Menu

ನಾನು ಯಾರ ಬೆನ್ನಿಗೆ ನಿಂತಿದ್ದೆನೋ ಅವರೇ ನನ್ನ ವಿರುದ್ಧ ಬೆನ್ನಿಗೆ ಚೂರಿ ಹಾಕಿದ ಆರೋಪ ಮಾಡಿದ್ರು: ಡಿಕೆ ಶಿವಕುಮಾರ್‌

“ನಾನು ಯಾರ ಬೆನ್ನಿಗೆ ನಿಂತಿದ್ದೆನೋ ಅವರೇ ನನ್ನ ವಿರುದ್ಧ ಬೆನ್ನಿಗೆ ಚೂರಿ ಹಾಕಿದ ಆರೋಪ ಮಾಡಿದರು.  ಕುಮಾರಸ್ವಾಮಿ ಸಿಎಂ ಆಗಿದ್ದಾಗ ನಾನು ಎಷ್ಟು ಪ್ರಾಮಾಣಿಕವಾಗಿ ಇದ್ದೆ ಎಂಬುದು ನನ್ನ ಆತ್ಮಸಾಕ್ಷಿಗೆ ಗೊತ್ತು. ಆದರೆ ಕುಮಾರಸ್ವಾಮಿ ಅವರು ನನ್ನ ವಿರುದ್ಧ ಬೆನ್ನಿಗೆ ಚೂರಿ ಹಾಕಿದ ಆರೋಪ ಮಾಡಿದರು. ರಾಜಕೀಯದಲ್ಲಿ ಇವೆಲ್ಲವೂ ಸಹಜ. ಇದಕ್ಕೆ ತಲೆ ಕೆಡಿಸಿಕೊಳ್ಳಬಾರದು. ನಾನು ರಾಜಕೀಯ ಹಿನ್ನೆಲೆಯ ಕುಟುಂಬದಿಂದ ಬಂದವನಲ್ಲ. ಆದರೂ ಈ ಮಟ್ಟಕ್ಕೆ ಬಂದಿದ್ದೇನೆ. ಮುಂದೆಯೂ ನನ್ನ ಬಗ್ಗೆ ಪಕ್ಷದವರು

ಇರಾನ್‌ನಲ್ಲಿ ಮುಂದುವರಿದ ಪ್ರತಿಭಟನೆ: ಹಿಂಸಾಚಾರಕ್ಕೆ ಬಲಿಯಾದವ ಸಂಖ್ಯೆ 116

ಇರಾನ್‌ ಸರ್ಕಾರದ ವಿರುದ್ಧ ಅಲ್ಲಿನ ನಾಗರಿಕರ ರಾಷ್ಟ್ರವ್ಯಾಪಿ ಪ್ರತಿಭಟನೆ ಆರಂಭವಾಗಿ 15 ದಿನಗಳಾಗಿದ್ದು, ಹಿಂಸಾಚಾರಕ್ಕೆ ಬಲಿಯಾದವರ ಸಂಖ್ಯೆ 116ಕ್ಕೆ ಏರಿಕೆಯಾಗಿದೆ.  ಇಂಟರ್ನೆಟ್ ಸ್ಥಗಿತಗೊಂಡಿದ್ದು, ಫೋನ್ ಸಂಪರ್ಕಗಳು ಕಡಿತಗೊಂಡಿವೆ. 2,600 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಅಮೆರಿಕ ಮೂಲದ ಮಾನವ ಹಕ್ಕುಗಳ

ಯಡ್ರಾಮಿಯಲ್ಲಿ ಪ್ರಜಾ ಸೌಧಕ್ಕೆ ನಾಳೆ ಸಿಎಂ ಅಡಿಗಲ್ಲು: ಡಾ.ಅಜಯ ಸಿಂಗ್

ಯಡ್ರಾಮಿಯಲ್ಲಿ ಪ್ರಜಾ ಸೌಧಕ್ಕೆ  ಅಡಿಗಲ್ಲು ಸೇರಿದಂತೆ ಅಭಿವೃದ್ಧಿ  ಕಾಮಗಾರಿಗಳ ಭೂಮಿಪೂಜೆ ಹಾಗೂ ಲೋಕಾರ್ಪಣೆ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ  ಸೋಮವಾರ  ಪಟ್ಟಣಕ್ಕೆಭೇಟಿ ನೀಡಲಿದ್ದು,ಎಲ್ಲರೂ ಸೇರಿ ಕಾರ್ಯಕ್ರಮ ಯಶಸ್ಸಿಗೆ ಶ್ರಮಿಸುವಂತೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಅಜಯಸಿಂಗ್ ಹೇಳಿದ್ದಾರೆ. ಪಟ್ಟಣದ ಮಹಿಬೂಬ್ ಸುಭಾನಿ

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕಾರವಾಗಿದ್ದು ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ, ತಿರಸ್ಕರಿಸಿಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ . ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಳ್ಳಾರಿಯಿಂದ ಬಿಜೆಪಿ

ಭ್ರಷ್ಟಾಚಾರ ಅಂತ್ಯ, ಪಾರದರ್ಶಕತೆ ಹೆಚ್ಚಿಸಿದ ವಿಬಿ ಜಿ ರಾಮ್‌ ಜಿ ಯೋಜನೆ: ಸಂಸದ ಕೆ. ಸುಧಾಕರ್‌

ಮನರೇಗಾ ಯೋಜನೆಯ ಹೆಸರಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ವಿಬಿ ಜಿ ರಾಮ್‌ಜಿ ಯೋಜನೆ ಅಂತ್ಯಗೊಳಿಸಿದೆ. ಆದರೆ ಕಾಂಗ್ರೆಸ್‌ ನಾಯಕರು ಕೇವಲ ಹೆಸರು ಬದಲಾವಣೆಯ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಸಂಸದ ಡಾ.ಕೆ. ಸುಧಾಕರ್‌ ಹೇಳಿದರು. ದೇವನಹಳ್ಳಿಯಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ

ಕರಾವಳಿ ಜಿಲ್ಲೆಗಳಲ್ಲಿ ಸಿಆರ್‌ಝಡ್ ಕಾನೂನು ಸರಳೀಕರಣ: ಡಿಕೆ ಶಿವಕುಮಾರ್

“ಕೇರಳ ಹಾಗೂ ಗೋವಾ ಮಾದರಿಯಲ್ಲಿ ಕರಾವಳಿ ನಿಯಂತ್ರಣ ವಲಯ (ಸಿಆರ್ ಝಡ್ ) ಕಾನೂನು ಸರಳೀಕರಣ ಮಾಡಲಾಗುವುದು. ಇದರ ಬಗ್ಗೆ ಕೇಂದ್ರ ಪ್ರವಾಸೋದ್ಯಮ, ಪರಿಸರ ಸಚಿವರ ಬಳಿ ನಿಯೋಗ ತೆರಳಿ ಚರ್ಚೆ ನಡೆಸಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು. ಮಂಗಳೂರಿನಲ್ಲಿ ನಡೆದ

ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಪುಲ ಅವಕಾಶ: ಮುಖ್ಯಮಂತ್ರಿ

ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಪುಲ ಅವಕಾಶಗಳಿವೆ. ಪ್ರವಾಸೋದ್ಯಮದಲ್ಲಿ ಹೂಡಿಕೆ ಮಾಡುವವರಿಗೆ ನಮ್ಮ ಸರ್ಕಾರ ಎಲ್ಲಾ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಮಂಗಳೂರಿನ ಹೋಟೆಲ್ ಅವತಾರ್ ನಲ್ಲಿ  ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ -2026 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಎಚ್ಎಂಟಿಗೆ ಮೊದಲು ನ್ಯಾಯ ಕೊಡಿಸಲಿ: ಹೆಚ್.ಡಿ. ಕುಮಾರಸ್ವಾಮಿಗೆ ಡಿಕೆ ಸುರೇಶ್ ತಿರುಗೇಟು

ಬೆಂಗಳೂರು: “ಕುಮಾರಸ್ವಾಮಿ  ಕೇವಲವಾಗಿ ಮಾತನಾಡುವುದನ್ನು ಬಿಟ್ಟು ರಾಜ್ಯದ ಹಿತ ಕಾಪಾಡಲಿ, ಎಚ್ಎಂಟಿಯವರಿಗೆ ನ್ಯಾಯ ಕೊಡಿಸಲಿ” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿರುಗೇಟು ನೀಡಿದರು. ಸದಾಶಿವನಗರ ನಿವಾಸದಲ್ಲಿ ಸುರೇಶ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ಬಳ್ಳಾರಿ ಗಲಭೆ ವಿಚಾರದಿಂದ ಡಿ.ಕೆ.

ಸಿದ್ದರಾಮಯ್ಯ ಲೀಸ್ಟ್ ಬೆಸ್ಟ್ ಸಿಎಂ: ಹೆಚ್.ಡಿ.ಕುಮಾರಸ್ವಾಮಿ ಲೇವಡಿ

ಸಿದ್ದರಾಮಯ್ಯ ರಾಜ್ಯದ ಅತ್ಯಂತ ಲೀಸ್ಟ್ ಬೆಸ್ಟ್ ಸಿಎಂ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಬಿಜೆಪಿ-ಜೆಡಿಎಸ್ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಂತ್ರಿಯಾಗಿ ದೇವರಾಸು ಅರಸು ದಾಖಲೆ ಮುರಿದ ಬಗ್ಗೆ ಅವರು ಈ ರೀತಿ

ಗೃಹ ಖಾತೆ ಒತ್ತುವರಿ: ಡಿಕೆಶಿ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ

ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಿರಿಯರಾದ ಡಾ. ಜಿ. ಪರಮೇಶ್ವರ್ ನಿರ್ವಹಿಸುತ್ತಿರುವ ಗೃಹ ಖಾತೆಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಬಗ್ಗೆ ಡಿಸಿಎಂ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ತಮ್ಮ