Menu

ಮುಂದುವರಿದ ಇರಾನ್‌-ಇಸ್ರೇಲ್‌ ಸಂಘರ್ಷ: ಮಧ್ಯಪ್ರಾಚ್ಯದ ಪರಿಸ್ಥಿತಿ ಭೀಕರ

ಇರಾನ್‌ ಮೇಲೆ ಇಸ್ರೇಲ್‌- ಅಮೆರಿಕ ದಾಳಿ ಮತ್ತು ಇರಾನ್‌ ಪ್ರತಿದಾಳಿ ಮುಂದುವರಿದಿದ್ದು, ಮಧ್ಯಪ್ರಾಚ್ಯದಲ್ಲಿ ಯುದ್ಧ ಪರಿಸ್ಥಿತಿ ಮತ್ತಷ್ಟು ತೀವ್ರಗೊಳ್ಳುತ್ತಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಈ ಬೆಳವಣಿಗೆ ಆತಂಕ ಹುಟ್ಟಿಸಿದ್ದು, ಶಾಂತಿ ಕಾಪಾಡುವಂತೆ ಹಲವು ರಾಷ್ಟ್ರಗಳು ಕರೆ ನೀಡಿವೆ. ಯುದ್ಧ ಆರಂಭಗೊಂಡು ೧೮ ದಿನಗಳಾಗುತ್ತಿದ್ದು,  ಇರಾನ್ ರಾಜಧಾನಿ ಟೆಹ್ರಾನ್ ಹಾಗೂ ಲೆಬನಾನ್ ದೇಶದ ರಾಜಧಾನಿ ಬೈರೂತ್ ಮೇಲೆ ಇಸ್ರೇಲ್ ವಾಯುದಾಳಿಗಳನ್ನು ನಡೆಸಿದೆ. ಟೆಹ್ರಾನ್ ನಗರದಲ್ಲಿನ ಸೇನೆ ಮತ್ತು ಆಡಳಿತ ಸಂಬಂಧಿತ ಪ್ರಮುಖ ಕೇಂದ್ರಗಳನ್ನು

ಕಾಂಗ್ರೆಸ್‌ನಿಂದ ದಾವಣಗೆರೆ ದಕ್ಷಿಣ ಕಿತ್ತುಕೊಳ್ಳಲು ಬಿಜೆಪಿ ರಣತಂತ್ರ

“ಈ ಬಾರಿ ದಕ್ಷಿಣದಲ್ಲಿ ಬಿಜೆಪಿ” ಎಂಬ ಘೋಷವಾಕ್ಯದೊಂದಿಗೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕೇಸರಿ ಪಡೆ ಭರ್ಜರಿ ತಯಾರಿ ನಡೆಸಿದೆ. ಅಭಿವೃದ್ಧಿ ಅಜೆಂಡಾ ಮತ್ತು ಬೂತ್ ಮಟ್ಟದ ಸಂಘಟನೆಯೊoದಿಗೆ ಕಣಕ್ಕಿಳಿಯಲು ಸಜ್ಜಾಗಿರುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ್ ನಾಗಪ್ಪ ತಿಳಿಸಿದ್ದಾರೆ. ಸೋಮವಾರ

ಗ್ರಾಮೀಣ ಬಡ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಟ್‌ ಕೋಚಿಂಗ್‌

ರಾಜ್ಯದ ಗ್ರಾಮೀಣ ಬಡ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಪಡೆಯಲು ನೆರವಾಗುವಂತೆ ಗುಣಮಟ್ಟದ ನೀಟ್‌ ಕೋಚಿಂಗ್‌ ನೀಡಲು ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ವಿಧಾನ ಪರಿಷತ್ತಿನಲ್ಲಿ ಭರವಸೆ ನೀಡಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಇಎಸ್‌ಐ ಆಸ್ಪತ್ರೆ ಶೀಘ್ರ ಕಾರ್ಯಾರಂಭ: ಸಂತೋಷ್‌ ಲಾಡ್‌

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಿರ್ಮಾಣವಾಗಿರುವ ಇಎಸ್‌ಐ ಆಸ್ಪತ್ರೆ ಕಾರ್ಯಾರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸದ್ಯದಕ್ಕೇ ಇದು ಸೇವೆ ಆರಂಭಿಸಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಹೇಳಿದ್ದಾರೆ. ವಿಧಾನಸಭೆಯ ಕಲಾಪದಲ್ಲಿ  ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಧೀರಜ್‌ ಮುನಿರಾಜ್‌

ದಾವಣಗೆರೆ ದಕ್ಷಿಣ: ಕಾಂಗ್ರೆಸ್‌ಗೆ ಅಭ್ಯರ್ಥಿ ಆಯ್ಕೆಯೇ ಸವಾಲು, ಶಾಮನೂರು ಕುಟುಂಬದ ಪಾರುಪತ್ಯ ಕಂಟಿನ್ಯೂ?

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿದ್ದು,  ದಶಕಗಳಿಂದ ಕಾಂಗ್ರೆಸ್‌ನ ಭದ್ರಕೋಟೆಯಾಗಿರುವ ಈ ಕ್ಷೇತ್ರದಲ್ಲಿ ಈ ಬಾರಿ ‘ಬದಲಾವಣೆ’ಯ ಗಾಳಿ ಬೀಸುತ್ತದೆಯೇ ಅಥವಾ ಶಾಮನೂರು ಕುಟುಂಬದ ಪಾರುಪತ್ಯ ಮುಂದುವರಿಯುತ್ತದೆಯೇ ಎಂಬ ಕುತೂಹಲ ಮೂಡಿದ್ದು, ಚರ್ಚೆ ಬಿರುಸುಗೊಂಡಿದೆ. ಕಾಂಗ್ರೆಸ್‌ನಲ್ಲಿ ‘ಕುಟುಂಬ’ ವರ್ಸಸ್

ಬಾಗಲಕೋಟೆ ಅಸೆಂಬ್ಲಿ ಟಿಕೆಟ್‌: ಎಚ್‌ವೈ ಮೇಟಿಯ ನಾಲ್ವರು ಮಕ್ಕಳ ಗುದ್ದಾಟ ಕಾಂಗ್ರೆಸ್‌ಗೆ ಮುಳು?

* ಬಾಲಚಂದ್ರ ರೂಗಿ ಬಾಗಲಕೋಟೆ ವಿಧಾನಸಭೆ ಮತಕ್ಷೇತ್ರದ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ ಬಂಡಾಯದ ಬಾವುಟ ಹಾರಿದೆ. ಮೇಟಿ ಕುಟುಂಬದಲ್ಲಿ ಸಹೋದರ-ಸಹೋದರಿಯರ ಬಹಿರಂಗ ಗುದ್ದಾಟ ಶುರುವಾಗಿದೆ. ದಿ.ಎಚ್.ವೈ.ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆಗೆ ಉಪಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಮೇಟಿ ಕುಟುಂಬದಲ್ಲಿಯೇ ಒಬ್ಬರಿಗೆ ಟಿಕೆಟ್

ಹೊರ ನಡೆದ ಸ್ಪೀಕರ್‌ ಖಾದರ್‌ ಮರಳಿ ಸದನಕ್ಕೆ; ಮೂವರು ಅಧಿಕಾರಿಗಳ ತಲೆದಂಡ

ವಿಧಾನಸಭೆಯಲ್ಲಿ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡುತ್ತಿಲ್ಲವೆಂದು ಸಿಟ್ಟಿಗೆದ್ದ ಸ್ಪೀಕರ್‌ ಯು.ಟಿ. ಖಾದರ್ ಪೀಠದಿಂದ ಎದ್ದು ಸದನ ಮುಂದೂಡಿ ಹೊರನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮನವೊಲಿಸಿ ಸದನಕ್ಕೆ ವಾಪಸ್‌ ಕಳಿಸಿದ್ದಾರೆ. ಈ ಸಂಬಂಧ ಅಲ್ಪಸಂಖ್ಯಾತ ಮತ್ತು ಸಾರ್ವಜನಿಕ ಕಾರ್ಯ ಇಲಾಖೆಗಳ ಮೂವರು

ಸದನದಿಂದ ಹೊರ ನಡೆದ ಸ್ಪೀಕರ್‌: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆಯೆಂದ ಆರ್‌ ಅಶೋಕ

ಇತಿಹಾಸದಲ್ಲೇ ಮೊದಲ ಬಾರಿಗೆ, ಸ್ವತಃ ಸನ್ಮಾನ್ಯ ಸಭಾಧ್ಯಕ್ಷ  ಯು.ಟಿ. ಖಾದರ್ ಅವರು ಅಸಹಾಯಕರಾಗಿ ಸದನದಿಂದ ಹೊರನಡೆದು ಕಲಾಪವನ್ನು ಮುಂದೂಡಬೇಕಾಯಿತು. ಇದಕ್ಕೆ ಕಾರಣ @INCKarnataka ಸರ್ಕಾರದ ಸಚಿವರ ಅಹಂಕಾರ ಮತ್ತು ಬೇಜವಾಬ್ದಾರಿ. ಶಾಸಕರು ಕೇಳಿದ ಪ್ರಶ್ನೆಗಳಿಗೆ ಕನಿಷ್ಠ ಲಿಖಿತ ಉತ್ತರ ನೀಡಲೂ ಯೋಗ್ಯತೆ

ಉಪಚುನಾವಣೆ ಗೆಲುವಿನಲ್ಲಿ ಕಾಂಗ್ರೆಸ್ ಮಹಿಳಾ ಸದಸ್ಯರ ಪಾತ್ರ ಮಹತ್ತರ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಯ ಗೆಲುವಿನಲ್ಲಿ ಕಾಂಗ್ರೆಸ್ ಮಹಿಳಾ ಸದಸ್ಯರ ಪಾತ್ರ ಮಹತ್ವವಾದುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಹೇಳಿದ್ದಾರೆ.  ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕಾರಿ ಸಭೆ ಮತ್ತು ತರಬೇತಿ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿದರು. 2013 ರಿಂದ

ಪ್ರಶ್ನೆಗಳಿಗೆ ಸಚಿವರಿಂದ ಸಿಗದ ಉತ್ತರಗಳು: ಸದನ ಮೊಟಕುಗೊಳಿಸಿ ಹೋದ ಸ್ಪೀಕರ್‌ ಖಾದರ್‌

ವಿಧಾನ ಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡುತ್ತಿಲ್ಲವೆಂದು ಅಸಮಾಧಾನಗೊಂಡ ಸ್ಪೀಕರ್​​ ಯು.ಟಿ. ಖಾದರ್​​ ಸಮಯ ಹೇಳದೆ ಕಲಾಪವನ್ನು ಮುಂದೂಡಿದ್ದಾರೆ. ಸಚಿವರ ನಡೆಗೆ ಬೇಸರ ವ್ಯಕ್ತಪಡಿಸಿದ ಸ್ಪೀಕರ್​​ ಉತ್ತರ ಕೊಡದಿರಲು ಕಾರಣ ಹೇಳುವವರೆಗೂ ಸದನ ನಡೆಸುವುದಿಲ್ಲ ಎಂದು