Menu

ವಿದ್ಯಾರ್ಥಿ ಪ್ರತಿಭಟನೆ: ತಡವಾಗಿ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರವೆಂದ ಸಿಎಂ

ನೀಟ್‌ ಪರೀಕ್ಷಾ ಅಕ್ರಮ ಖಂಡಿಸಿ ಹಾಗೂ ಅದರ ಹೊಣೆ ಹೊತ್ತು ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ  ವಿದ್ಯಾರ್ಥಿಗಳು ಮತ್ತು ಯುವಜನರು  ಪ್ರತಿಭಟನೆ ಆರಂಭಿಸಿ ತಿಂಗಳಾದ ಬಳಿಕ ಎಚ್ಚೆತ್ತುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ  ಹಾಗೂ ಕೇಂದ್ರ ಸರ್ಕಾರ ಶಿಕ್ಷಣ ವ್ಯವಸ್ಥೆ ಬಗ್ಗೆ ಚರ್ಚೆ ನಡೆಸಲು ಮುಂದಾಗಿರುವುದು ಆಶಾದಾಯಕ ನಡೆ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಬೆಂಗಳೂರು ಟೆಕ್ ಸಮ್ಮಿಟ್ ಸಿಇಒಗಳ ಉಪಹಾರ ಸಭೆ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ 

ಜೆನೆರಿಕ್‌ ಔಷಧ ಬಳಿಕ ಶೇ10 ಸರಕು ಸುಂಕ: ಭಾರತಕ್ಕೆ ಹೊರೆಯಾಗುತ್ತಿರುವ ಟ್ರಂಪ್‌ ನೀತಿ

ಬಲವಂತದ ಕಾರ್ಮಿಕರ ಶ್ರಮದಿಂದ ಉತ್ಪಾದಿಸಲಾದ ವಸ್ತುಗಳ ಬಳಕೆ ತಡೆ ಉದ್ದೇಶದಿಂದ ಅಮೆರಿಕವು ಭಾರತ ಸೇರಿದಂತೆ 17 ದೇಶಗಳಿಂದ ಆಮದು ಆಗುವ ಸರಕುಗಳ ಮೇಲೆ ಶೇ.10ರ ಸುಂಕ ವಿಧಿಸಿದೆ. 1974ರ ಟ್ರೇಡ್ ಆ್ಯಕ್ಟ್‌ನ ಸೆಕ್ಷನ್ 301 ಅಡಿ ಅಮೆಕದ ವ್ಯಾಪಾರ ಪ್ರತಿನಿಧಿ ಜೇಮಿಸನ್

ಬೆಂಗಳೂರು ರೋಬಾಟಿಕ್ಸ್ ಅಂಡ್ ಎಐ ಇನ್ನೋವೇಷನ್ ಜೋನ್ ಆರಂಭಿಸಲು ತೀರ್ಮಾನ: ಸಿಎಂ ಡಿಕೆ ಶಿವಕುಮಾರ್‌

ನಾವು ಬೆಂಗಳೂರು ರೋಬೋಟಿಕ್ಸ್ ಮತ್ತು ಇನ್ನೋವೇಶನ್ ಝೋನ್ ಪ್ರಾರಂಭಿಸುತ್ತಿದ್ದೇವೆ, ಅಲ್ಲಿ ಸುಧಾರಿತ ಸಂಶೋಧನೆ, ಉತ್ಪನ್ನ ಅಭಿವೃದ್ಧಿ ಮತ್ತು ಸ್ಟಾರ್ಟ್‌ಅಪ್‌ಗಳು ಅಭಿವೃದ್ಧಿ ಹೊಂದಬಹುದು. ಜವಾಬ್ದಾರಿಯುತ ಮೂಲಸೌಕರ್ಯವಿಲ್ಲದೆ ಈ ಯಾವುದೇ ಡಿಜಿಟಲ್ ಬೆಳವಣಿಗೆಯು ಸುಸ್ಥಿರವಾಗಿರಲು ಸಾಧ್ಯವಿಲ್ಲ. ಅದಕ್ಕಾಗಿಯೇ ನಾವು ಭೂಮಿ, ವಿದ್ಯುತ್, ನೀರು, ಸಂಪರ್ಕ

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಹೊಸ ಕಠಿಣ ಮಸೂದೆ ಮಂಡನೆ ಸಿದ್ಧತೆ?

ನೀಟ್‌ ಸೇರಿದಂತೆ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯಾಗುತ್ತಿರುವ ಪ್ರಕರಣಗಳ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕಠಿಣ ಕಾನೂನು ಮತ್ತು ಶಿಕ್ಷೆ ಒದಗಿಸುವ ಹೊಸ ಮಸೂದೆ ಮಂಡಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ

ಸಂಸತ್ತಿನಲ್ಲಿ ಮುಂದುವರಿದ ನೀಟ್‌ ಕೋಲಾಹಲ: ಸಚಿವ ಪ್ರಧಾನ್‌ ರಾಜೀನಾಮೆಗೆ ಪ್ರತಿಪಕ್ಷಗಳ ಆಗ್ರಹ

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಶುಕ್ರವಾರವೂ ನೀಟ್‌ ಕೋಲಾಹಲ ಮುಂದುವರಿದಿದೆ.  ಕಲಾಪ ಆರಂಭಗೊಳ್ಳುವುದಕ್ಕೆ ಮೊದಲೇ ದ್ವಾರದ ಬಳಿ ಸಮಾವೇಶಗೊಂಡ ಪ್ರತಿಪಕ್ಷಗಳ ನಾಯಕರು ‘ಧರ್ಮೇಂದ್ರ ಪ್ರಧಾನ್ ವಜಾಗೊಳಿಸಿ’ ಎಂಬ ಬಿತ್ತಿಪತ್ರಗಳನ್ನು ಹಿಡಿದು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಚಿವರ ರಾಜೀನಾಮೆ ಪಡೆಯುವವರೆಗೂ ಸದನದಲ್ಲಿ ಚರ್ಚೆಗೆ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳನ್ನು ಶತ್ರುಗಳಂತೆ ಕಾಣುತ್ತಿರುವ ಕೇಂದ್ರ ಮತ್ತು ಪ್ರಧಾನಿ ಮೋದಿ: ಸೋನಿಯಾ ಗಾಂಧಿ

ನೀಟ್‌ ಅಕ್ರಮಗಳ ತನಿಖೆಗೆ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳನ್ನು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಶತ್ರುಗಳಂತೆ ಕಾಣುತ್ತಿರುವುದಾಗಿ  ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟಿಸುತ್ತಿರುವ

KPCC ಅಂದರೆ ಕೊತ್ವಾಲ್ ಪ್ರದೇಶ ಕಾಂಗ್ರೆಸ್ ಕಮಿಟಿ: ಆರ್‌ ಅಶೋಕ

ಬಿಜೆಪಿ ಶಾಸಕರ ಮೇಲಿನ ಮೊಟ್ಟೆ ಎಸೆತ ಹಾಗೂ ಹಲ್ಲೆ ಪ್ರಕರಣದ ತನಿಖೆಯಲ್ಲಿ ಸತ್ಯಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್‌ನ ಗೂಂಡಾ ಸಂಸ್ಕೃತಿ ಮತ್ತೊಮ್ಮೆ ಬಯಲಾಗಿದೆ. ಸಿಎಂ @DKShivakumar ಅವರೇ, KPCC ಎಂದರೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಅಲ್ಲ, ಅದು ‘ಕೊತ್ವಾಲ್ ಪ್ರದೇಶ ಕಾಂಗ್ರೆಸ್ ಕಮಿಟಿ’

ಕೇಂದ್ರದಿಂದ ಭರವಸೆ: ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್ಚುಕ್‌

ನೀಟ್‌ ಅಕ್ರಮದ ತನಿಖೆ, ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ಕಳೆದ 26 ದಿನಗಳಿಂದ ಉಪವಾಸ ನಿರತರಾಗಿ ಪ್ರತಿಭಟನೆ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್‌ ಕೇಂದ್ರವು ನೀಡಿದ ಭರವಸೆಗಳ ಹಿನ್ನೆಲೆ ಉಪವಾಸವನ್ನು ಅಂತ್ಯಗೊಳಿಸಿದ್ದಾರೆ. ವಾಂಗ್ಚುಕ್ ಬೆಂಬಲಿಸಿ ಜಂತರ್ ಮಂತರ್‌ನಲ್ಲಿ ಕಾಕ್ರೋಚ್‌

ಜಿರಳೆ ಪಾರ್ಟಿ ಜೊತೆ ರಾಹುಲ್‌ ಗಾಂಧಿ ಮ್ಯಾಚ್‌ ಫಿಕ್ಸಿಂಗ್‌: ಆರ್‌ ಅಶೋಕ

ನೀಟ್‌ ಅಕ್ರಮದ ಕುರಿತು ಲೋಕಸಭೆಯಲ್ಲಿ ಮಾತಾಡಬೇಕಾದ ರಾಹುಲ್‌ ಗಾಂಧಿ ಪಲಾಯನ ಮಾಡಿ ಕಾಕ್ರೋಚ್‌ ಜನತಾ ಪಾರ್ಟಿಯ ಜೊತೆ ಮ್ಯಾಚ್‌ ಫಿಕ್ಸಿಂಗ್‌ ಮಾಡಿಕೊಂಡಿದ್ದಾರೆ. ಆ ಪಾರ್ಟಿಯವರು ಸಂಧಾನಕ್ಕೆ ಬರುತ್ತಿಲ್ಲ, ರಾಹುಲ್‌ ಗಾಂಧಿ ಅಧಿವೇಶನಕ್ಕೆ ಬರುತ್ತಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು.

ಸಂಸತ್ತಿನಲ್ಲಿ ಮುಂದುವರಿದ ನೀಟ್‌: ಉಭಯ ಸದನ ಕಲಾಪ ಮುಂದೂಡಿಕೆ

ನೀಟ್‌ ಅಕ್ರಮಗಳ ತನಿಖೆ ಮತ್ತು ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್‌ ಜನತಾ ಪಾರ್ಟಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಡೆಸಿದ ಸಂಸದ್‌ ಚಲೊ ವೇಳೆ ಪೊಲೀಸರು ನಡೆಸಿದ ಕೌರ್ಯದ ಬಗ್ಗೆ ಸಂಸತ್ತಿನಲ್ಲಿ ಪ್ರತಿಪಕ್ಷಗಳು ಗುರುವಾರ ಚರ್ಚೆಗೆ ಪಟ್ಟು ಹಿಡಿದಿವೆ. ಚರ್ಚೆ ಕೈಗೆತ್ತಿಕೊಳ್ಳುವ