Menu

ಶಾಸಕರ ಖರೀದಿ, ಕುದುರೆ ವ್ಯಾಪಾರ ಬಿಜೆಪಿ ಸಂಸ್ಕೃತಿ: ಡಿಕೆ ಶಿವಕುಮಾರ್ ತಿರುಗೇಟು

ಶಿಡ್ಲಘಟ್ಟ: ಶಾಸಕರ ಖರೀದಿ ಹಾಗೂ ಕುದುರೆ ವ್ಯಾಪಾರ ಬಿಜೆಪಿ ಸಂಸ್ಕೃತಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಸೋಮವಾರ ಪ್ರತಿಕ್ರಿಯೆ ನೀಡಿದ ಅವರು, ಈ ಹಿಂದೆ ಬಿಜೆಪಿ ಸರ್ಕಾರ ರಚನೆಯಾದಾಗ ಅವರು ಎಷ್ಟು ಸಾವಿರ ಕೋಟಿ ಖರ್ಚು ಮಾಡಿದ್ದರು. ಮುಖ್ಯಮಂತ್ರಿ ಹುದ್ದೆಗೆ ಎಷ್ಟು ಹಣ ನೀಡಬೇಕಾಗಿತ್ತು, ಮಂತ್ರಿ ಹುದ್ದೆಗೆ ಎಷ್ಟು ಹಣ ನೀಡಲಾಗಿದೆ ಎಂದು ಅವರದೇ ಪಕ್ಷದ ನಾಯಕರು ಬಹಿರಂಗ ಹೇಳಿಕೆ ನೀಡಿದ್ದಾರೆ ಎಂದರು. ಅವರು

ಶಿಡ್ಲಘಟ್ಟ ಮಿನಿ ವಿಧಾನಸೌಧಕ್ಕಾಗಿ ಅನುದಾನ: ಸಿಎಂ ಭರವಸೆ

ಶಿಡ್ಲಘಟ್ಟಕ್ಕೆ ಮಿನಿ ವಿಧಾನಸೌಧ ಬೇಕು ಎನ್ನುವುದೂ ಸೇರಿದಂತೆ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ.ಸುಧಾಕರ್ ಮತ್ತು ಕ್ಷೇತ್ರದ ಶಾಸಕರು ಬೇಡಿಕೆ ಇಟ್ಟಿದ್ದಾರೆ. ಸಚಿವರ ಮನವಿಯಂತೆ ಎಲ್ಲಾ ಕಾಮಗಾರಿಗಳಿಗೂ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಕಾಳಿಂಗ ಸರ್ಪಗಳನ್ನು ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲು ತಂಡ ನೇಮಕ: ಸಚಿವ ಈಶ್ವರ ಖಂಡ್ರೆ

ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಕಾಳಿಂಗ ಸರ್ಪವನ್ನು ಸೆರೆ ಹಿಡಿದು ಸುರಕ್ಷಿತವಾಗಿ ಅರಣ್ಯದೊಳಗೆ ಬಿಡಲು ವಿಶೇಷ ತಂಡವನ್ನು ರಚಿಸುವಂತೆ ಸಚಿವ ಈಶ್ವರ್‌ ಖಂಡ್ರೆ ಅರಣ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ. ಚಿಕ್ಕಮಗಳೂರಿನ ಅಜ್ಜಂಪುರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ,

ಅಧಿಕಾರ ಹಂಚಿಕೆ: ಹೈಕಮಾಂಡ್‌ ತೀರ್ಮಾನಕ್ಕೆ ನಾನೂ, ಶಿವಕುಮಾರ್‌ ಬದ್ಧರಾಗಬೇಕು ಎಂದ ಸಿಎಂ

ನಮ್ಮಲ್ಲಿ ಹೈ ಕಮಾಂಡ್ ಏನು ತೀರ್ಮಾನ ಮಾಡ್ತಾರೋ ಅದರಂತೆ ನಾನು ಹಾಗೂ ಡಿ ಕೆ ಶಿವಕುಮಾರ್ ಒಪ್ಪಬೇಕು,  ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾನು ಡಿಕೆ ಶಿವಕುಮಾರ್ ಬದ್ಧರಾಗಬೇಕು ಎಂದು  ಮುಖ್ಯಮಂತ್ರಿ ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ  ಉತ್ತರಿಸಿದರು. ಕ್ಕಬಳ್ಳಾಪುರ- ಶಿಡ್ಲಘಟ್ಟದಲ್ಲಿ

ಡಿಕೆ ಶಿವಕುಮಾರ್‌ ಸಿಎಂ ಆಗಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ತವರಿನಲ್ಲಿ ಅಭಿಮಾನಿಗಳಿಂದ ಪೂಜೆ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಅಭಿಮಾನಿಗಳು ಸಿಎಂ‌ ಸಿದ್ದರಾಮಯ್ಯ ತವರು ಜಿಲ್ಲೆಯ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಮಾಲಾಧಾರಿಗಳಾಗಿ ಶಬರಿಮಲೆ ಯಾತ್ರೆಗೆ ಸಿದ್ಧರಾಗಿರುವ ಭಕ್ತರು ಡಿಕೆ ಶಿವಕುಮಾರ್ ಅವರ ಭಾವಚಿತ್ರ

ಸಿದ್ದರಾಮಯ್ಯರಿಗೆ ಕಪಟ ಬುದ್ಧಿ ಇಲ್ಲ, ಶಿವಕುಮಾರ್‌ಗೆ ಸಿಎಂ ಸ್ಥಾನ ಖಚಿತ: ಹುಲಿಗೆಮ್ಮದೇವಿ ಆರಾಧಕಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿಕೆ ಶಿವಕುಮಾರ್ ಅವರನ್ನು ತಮ್ಮನಂತೆ ನೋಡಿಕೊಂಡಿದ್ದಾರೆ. ಸಿದ್ದರಾಮಯ್ಯನವರ ಹತ್ತಿರ ಕಪಟ ಬುದ್ಧಿ ಇಲ್ಲ. ಹೀಗಾಗಿ ಅವರು ಖುಷಿಯಿಂದಲೇ ಶಿವಕುಮಾರ್‌ಗೆ ಸ್ಥಾನ ಬಿಟ್ಟುಕೊಡುತ್ತಾರೆ, ಶಿವಕುಮಾರ್‌ ಸಿಎಂ ಆಗುವುದು ಖಚಿತ ಎಂದು ಗದುಗಿನ ದೇವಿ ಆರಾಧಕಿ ಭೈಲಮ್ಮ ಬಾಳಮಣ್ಣವರ ಭವಿಷ್ಯ ಹೇಳಿದ್ದಾರೆ.

“ನಾರಾಯಣಗುರುಗಳ ಬದುಕೇ ಅಪ್ಪಟ ಮನುಷ್ಯರನ್ನು ರೂಪಿಸುವುದಾಗಿತ್ತು”

ಜಾತ್ಯತೀತತೆಯ ಮರ್ಯಾದಾ ಹತ್ಯೆ ನಡೆಯುವಾಗ ನಾರಾಯಣ ಗುರುಗಳ ಆದರ್ಶ ಪ್ರಸ್ತುತ ಆಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆವಿ ಪ್ರಭಾಕರ್  ಹೇಳಿದ್ದಾರೆ. ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಐದು ಮಂದಿಗೆ ನಾರಾಯಣಗುರು ಪ್ರಶಸ್ತಿ

ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ ಅಂದ್ರು ಡಿಕೆ ಶಿವಕುಮಾರ್‌

ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ , ನಾನು ಸಣ್ಣವನಿದ್ದಾಗ ಸಂಗಮಕ್ಕೆ ಹೋಗಿ ಮೀನು ಹಿಡಿಯುತ್ತಿದ್ದೆ. ಅದಕ್ಕೆ ಬಹಳ ತಾಳ್ಮೆ ಬೇಕು. ಈ ಮೀನು ವ್ಯವಹಾರ ಜಾತಿ ಮೇಲೆ ಇಲ್ಲ, ನೀತಿ, ಛಲ ಹಾಗೂ ಆಸಕ್ತಿ ಮೇಲಿದೆ. ಮೀನು ಗಾರನಿಗೆ

ಎಂಎಸ್‌ಪಿ ದರದಲ್ಲಿ ಖರೀದಿ ಆರಂಭಿಸಲು NAFED, FCI, NCCF ಗೆ ತಕ್ಷಣ ನಿರ್ದೇಶನ ನೀಡಿ: ಮೋದಿಗೆ ಸಿಎಂ ಆಗ್ರಹ

ಕರ್ನಾಟಕದಲ್ಲಿ ಮೆಕ್ಕೆ ಜೋಳವನ್ನು PDS ವಿತರಣೆಯಲ್ಲಿ ಸೇರಿಸದಿರುವುದರಿಂದ, FCI, NAFED ಹಾಗೂ ಇತರ ಖರೀದಿ ಸಂಸ್ಥೆಗಳು ತಕ್ಷಣ ಬೆಲೆ ಬೆಂಬಲ ಯೋಜನೆ ಅಥವಾ ಸೂಕ್ತ ಮಾರುಕಟ್ಟೆ ಹಸ್ತಕ್ಷೇಪ ಯೋಜನೆಯಡಿ ಮೆಕ್ಕೆ ಜೋಳ ಮತ್ತು ಹೆಸರುಕಾಳನ್ನು ಎಂಎಸ್‌ಪಿ ದರದಲ್ಲಿ ಖರೀದಿಸಲು ಆದೇಶಿಸಬೇಕು. ಕರ್ನಾಟಕದಲ್ಲಿ

ಭೂಸ್ವಾಧೀನ ಕೋರ್ಟ್ ಪ್ರಕರಣಗಳ ಕರ್ತವ್ಯ ಲೋಪ ತನಿಖೆಗೆ ಎಸ್ಐಟಿ ರಚನೆ: ಡಿಸಿಎಂ

“ನೀರಾವರಿ ಇಲಾಖೆ ಹಾಗೂ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಭೂಸ್ವಾಧೀನ ಕೋರ್ಟ್ ಪ್ರಕರಣಗಳ ಕರ್ತವ್ಯ ಲೋಪಗಳ ಬಗ್ಗೆ ತನಿಖೆಗೆ ಎಸ್ಐಟಿ ರಚಿಸಲಾಗುವುದು. ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳನ್ನು ಅಮಾನತುಗೊಳಿಸಿ, ವಕೀಲರನ್ನು ವಜಾಗೊಳಿಸಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ