರಕಾರ ಹೇಳುತ್ತಿದೆ. ಆದರೆ ಇಲ್ಲಿನ ಶೇ. 90 ರಿಂದ 95 ಜನ ರೈತರು ಸರಕಾರಕ್ಕೆ ಭೂಮಿ ನೀಡಿಲ್ಲ.
ಬಿಡದಿ ಅಧಿಕಾರಿಗಳಿಗೆ ಪೊರಕೆ ಏಟು ಸಿಎಂ ಧೋರಣೆಗೆ ಹಿಡಿದ ಕೈಗನ್ನಡಿ: ಬಿವೈ ವಿಜಯೇಂದ್ರ
ಬಿಡದಿಯಲ್ಲಿ ಸರ್ವೆಗೆ ಹೋದ ಅಧಿಕಾರಿಗಳ ಕಾರು ತಡೆದು ಪೊರಕೆಯಲ್ಲಿ ಹೊಡೆದಿದ್ದಾರೆ. ರಾಜ್ಯದ ಸಿಎಂ ಧೋರಣೆಗೆ ಅಧಿಕಾರಿಗಳು ಬಿಸಿ ಅನುಭವಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈವಿಜಯೇಂದ್ರ ಹೇಳಿದರು. ಕಲಬುರಗಿಯ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಡಿಕೆಶಿ ಅವರಿಗೆ ರೈತರ
ಎಸ್ಐಆರ್ ಹೈಜಾಕ್, ದೇಶದ್ರೋಹಿಗಳಿಗೆ ಕಾಂಗ್ರೆಸ್ ಮಣೆ: ಆರ್ ಅಶೋಕ
ಶಾಶ್ವತ ನಿವಾಸಿ ಪ್ರಮಾಣಪತ್ರದ ಮೂಲಕ ಎಸ್ಐರ್ ಪ್ರಕ್ರಿಯೆಯನ್ನೇ ಕಾಂಗ್ರೆಸ್ ಹೈಜಾಕ್ ಮಾಡುತ್ತಿದೆ. ಇದರಿಂದ ದೇಶದ ಭದ್ರತೆಗೆ ಧಕ್ಕೆಯಾಗಿದ್ದು, ಕೂಡಲೇ ಈ ಪ್ರಕ್ರಿಯೆಯನ್ನು ನಿಲ್ಲಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಗ್ರಹಿಸಿದರು. ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಐಆರ್ ಪ್ರಕ್ರಿಯೆಯ
ರೈತರ ಬದುಕಿಸಿ, ಕುಡಿಯಲು ನೀರು ಒದಗಿಸಿ ಕೋರ್ಟ್ ಆದೇಶ ಪಾಲನೆ- ಆ 6ರಿಂದ ಅಧಿವೇಶನ: ಸಿಎಂ
ಕಾವೇರಿ ವಿಚಾರದಲ್ಲಿ ನಾವು ರೈತರನ್ನು ಬದುಕಿಸಬೇಕು. ಕುಡಿಯುವ ನೀರನ್ನು ಪೂರೈಸಬೇಕು, ತಮಿಳುನಾಡು ಪಾಲಿನ ನೀರು ಹರಿಸುವ ಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕು. 15ರಂದು ಕಾವೇರಿ ಮಂಡಳಿ ಸಭೆ ನಡೆಯಲಿದೆ. ಆ ಸಭೆಯಲ್ಲಿ ನಮ್ಮ ರಾಜ್ಯದ ವಾದ ಮಂಡಿಸುತ್ತೇವೆ. ನಂತರ ತೀರ್ಮಾನವನ್ನು ತಿಳಿಸುತ್ತೇವೆ




