ರಾಜಕೀಯ
ಸಮಾಜಕ್ಕೆ ಮಹಿಳಾ ಉದ್ಯಮಿಗಳು ಮಾದರಿ: ಸಿಎಂ ಡಿಕೆ ಶಿವಕುಮಾರ್
ರಾಮಾಯಣದಲ್ಲಿ ರಾಮನಿಗಿಂತ ಸೀತೆಯ ವ್ಯಕ್ತಿತ್ವ ಬಹಳ ದೊಡ್ಡದು. ಆಕೆಯ ತ್ಯಾಗ, ಹೋರಾಟಗಳು ಮಾದರಿಯಾಗಿದೆ. ಮಹಿಳೆಯರು ಸೃಷ್ಟಿಕರ್ತರು. ಸವಾಲುಗಳನ್ನು ಮೆಟ್ಟಿ ಉದ್ದಿಮೆ ಕಟ್ಟಿರುವ ನೀವೂ ಮಾದರಿ ಎಂದು ಸಿಎಂ ಡಿಕೆ ಶಿವಕುಮಾರ್ ಬಣ್ಣಿಸಿದರು. ಎಫ್ ಕೆ ಸಿಸಿಐನ ಸಭಾಂಗಣದಲ್ಲಿ ಬುಧವಾರ ನಡೆದ ಉಬುಂಟು ಸಂಸ್ಥೆಯ “ಒಗ್ಗಟ್ಟಾಗಿ ಬೆಳೆಯೋಣ(Together We Grow)” ಅಂತರರಾಷ್ಟ್ರೀಯ ಮಹಿಳಾ ಉದ್ಯಮಿಗಳ ದಿನದ 5 ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದರು. “ಗ್ರಾಮಪಂಚಾಯತಿ ಯಿಂದ ಸಂಸತ್ತಿನವರೆಗೆ ಮಹಿಳಾ ನಾಯಕತ್ವದ ಅಗತ್ಯವಿದ್ದು,
ರಿಯಲ್ ಎಸ್ಟೇಟ್ ಮಾಫಿಯಾ ತಾಳಕ್ಕೆ ಕುಣಿಯುವ ಡಮ್ಮಿ ಸಿಎಂ: ಆರ್ ಅಶೋಕ ಕಿಡಿ
ರಿಯಲ್ ಎಸ್ಟೇಟ್ ಮಾಫಿಯಾದ ತಾಳಕ್ಕೆ ಕುಣಿಯುವ ಡಮ್ಮಿ ಸಿಎಂ @DKShivakumar ಅವರಿಗೆ ಮತ್ತೊಮ್ಮೆ ಜನಾಕ್ರೋಶದ ಬಿಸಿ ತಟ್ಟಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಟೀಕಿಸಿದ್ದಾರೆ. ಕಳಂಕಿತ ಮಾಜಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಸಾರ್ವಜನಿಕರ ಆಕ್ರೋಶ ಹಾಗೂ ಪ್ರತಿಪಕ್ಷಗಳ
ಗ್ಯಾರಂಟಿಗಳ ಪಾರದರ್ಶಕ ಅನುಷ್ಠಾನಕ್ಕೆ ಗ್ರಾ.ಪಂ, ವಾರ್ಡ್ ಮಟ್ಟದಲ್ಲಿ 6 ಸದಸ್ಯರ ಸಮಿತಿ: ರೇವಣ್ಣ
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪಾರದರ್ಶಕ ಅನುಷ್ಠಾನ ಹಾಗೂ ಮರುಪರಿಶೀಲನೆಗಾಗಿ ಪ್ರತಿ ಗ್ರಾಮ ಪಂಚಾಯಿತಿ ಮತ್ತು ವಾರ್ಡ್ ಮಟ್ಟದಲ್ಲಿ ‘ಗ್ರಾಮ ಗ್ಯಾರಂಟಿ ಸಮಿತಿ’ ರಚಿಸಲಾಗುವುದು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಹೇಳಿದ್ದಾರೆ. ಮಂಗಳೂರಿನಲ್ಲಿ
ಬರ ಪೀಡಿತ ತಾಲೂಕುಗಳ ಎರಡನೇ ಪಟ್ಟಿ ಶೀಘ್ರ ಪ್ರಕಟ: ಸಿಎಂ
ನಾವು ಮಾರ್ಗಸೂಚಿ ಅನುಸಾರ ಬರ ಪ್ರದೇಶ ಘೋಷಣೆ ಮಾಡಬೇಕು. ಅದರನ್ವಯ ಅಧ್ಯಯನ ಮಾಡಿ ಎರಡನೇ ಪಟ್ಟಿಯನ್ನು ಶೀಘ್ರವೇ ಘೋಷಣೆ ಮಾಡುತ್ತೇವೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬರ ಪರಿಸ್ಥಿತಿ ಕುರಿತು ಸಿಎಂ ಡಿಕೆ ಶಿವಕುಮಾರ್, ಗದಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ
ಬಿಜೆಪಿ ಹೋರಾಟ ನಿಲ್ಲುವುದಿಲ್ಲ, ಇನ್ನಷ್ಟು ಸಚಿವರು ರಾಜೀನಾಮೆ: ಆರ್ ಅಶೋಕ
ಬಿ.ನಾಗೇಂದ್ರ ರಾಜೀನಾಮೆ ನೀಡಿದ ಕೂಡಲೇ ಬಿಜೆಪಿಯ ಹೋರಾಟ ನಿಲ್ಲುವುದಿಲ್ಲ. ಬರಗಾಲ, ಕೆಪಿಎಸ್ಸಿ ಹಗರಣ, ಬಿಡದಿ ಟೌನ್ಶಿಪ್ ಮೊದಲಾದ ಸಮಸ್ಯೆಗಳನ್ನು ಇಟ್ಟುಕೊಂಡು ಹೋರಾಟ ಮಾಡುತ್ತಿದ್ದೇವೆ. ನಮ್ಮ ಹೋರಾಟದಿಂದಾಗಿ ಇನ್ನಷ್ಟು ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು. ಬಿಜೆಪಿ
ಹೆಬ್ಬಾಳದಲ್ಲಿ10 ಕೋ. ರೂ. ವೆಚ್ಚದ ಪ್ರಥಮ ದರ್ಜೆ ಕಾಲೇಜು ಕಟ್ಟಡಕ್ಕೆ ಸಚಿವ ಬೈರತಿ ಶಂಕು ಸ್ಥಾಪನೆ
ಹೆಬ್ಬಾಳ ವಿಧಾನಕ್ಷೇತ್ರ ವ್ಯಾಪ್ತಿಯಲ್ಲಿ ಮತ್ತೊಂದು ಸುಸಜ್ಜಿತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹೊಸ ಕಟ್ಟಡ ನಿರ್ಮಾಣವಾಗಲಿದ್ದು, ಕ್ಷೇತ್ರದ ಶಾಸಕ ಹಾಗೂ ಸಾರಿಗೆ ಸಚಿವ ಬೈರತಿ ಸುರೇಶ್ ಹೆಬ್ಬಾಳ ಸರ್ಕಾರಿ ಪಬ್ಲಿಕ್ ಶಾಲಾ ಆವರಣದಲ್ಲಿ ನೂತನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡ
ಕಲ್ಯಾಣ ಕರ್ನಾಟಕ ನಿರ್ಲಕ್ಷ್ಯ: ಕಾಂಗ್ರೆಸ್ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ
ಕಲ್ಯಾಣ ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ. ರಾಯಚೂರು ಜಿಲ್ಲಾ ವ್ಯಾಪ್ತಿಯಲ್ಲಿ ದಲಿತರ ಸರಣಿ ಕೊಲೆಗಳು ನಡೆಯುತ್ತಿದ್ದರೂ ಕಾಂಗ್ರೆಸ್ ನಾಯಕರು ಕಿವಿಗೊಡುತ್ತಿಲ್ಲ ಎಂದು ವಿಧಾನ ಪರಿಷತ್ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಲಿಂಗಸಗೂರಿನಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿರುವ ಪಾದಯಾತ್ರೆ ಸಂದರ್ಭದಲ್ಲಿ ಮಾತನಾಡಿದ
ಬಿಡದಿ ಬಗ್ಗೆ ಬಿಜೆಪಿಗೆ ಗೊಂದಲ, ಬಳ್ಳಾರಿ ಪಾದಯಾತ್ರೆ ಬಗ್ಗೆ ಜೆಡಿಎಸ್ಗೆ ಗೊಂದಲ: ಪ್ರಿಯಾಂಕ್ ಖರ್ಗೆ
ಕ್ಯಾಬಿನೆಟ್ ನಲ್ಲಿ ಯಾರು ಇರಬೇಕು, ಯಾರು ಇರಬಾರದು ಅನ್ನೋದನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತದೆ. ಈಶ್ವರಪ್ಪ ಪ್ರಾಮಾಣಿಕರಿದ್ರೆ ಅವರಿಗೆ ಕಳೆದ ಬಾರಿ ಯಾಕೆ ಟಿಕೆಟ್ ನೀಡಲಿಲ್ಲ, ಬಿ. ನಾಗೇಂದ್ರ ಮತ್ತು ಈಶ್ವರಪ್ಪ ಪ್ರಕರಣಕ್ಕೆ ವ್ಯತ್ಯಾಸವಿದೆ. ರಾಜೀನಾಮೆ ಕೊಟ್ಟ ಬಳಿಕವೂ ಬಿಜೆಪಿಯವರು ಪಾದಯಾತ್ರೆ ಮಾಡ್ತಿದ್ದಾರೆ.
ಪಾರ್ಕ್ ಜಾಗದ ಶೇ 5 ಬಳಕೆ ಪ್ರಸ್ತಾವನೆ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್
ಉದ್ಯಾನಗಳಲ್ಲಿ ಶೇ 5ರಷ್ಟು ಜಾಗ ನೀಡುವ ಈ ಪ್ರಸ್ತಾವನೆ ಏಕೆ ಬಂತು, ಹಿಂದಿನವರು ಏನು ಮಾಡಿದ್ದಾರೆ, ಯಾವ ಜಾಗವನ್ನು ಯಾರಿಗೆ ನೀಡಿದ್ದಾರೆ ಎಂಬುದನ್ನು ಪರಿಶೀಲಿಸುತ್ತೇನೆ. ಕಡತ ತರಿಸಿಕೊಂಡು ವಿಧಾನಸಭೆಯಲ್ಲಿ ಮತ್ತೆ ಚರ್ಚಿಸಬಹುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಸದಾಶಿವನಗರದ ನಿವಾಸದ
ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ: ಸಿಎಂ ಡಿಕೆ ಶಿವಕುಮಾರ್
ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ ಮಾಡುತ್ತಿದ್ದಾರೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನೆಹರು ತಾರಾಲಯದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ಕೆಪಿಎಸ್ ಸಿ ಹಗರಣದಲ್ಲಿ ಸರ್ಕಾರ ಭಾಗಿಯಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದು, ಮತ್ತೊಂದೆಡೆ ಅವರ ಮೈತ್ರಿ ನಾಯಕರೇ




