Menu

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ: ಪ್ರಧಾನಿ ಮೋದಿಯಿಂದ ಜನಸಾಮಾನ್ಯರ ಲೂಟಿ : ಸಿಎಂ ಸಿದ್ದರಾಮಯ್ಯ

ಮೋದಿಯವರು ಪ್ರಧಾನಿ ಆದ ಬಳಿಕ ಸತತವಾಗಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಸುವುದನ್ನು ರೂಢಿ ಮಾಡಿಕೊಂಡಿದ್ದು ಈ ಬಾರಿ ಸತತ ನಾಲ್ಕನೇ ದಿನ ಇಂಧನ ದರ ಏರಿಕೆ ಮಾಡಿ ದೇಶವನ್ನು ಹಾಗೂ ಜನಸಾಮಾನ್ಯರನ್ನು ಲೂಟಿ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ  ಮಾತನಾಡಿದ ಸಿಎಂ, ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ದರಗಳ ಏರಿಸಿದ್ದು, ದೇಶದ ಇತಿಹಾಸದಲ್ಲಿ ಹೀಗೆ ಏರಿಕೆಯಾಗಿದ್ದಿಲ್ಲ. ಜನಸಾಮಾನ್ಯರು, ಮದ್ಯಮ ವರ್ಗದ ಜನರ ಜೀವನ

ಬಿಡದಿ ಟೌನ್‌ಶಿಪ್‌ ಚರ್ಚೆಗೆ ಕರೆದವರು ವಸೂಲಿಯಲ್ಲಿ ಫುಲ್ ಬ್ಯುಸಿ: ಹೆಚ್‌ಡಿ ಕುಮಾರಸ್ವಾಮಿ 

ಮೊದಲು ಬಿಡದಿ ಟೌನ್ ಶಿಪ್ ಬಗ್ಗೆ ಚರ್ಚೆಗೆ ಆಹ್ವಾನ ಕೊಟ್ಟಿದ್ದು‌ ಅವರು. ಅದಕ್ಕೆ ನಾನು ಸಿದ್ಧ ಎಂದು ಹೇಳಿದ್ದೇನೆ. ಪಾಪ ಅವರು ತುಂಬಾ ಬ್ಯುಸಿ‌ ಇದ್ದಾರೆ. ದಿನವೂ ಇಷ್ಟು ಅಂತ ವಸೂಲಿ ಆಗಲೇಬೇಕು ಅಂತ ಬ್ಯುಸಿ‌ ಇದ್ದಾರೆ ಎಂದು  ಕೇಂದ್ರ ಸಚಿವ ಕುಮಾರಸ್ವಾಮಿ

ಎಸ್ ಐಆರ್ ಮ್ಯಾಪಿಂಗ್‌ನಲ್ಲಿ 75 ಲಕ್ಷ ಮಂದಿಯನ್ನು ಹೊರಗಿಡಲಾಗಿದೆ: ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಆರೋಪ

ಬಿಜೆಪಿ ಹಾಗೂ ಚುನಾವಣಾ ಆಯೋಗದ  ಸಹಯೋಗದಲ್ಲಿ 2028ರ ಚುನಾವಣೆ ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ(ಎಸ್ ಐಆರ್) ಮಾಡಲಾಗುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್  ಆರೋಪಿಸಿದರು. ರಾಜ್ಯದಲ್ಲಿ ಎಸ್ ಐಆರ್ ಗೆ ಮುನ್ನ ನಡೆದಿರುವ ಮ್ಯಾಪಿಂಗ್‌ನಲ್ಲಿ 75 ಲಕ್ಷ

ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಸಮಗ್ರ ಅಭಿವೃದ್ಧಿಗೆ ನಾಂದಿ ಹಾಡಿದ್ದೇವೆ: ಸಿಎಂ

ಬೆಂಗಳೂರಿನ  ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌  ಹೇಳಿದ್ದಾರೆ. ವಸತಿ ಇಲಾಖೆ,

ಮಳೆ ಬಂದರೆ ಅಂಡರ್‌ಪಾಸ್ ಬಂದ್ ಇದು “ಬ್ರಾಂಡ್ ಬೆಂಗಳೂರು”: ಆರ್‌ ಅಶೋಕ

ಉತ್ತರಹಳ್ಳಿ ನ್ಯಾಯಾಂಗ ಬಡಾವಣೆಯಲ್ಲಿ ನಿರ್ಮಾಣವಾದ ಅಂಡರ್‌ಪಾಸ್ ಸ್ವಲ್ಪ ಮಳೆಯಾದರೂ ನೀರಿನಿಂದ ತುಂಬಿ ವಾಹನ ಸಂಚಾರವೇ ಸ್ಥಗಿತಗೊಳ್ಳುತ್ತಿರುವುದು ಕಾಂಗ್ರೆಸ್ ಸರ್ಕಾರದ ದೂರದೃಷ್ಟಿಯಿಲ್ಲದ ಯೋಜನೆಗಳಿಗೆ ಸ್ಪಷ್ಟ ಸಾಕ್ಷಿ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಕುಟುಕಿದ್ದಾರೆ. “ನಾನು ಟನಲ್ ಮಾಡುತ್ತೇನೆ, ಬ್ರಾಂಡ್ ಬೆಂಗಳೂರು ನಿರ್ಮಿಸುತ್ತೇನೆ”

ರಾಜ್ಯದಲ್ಲಿ ಕಾರ್ಮಿಕರಿಗೆ ಕನಿಷ್ಠ ವೇತನ ಶೇ 60 ಏರಿಕೆ 

ಕಾರ್ಮಿಕರ ಕನಿಷ್ಠ ವೇತನವನ್ನು ಸರಾಸರಿ ಶೇ 60 ರಷ್ಟು ಏರಿಕೆ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಮೂಲಕ ರಾಜ್ಯದ ಕೋಟ್ಯಂತರ ಕಾರ್ಮಿಕರಿಗೆ ಸರ್ಕಾರ, ಕಾರ್ಮಿಕ ಇಲಾಖೆಯ ಮೂಲಕ ಭರ್ಜರಿ ಕೊಡುಗೆ ನೀಡಿದೆ. ಹೊಸ ಕನಿಷ್ಠ ವೇತನ ಜಾರಿಯಿಂದ ರಾಜ್ಯದಲ್ಲಿನ ಸಾಕಷ್ಟು

ಬಡವರ ಮತಗಳನ್ನು ಕಸಿಯಲು ಎಸ್ ಐಆರ್ ಮೂಲಕ ಸಂಚು: ಡಿಕೆ ಶಿವಕುಮಾರ್ ಕಿಡಿ

“ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದದ ಡಿಸಿಎಂ, ಶಾಸಕರು,

ಸ್ಥಳೀಯ ಪತ್ರಿಕೆಗಳು ಮುಖ್ಯಮಂತ್ರಿಗಳ ಆದ್ಯತೆ: ಕೆವಿ ಪ್ರಭಾಕರ್

ಸ್ಥಳೀಯ ಪತ್ರಿಕೆಗಳು ಮುಖ್ಯಮಂತ್ರಿಗಳ ಮೊದಲ ಆದ್ಯತೆಯಾಗಿದೆ. ಸ್ಥಳೀಯ ಮತ್ತು ಸಣ್ಣ ಪತ್ರಿಕೆಗಳಿಗೆ ಜಾಹಿರಾತಿನಲ್ಲಿ ತೊಂದರೆ ಆಗಬಾರದು ಎನ್ನುವ ನಿಲುವು ಮುಖ್ಯಮಂತ್ರಿಗಳದ್ದೂ ಆಗಿದೆ, ನನ್ನದೂ ಆಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆವಿ ಪ್ರಭಾಕರ್  ಹೇಳಿದ್ದಾರೆ. ಮಾಧ್ಯಮ‌ ಸಲಹೆಗಾರ ಹೊಣೆಗಾರಿಕೆ ಹೂವಿನ‌ ಹಾದಿ

ರಾಜೀವ್‌ ಗಾಂಧಿ ಹತ್ಯೆಗೆ ಕಾರಣನಾಗಿದ್ದ ವಿ ಪ್ರಭಾಕರನ್‌ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್‌

ಟಿವಿಕೆ ಸ್ಥಾಪಕ, ನಟ, ತಮಿಳುನಾಡು ಮುಖ್ಯಮಂತ್ರಿ ವಿಜಯ್ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಗೆ ಕಾರಣವಾಗಿರುವ ಎಲ್‌ಟಿಟಿಇ ಸಂಘಟನೆಯ ಮುಖ್ಯಸ್ಥ ವೇಲುಪಿಳ್ಳೈ ಪ್ರಭಾಕರನ್‌ನನ್ನು ಸ್ಮರಿಸಿದ್ದು, ಈ ರಾಜಕೀಯ ನಡೆ ಭಾರಿ ಸಂಚಲನ ಸೃಷ್ಟಿಸಿದೆ. ವಿಜಯ್, ವೇಲುಪಿಳ್ಳೈ ಪ್ರಭಾಕರನ್‌ನ ‘ತಾಯಿ ಹೃದಯಕ್ಕೆ’ ಹೋಲಿಸಿದ್ದಾರೆ.

ಕ್ಯಾಮೆರಾ ಅಳವಡಿಸಿ ಸೇನಾಪಡೆಗಳ ಮಾಹಿತಿಯನ್ನು ಪಾಕ್‌ಗೆ ನೀಡುತ್ತಿದ್ದಾತನ ಬಂಧನ

ದೇಶದ ಸೇನಾ ಪಡೆಗಳ ಕಾರ್ಯಚಟುವಟಿಕೆಗಳಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಆರೋಪದಡಿ ಪಠಾಣ್‌ಕೋಟ್ ಪೊಲೀಸರು ಬಲ್ಜಿತ್ ಸಿಂಗ್ ಎಂಬಾತನನ್ನು ಬಂಧಿಸಿದ್ದಾರೆ. ಚಕ್ ಧಾರಿವಾಲ್ ಗ್ರಾಮದ ನಿವಾಸಿಯಾದ ಬಲ್ಜಿತ್ ಸಿಂಗ್, ರಾಷ್ಟ್ರೀಯ ಹೆದ್ದಾರಿ-44ರ ಪಠಾಣ್‌ಕೋಟ್-ಜಮ್ಮು ರಸ್ತೆಯ ಸೇತುವೆಯ ಬಳಿಯ ಅಂಗಡಿಯಲ್ಲಿ ಇಂಟರ್ನೆಟ್