Menu

ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ: ಸಿಎಂ ಡಿಕೆ ಶಿವಕುಮಾರ್

ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ ಮಾಡುತ್ತಿದ್ದಾರೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನೆಹರು ತಾರಾಲಯದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು  ಪ್ರತಿಕ್ರಿಯೆ ನೀಡಿದರು. ಕೆಪಿಎಸ್ ಸಿ ಹಗರಣದಲ್ಲಿ ಸರ್ಕಾರ ಭಾಗಿಯಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದು, ಮತ್ತೊಂದೆಡೆ ಅವರ ಮೈತ್ರಿ ನಾಯಕರೇ ಬಂಧನವಾಗುತ್ತಿದ್ದಾರೆ ಎಂದು ಕೇಳಿದಾಗ, ಕುಮಾರಸ್ವಾಮಿ ಅವರು ನಮ್ಮ ವಿರುದ್ಧ ಹೋರಾಟ ಮಾಡುತ್ತಿಲ್ಲ. ಬಿಜೆಪಿ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಅವರ ಕರ್ತವ್ಯ ಅವರು ಮಾಡಲಿ. ಅವರು ಏನು ಆರೋಪ

ಕೆಪಿಎಸ್ಸಿ ಅಕ್ರಮದಲ್ಲಿ ಬಿಜೆಪಿಯವರೂ ಭಾಗಿ: ಸಾಮಾಜಿಕ ಕಾರ್ಯಕರ್ತ ಶರಣು ಆರೋಪ

ಕೆಪಿಎಸ್ಸಿ ಪಶು ವೈದ್ಯಕೀಯ ನೇಮಕದಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ   ಸಿಐಡಿ ಅಧಿಕಾರಿಗಳು  ಬಿಜೆಪಿ ಕಾರ್ಯಕರ್ತ ಬಸವರಾಜ  ಕನ್ನಾಳೆ ಅವರನ್ನು ಬಂಧಿಸಿದ್ದು,  ಈ ಅಕ್ರಮದಲ್ಲಿ  ಬಿಜೆಪಿಯವರೂ ಭಾಗಿಗಳಾಗಿದ್ದಾರೆ ಎಂದು  ಕಲಬುರಗಿಯ ಸಾಮಾಜಿಕ ಕಾರ್ಯಕರ್ತ ಶರಣು ಐಟಿ ಹೇಳಿದ್ದಾರೆ. ಕಲಬುರಗಿಯಲ್ಲಿ  ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,

ನೀವು ಮಾಡುತ್ತಿರುವುದೇ ಚಿತ್ರಾನ್ನ, ಯಾರಿಗೆ ಮೃಷ್ಟಾನ್ನ ಕೊಟ್ಟಿದ್ದೀರಿ: ಪ್ರಿಯಾಂಕ್‌ ಖರ್ಗೆ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

ಗೃಹ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ,  ನೀವು ಮಾಡುತ್ತಿರುವುದೇ ಚಿತ್ರಾನ್ನ, ಯಾರಿಗೆ ಮೃಷ್ಟಾನ್ನ ಕೊಟ್ಟಿದ್ದೀರಿ,  ನಾನು ಕೇಳುತ್ತಿರುವ ನಿರ್ದಿಷ್ಟ ಪ್ರಶ್ನೆಗಳಿಗೆ ಉತ್ತರ ಕೊಡದೆ ಕೇವಲ ಎಕ್ಸ್ ವೇದಿಕೆಯಲ್ಲಿ ಮಾತನಾಡಿ ಜಾರಿಕೊಳ್ಳುತ್ತಿರುವುದು ಏಕೆ

ಕಾರವಾರ ಮೆಡಿಕಲ್ ಕಾಲೇಜು, ಪ್ರಮುಖ ರಸ್ತೆಗೆ ರಾಮಕೃಷ್ಣ ಹೆಗಡೆ ಹೆಸರು: ಸಿಎಂ 

ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಶಾಶ್ವತಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್  ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶನಿವಾರ ನಡೆದ ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ

ಸಿಎಂ ಡಿಕೆಶಿ ಅವರ 6ನೇ ಗ್ಯಾರಂಟಿ  ಹಿಂದೂಗಳಿಗೆ ಸುನ್ನತ್ : ಆರ್‌ ಅಶೋಕ

“ಇಸ್ಲಾಂ ಧರ್ಮವೇ ಶ್ರೇಷ್ಠ, ನಾನು ಮಠಕ್ಕೆ ಹೋಗುವುದಿಲ್ಲ”  ಎಂಬ  ಸಚಿವ ಬಸವ ರಾಜರಾಯರೆಡ್ಡಿ  ಅವರ ಹೇಳಿಕೆಗೆ  ಪ್ರತಿಕ್ರಿಯಿಸಿರುವ  ಪ್ರತಿಪಕ್ಷ ನಾಯಕ ಆರ್‌ ಅಶೋಕ, ಸಿಎಂ  ಡಿಕೆ ಶಿವಕುಮಾರ್‌ ಅವರ 6ನೇ ಗ್ಯಾರಂಟಿ  ಹಿಂದೂಗಳಿಗೆ ಸುನ್ನತ್‌  ಎಂದು  ಹರಿ ಹಾಯ್ದಿದ್ದಾರೆ. ಸಿಎಂ @DKShivakumar

ಮೇಕೆದಾಟು ಯೋಜನೆ: ಪಕ್ಷಾತೀತ ಸಹಕಾರ ಅಗತ್ಯವೆಂದ ಮುಖ್ಯಮಂತ್ರಿ

ನಾಡಿನ ನೆಲ, ಜಲ, ಭಾಷೆಗಳ ವಿಚಾರಗಳು ಯಾವುದೇ ಪಕ್ಷ, ಧರ್ಮ ಜಾತಿಗೆ ಸೇರಿಲ್ಲ. ಇದರಲ್ಲಿ ನಾವೆಲ್ಲರೂ ಒಗ್ಗಟ್ಟಾಗಿರಬೇಕು. ಗ್ರಾಮೀಣ ರೈತರನ್ನು ಸಶಕ್ತರನ್ನಾಗಿಸುವುದು ನಮ್ಮ ಕರ್ತವ್ಯ. ಕರ್ನಾಟಕವು ಮೇಕೆದಾಟು ಯೋಜನೆಯನ್ನು ಕೈಗೊಳ್ಳಲು ಪೂರಕ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದೆ.  ಯೋಜನೆಗೆ 5,400 ಹೆಕ್ಟೇರ್

ಗ್ರೇಟರ್ ಮೈಸೂರಿಗೆ ಹೊಸ ರೂಪ, ದಸರಾಗೆ ಹೊಸ ಸ್ಪರ್ಶ: ಸಿಎಂ ಡಿಕೆ ಶಿವಕುಮಾರ್

ಬಹುದಿನಗಳಿಂದ ಚರ್ಚೆಯಲ್ಲಿರುವ ಗ್ರೇಟರ್ ಮೈಸೂರು ಯೋಜನೆಗೆ ಹೊಸ ರೂಪ ನೀಡುವ ಜತೆಗೆ, ವಿಶ್ವವಿಖ್ಯಾತ ಮೈಸೂರು ದಸರಾಕ್ಕೂ ಹೊಸ ಆಲೋಚನೆ, ಶಿಸ್ತು ಮತ್ತು ಅಂತರರಾಷ್ಟ್ರೀಯ ಆಕರ್ಷಣೆ ತರಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್  ಹೇಳಿದ್ದಾರೆ. ಮೈಸೂರಿನ ಓವೆಲ್ ಮೈದಾನದಲ್ಲಿ

ಬಿಜೆಪಿ ಹೋರಾಟದಿಂದ ನಾಗೇಂದ್ರ ರಾಜೀನಾಮೆ, ದಲಿತರಿಗೆ ಸಂದ ಜಯ: ಆರ್‌ ಅಶೋಕ

ಸದನದ ಒಳಗೆ ಹಾಗೂ ಹೊರಗೆ ಬಿಜೆಪಿ-ಜೆಡಿಎಸ್‌ ನಡೆಸಿದ ನಿರಂತರ ಹೋರಾಟ ಮತ್ತು ದಾಖಲೆ ಸಮೇತ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದರಿಂದ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಇದು ಕೇವಲ ಬಿಜೆಪಿಗೆ ಸಿಕ್ಕಿರುವ ಜಯವಲ್ಲ, ಇದು ಇಡೀ ದಲಿತ ಸಮುದಾಯಕ್ಕೆ ಸಂದಿರುವ ಜಯ ಎಂದು ಪ್ರತಿಪಕ್ಷ

ಕಲಬುರಗಿ ಮಹಾನಗರ ಪಾಲಿಕೆ  ಮತ್ತೆ ಕಾಂಗ್ರೆಸ್‌ಗೆ

ತೀವ್ರ  ಜಿದ್ದಾಜಿದ್ದಿನಿಂದ ಕೂಡಿದ್ದ ಕಲಬುರಗಿ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯ‌ರ್ ಹಾಗೂ ಉಪ ಮೇಯರ್ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ  ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಮೇಲುಗೈ ಸಾಧಿಸಿದೆ. ಕಾಂಗ್ರೆಸ್ ಪಕ್ಷದ ಪಾಲಿಕೆ 21ನೇ ವಾರ್ಡ್ ನ ಸದಸ್ಯ ಅಜ್ಜಲ್ ಅಹಮದ್ ಗೋಳಾ

ನಾಗೇಂದ್ರ ರಾಜೀನಾಮೆ ಅಂತ್ಯವಲ್ಲ, ಇದು ಸತ್ಯದ ತನಿಖೆಯ ಆರಂಭ: ಆರ್‌ ಅಶೋಕ

ಸಚಿವ ಸ್ಥಾನಕ್ಕೆ ಬಿ.  ನಾಗೇಂದ್ರ ರಾಜೀನಾಮೆ ಅಂತ್ಯವಲ್ಲ, ಇದು ಸತ್ಯ ತನಿಖೆಯ ಆರಂಭ. ಕಾಂಗ್ರೆಸ್ ಸರ್ಕಾರದ ಮುಖವಾಡ ಕಳಚಿದೆ. ಈಗ ಸತ್ಯ ಹೊರಬರಬೇಕು, ಲೂಟಿಯ ಸಂಪೂರ್ಣ ಲೆಕ್ಕ ಹೊರಬರಬೇಕು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಅಧಿಕಾರಿ ಪಿ.ಚಂದ್ರಶೇಖರನ್‌ ಆತ್ಮಕ್ಕೆ ಶಾಂತಿ ದೊರೆಯಬೇಕು ಎಂದು ಪ್ರತಿಪಕ್ಷ