Menu

ಮಳೆ ಕೊರತೆ: ಪ್ರತಿ ಜಿಲ್ಲೆಗೆ ಐದು ಕೋಟಿ ರೂ. ಕೋಟಿ ಕುಡಿಯುವ ನೀರಿನ ಪರಿಹಾರ ನಿಧಿ

ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದ ಉದ್ಭವಿಸಿರುವ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಸಂಪೂರ್ಣ ಸನ್ನದ್ಧವಾಗಿದೆ. ಪ್ರತಿ ಜಿಲ್ಲೆಗೆ ೫ ಕೋಟಿ ರೂ.  ಕೋಟಿ ಕುಡಿಯುವ ನೀರಿನ ಪರಿಹಾರ ನಿಧಿ ಒದಗಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್  ಹೇಳಿದ್ದಾರೆ. ಬೆಳಗಾವಿಯಲ್ಲಿ ಹಮ್ಮಿಕೊಳ್ಳಲಾಗಿದ್ದ  ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಸಚಿವರು, ಪ್ರಾದೇಶಿಕ ವ್ಯಾಪ್ತಿಯ ಏಳು ಜಿಲ್ಲೆಗಳ ಜ್ವಲಂತ ಸಮಸ್ಯೆಗಳ ಕುರಿತು  ಪರಿಶೀಲನೆ ನಡೆಸಲಾಗಿದೆ.   ಮೊದಲ ಬಾರಿಗೆ ಎಲ್ಲಾ ಏಳು ಜಿಲ್ಲೆಗಳ ಪ್ರಾದೇಶಿಕ ಆಯುಕ್ತರು,

ಗೋಹತ್ಯೆಗೆ ಸಂಪೂರ್ಣ ನಿಷೇಧ: ಹೈಕೋರ್ಟ್‌ ಆದೇಶ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂಗೆ

ತಮಿಳುನಾಡಿನಲ್ಲಿ ಗೋಹತ್ಯೆಗೆ ಸಂಪೂರ್ಣ ನಿಷೇಧ ಹೇರಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅಲ್ಲಿನ ಸರ್ಕಾರ ಸುಪ್ರೀಂಕೋರ್ಟ್‌ ಮೆಟ್ಟಿಲು ಏರಿದೆ. ಹೈಕೋರ್ಟ್ ಆದೇಶವು ತಮಿಳುನಾಡು ಪ್ರಾಣಿ ಸಂರಕ್ಷಣಾ ಕಾಯ್ದೆ–1958ರ ವ್ಯಾಪ್ತಿ ಉಲ್ಲಂಘಿಸಿ ನೀಡಲಾಗಿದೆ ಎಂದು ಸರ್ಕಾರ ವಾದಿಸಿದೆ. ಮೇ 27ರಂದು ನ್ಯಾಯಮೂರ್ತಿಗಳಾದ ಜಿ.ಆರ್. ಸ್ವಾಮಿನಾಥನ್

ಜನ್ಮಸಿದ್ಧ ಪೌರತ್ವ ಹಕ್ಕು ಎತ್ತಿ ಹಿಡಿದ ಅಮೆರಿಕ ಸುಪ್ರೀಂಕೋರ್ಟ್‌: ಟ್ರಂಪ್‌ ಆದೇಶ ವಜಾ

ಅಮೆರಿಕದಲ್ಲಿ ಜನಿಸುವ ವಿದೇಶಿ ಮೂಲದ ಮಕ್ಕಳಿಗೆ ಸಿಗುವ ಜನ್ಮಸಿದ್ಧ ಪೌರತ್ವವನ್ನು ರದ್ದುಗೊಳಿಸುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆದೇಶವನ್ನು ವಜಾಗೊಳಿಸಿರುವ ಅಲ್ಲಿನ ಸುಪ್ರೀಂಕೋರ್ಟ್‌, ಜನ್ಮಸಿದ್ಧ ಪೌರತ್ವ ಹಕ್ಕು ಎತ್ತಿ ಹಿಡಿದಿದೆ. ಈ ಐತಿಹಾಸಿಕ ತೀರ್ಪು ನಮ್ಮ ದೇಶಕ್ಕೆ ತುಂಬಾ ಕೆಟ್ಟದ್ದು ಮತ್ತು

ಮೇಕೆದಾಟು: ತಾಂತ್ರಿಕ ಸಮಸ್ಯೆ ಪರಿಣಾಮಕಾರಿಯಾಗಿ ಬಗೆಹರಿಸಲು ಸಿಎಂ ಡಿಕೆ ಶಿವಕುಮಾರ್‌ ಸೂಚನೆ

ಮೇಕೆದಾಟು ಯೋಜನೆಗೆ ಸಣ್ಣ ಪುಟ್ಟ ನೆಪಗಳನ್ನು ಮುಂದಿಟ್ಟು ಸುಪ್ರೀಂಕೋರ್ಟ್‌ನಲ್ಲಿ ತಕರಾರು ಮಾಡಲು ತಮಿಳುನಾಡು ಪ್ರಯತ್ನಿಸುತ್ತಿದೆ. ಈ ಸಣ್ಣ ಪುಟ್ಟ ತಾಂತ್ರಿಕ ಸಮಸ್ಯೆಗಳು ಇವೆಯಾ ಎಂದು ಪರಿಶೀಲಿಸಿ ಪರಿಣಾಮಕಾರಿಯಾಗಿ ಬಗೆಹರಿಸಿ ಎಂದು ಸಿಎಂ ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಧಾನಸೌಧದ ಸಮಿತಿ

2028ರ ವೇಳೆಗೆ ನಶೆ ಮುಕ್ತ ಕರ್ನಾಟಕ ನಮ್ಮ ಗುರಿ: ಸಿಎಂ

2028 ರ ವೇಳೆಗೆ ಮಾದಕ ವಸ್ತು ಮುಕ್ತ- ನಶೆ ಮುಕ್ತ ಕರ್ನಾಟಕ ರೂಪಿಸುವುದು ನಮ್ಮ ಗುರಿ. ಇದರ ಸಲುವಾಗಿ ಪ್ರತಿಜ್ಞೆ ಮಾಡಿದ್ದೇವೆ. ಸಾರ್ವಜನಿಕರು, ಯವಜನತೆ ಮತ್ತು ವಿದ್ಯಾರ್ಥಿಗಳು ಸರ್ಕಾರದ ಜೊತೆ ಕೈ ಜೋಡಿಸಿದರೆ ಈ ದಂಧೆಯನ್ನು ಇಲ್ಲವಾಗಿಸಬಹುದು ಎಂದು ಸಿಎಂ ಡಿ

ಇಂದಿನಿಂದ ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ

ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ (GJY) ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯವನ್ನು ಎಲ್ಲಾ ಎಸ್ಕಾಂಗಳ ಸಿಬ್ಬಂದಿ ಜುಲೈ 1 ರಿಂದ ಕೈಗೊಳ್ಳಲಿದ್ದಾರೆ. 2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ ಗೃಹ ಜ್ಯೋತಿ ಯೋಜನೆಯ ಪುನರ್ ಪರಿಶೀಲನಾ ಕಾರ್ಯ

ಅಡ್ಡ ಮತದಾನ: ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿದ ಶಾಸಕ ಸುರೇಶ್‌ 

ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಪಾಳಯದಲ್ಲಿ ಅಡ್ಡ ಮತದಾನಕ್ಕೆ ಸಂಬಂಧಿಸಿದಂತೆ  ನಡೆದಿರುವ ಆರೋಪದ ಸುತ್ತ ರಾಜಕೀಯ ಚರ್ಚೆ ತೀವ್ರಗೊಂಡಿರುವ ನಡುವೆಯೇ, ಹಾಸನ ಜಿಲ್ಲೆಯ ಬೇಲೂರು ಕ್ಷೇತ್ರದ ಬಿಜೆಪಿ ಶಾಸಕ ಹುಲ್ಲಹಳ್ಳಿ ಕೆ. ಸುರೇಶ್  ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಆಣೆ

ಬಿಎಲ್‌ಒಗಳ ನೇಮಿಸದೆ SIRಗೆ ಕಾಂಗ್ರೆಸ್‌ ಸರ್ಕಾರ ಅಡ್ಡಗಾಲು: ಆರ್‌ ಅಶೋಕ

ಎಸ್‌ಐಆರ್‌ ವಿರೋಧಿಸುತ್ತಿರುವ ಕಾಂಗ್ರೆಸ್‌ ಸರ್ಕಾರ, ಬಿಎಲ್‌ಒ ಗಳನ್ನು ನೇಮಿಸಲು ಕೂಡ ಅಡ್ಡಗಾಲು ಹಾಕಿದೆ. ಅನೇಕ ಕಡೆ ಅಧಿಕಾರಿಗಳನ್ನು ನೇಮಿಸದೆ ಎಸ್‌ಐಆರ್‌ ನಡೆಯದಂತೆ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಮತದಾರರ ಪಟ್ಟಿಯ

SIR ಮೂಲಕ ಮತದಾನ ಹಕ್ಕು ಉಳಿಸಿಕೊಂಡು ಸರ್ಕಾರದ ಸೌಲಭ್ಯ ಪಡೆದುಕೊಳ್ಳಿ: ಸಿಎಂ ಸಲಹೆ

ತಮ್ಮ ಎನ್ಯುಮರೇಶನ್ ಫಾರಂ (ಗಣತಿ ನಮೂನೆ) ಭರ್ತಿ ಮಾಡುವ ಮೂಲಕ ಸಿಎಂ ಡಿಕೆ ಶಿವಕುಮಾರ್  ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಗೆ ಚಾಲನೆ ನೀಡಿದರು. ಸದಾಶಿವನಗರ ನಿವಾಸದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಶಿವಕುಮಾರ್

ನನಗೆ ಸಚಿವ ಸ್ಥಾನ: ಹೈಕಮಾಂಡ್‌ಗೆ ಬಿಟ್ಟ ವಿಷಯವೆಂದ ಮಧುಬಂಗಾರಪ್ಪ

ನಾನು ಯಾವತ್ತೂ ಅಧಿಕಾರಕ್ಕೆ ಅಂಟಿಕೊಂಡವನಲ್ಲ, ನನಗೆ ಸಚಿವಸ್ಥಾನ ನೀಡುವುದು, ಬಿಡುವುದು ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟ ವಿಷಯ ಎಂದು ಮಾಜಿ ಸಚಿವ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಕೆಲಸ ಮಾಡಿದ ಶಿಕ್ಷಣ ಇಲಾಖೆಗೆ ಕೇಂದ್ರ ಸರ್ಕಾರದಿಂದ ಯಾವ