Menu

ಸಚಿವ ಸಂಪುಟದಲ್ಲಿ ವೀರಶೈವ ಲಿಂಗಾಯತರಿಗೆ ಹೆಚ್ಚಿನ ಸ್ಥಾನಕ್ಕಾಗಿ ಆಗ್ರಹ

ರಾಜ್ಯ ಸರ್ಕಾರದ ಸಂಪುಟ ಪುನರಚನೆ ವೇಳೆಯಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡಬೇಕೆಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ – ರಾಷ್ಟ್ರೀಯ ಯುವ ಘಟಕ ಒತ್ತಾಯಿಸಿದೆ. ಬಸವಣ್ಣನವರ ಶಾಶ್ವತ ಲೌಕಿಕ ಮತ್ತು ಸಮಾನತಾವಾದಿ ತತ್ವಶಾಸ್ತ್ರದಿಂದ ಪ್ರೇರಿತವಾದ ನಮ್ಮ ಸಮುದಾಯವು ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಸಮಗ್ರ ಆಡಳಿತಕ್ಕೆ ಒತ್ತು ನೀಡುವ ಕಾಂಗ್ರೆಸ್ ಸರ್ಕಾರಕ್ಕೆ ನಿರ್ಣಾಯಕ ಬೆಂಬಲ ನೀಡಿದೆ. ರಾಜ್ಯದ ಅತಿದೊಡ್ಡ ಸಮುದಾಯವಾಗಿರುವ ನಾವು, 37 ಲಿಂಗಾಯತ ಶಾಸಕರೊಂದಿಗೆ

ಸಿಎಂ ಆಗಿ ಡಿಕೆ ಶಿವಕುಮಾರ್‌ ಪದಗ್ರಹಣ ಜೂನ್‌ ಮೂರಕ್ಕೆ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪದಗ್ರಹಣ ಸಮಾರಂಭ ಜೂನ್ ಮೂರರಂದು (ಬುಧವಾರ) ನಡೆಯಲಿದೆ ಎಂದು ಹೇಳಲಾಗುತ್ತಿದೆ. ತುಮಕೂರು ನೊಣವಿನಕೆರೆಯ ಶ್ರೀ ಕಾಡಸಿದ್ಧೇಶ್ವರ ಅಜ್ಜಯ್ಯ ಪೀಠದ ಆದೇಶದಂತೆ, ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದು

ಇಂದು ಸಂಜೆ ಸಿಎಲ್‌ಪಿ ಸಭೆ: ನೂತನ ಸಿಎಂ ಆಯ್ಕೆ

ಇಂದು (ಶನಿವಾರ) ಸಂಜೆ ವಿಧಾನಸೌಧದಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ನಡೆಯಲಿದ್ದು, ರಾಜ್ಯದ ನೂತನ ಮುಖ್ಯಮಂತ್ರಿಯ ಆಯ್ಕೆ ಪ್ರಕ್ರಿಯೆ ನಡೆಯಲಿದೆ.  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹೆಸರು ಮುಖ್ಯಮಂತ್ರಿ ಹುದ್ದೆಗೆ ಬಹುತೇಕ ಅಂತಿಮವಾಗಿದ್ದು, ಇಂದಿನ ಸಭೆಯಲ್ಲಿ ಹೈಕಮಾಂಡ್ ಅಧಿಕೃತ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿರುವ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧಿಕೃತವಾಗಿ ಅಂಗೀಕರಿಸಿದ್ದಾರೆ. ಸಿದ್ದರಾಮಯ್ಯ ಅವರು ಗುರುವಾರ ರಾಜಭವನಕ್ಕೆ ತೆರಳಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದರು. ರಾಜ್ಯಪಾಲ ಗೆಹ್ಲೋಟ್ ವಿಶೇಷ ವಿವೇಚನಾಧಿಕಾರ

ರಾಜೀನಾಮೆಗೂ ಮೊದಲು ಆಪ್ತ ಅಧಿಕಾರಿಗಳ ವರ್ಗಾವಣೆ ಮಾಡಿದ ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಮಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅದಕ್ಕೆ ಮೊದಲೇ ಅವರ ಆಪ್ತ ಅಧಿಕಾರಿಗಳ ವರ್ಗಾವಣೆ ನಡೆದಿದೆ. ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ , ಸಿಎಂ ವಿಶೇಷ ಕರ್ತವ್ಯಾಧಿಕಾರಿ ರಮೇಶ್ ಪಿ.ಕೋನರೆಡ್ಡಿ, ಸಿಎಂ ಜಂಟಿ ಕಾರ್ಯದರ್ಶಿ ಟಿ.ಎನ್.ಕೃಷ್ಣಮೂರ್ತಿ ಹಾಗೂ ಕೆಎಂಎಫ್ ವ್ಯವಸ್ಥಾಪಕ

ರಾಜೀನಾಮೆ ನೀಡಿದ್ದೇನೆ, ರಾಜ್ಯಕ್ಕೆ ಶೀಘ್ರ ಹೊಸ ಸಿಎಂ ಬರಲಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿದಾಯದ ಮಾತುಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು,  ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವೆ, ಸಾಂವಿಧಾನಿಕ ವಿಧಿ-ವಿಧಾನಗಳ ಮೂಲಕ ರಾಜ್ಯಪಾಲರು ಕ್ರಮಕೈಗೊಳ್ಳುತ್ತಾರೆ ಎಂದು ಹೇಳಿದ ಬಳಿಕ  ಪತ್ರಿಕಾಗೋಷ್ಠಿಯಲ್ಲಿ  ವಿದಾಯದ ಮಾತುಗಳನ್ನು ಆಡಿದ್ದಾರೆ.  ಎಲ್ಲರಿಗೂ ನಮಸ್ಕಾರ, ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ ರಾಜೀನಾಮೆ ಪತ್ರವನ್ನು

18ನೇ ವರ್ಷದಲ್ಲಿ ಎನ್‌ಎಸ್‌ಯುಐಗೆ ಸೇರ್ಪಡೆಯೊಂದಿಗೆ ಕಾಂಗ್ರೆಸ್ ಕಟ್ಟಾಳು ಡಿಕೆ ಶಿವಕುಮಾರ್‌ ರಾಜ್ಯ ರಾಜಕಾರಣದ ಪಯಣ

18ನೇ ವರ್ಷದಲ್ಲಿ ಎನ್‌ಎಸ್‌ಯುಐಗೆ ಸೇರ್ಪಡೆಯೊಂದಿಗೆ ಕಾಂಗ್ರೆಸ್ ಕಟ್ಟಾಳು ಡಿಕೆ ಶಿವಕುಮಾರ್‌ ರಾಜ್ಯ ರಾಜಕಾರಣದ ಪಯಣ ಸಾಗಿ ಬಂದ ಪ್ರಮುಖ ಹಂತಗಳ ಮೇಲೆ ಬೆಳಕು ಚೆಲ್ಲುವ  ಮಾಹಿತಿಗಳು ಇಲ್ಲಿವೆ,  ಕನಕಪುರ ತಾಲೂಕಿನ ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ ಹಾಗೂ ಶ್ರೀಮತಿ ಗೌರಮ್ಮದಂಪತಿಯ ಪ್ರಥಮ

ರಾಜ್ಯಪಾಲರ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಪತ್ರ

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸುವ ಮೂಲಕ ಅಧಿಕಾರ ಹಸ್ತಾಂತರ ಚರ್ಚೆಗೆ ಅಂತ್ಯ ಹಾಡಿದ್ದಾರೆ. ರಾಜ್ಯಪಾಲರು ರಾಜಭವನದಲ್ಲಿ ಇಲ್ಲದ ಕಾರಣ ಸಿಎಂ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದರು. ರಾಜೀನಾಮೆ ಸಲ್ಲಿಕೆಗೂ ಮೊದಲು ಬೆಳಿಗ್ಗೆ ಮುಖ್ಯಮಂತ್ರಿಗಳ ಅಧಿಕೃತ

ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿ ಡಿಕೆ ಶಿವಕುಮಾರ್‌ಗೆ ಅಭಿನಂದಿಸಿದ ಸಿದ್ದರಾಮಯ್ಯ

ಇಂದು ನಡೆದ ಸಚಿವರ ‘ಬ್ರೇಕ್​ಫಾಸ್ಟ್​ ಮೀಟಿಂಗ್’ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಸಿಎಂ ಮಧ್ಯಾಹ್ನ ಮೂರು ಗಂಟೆಗೆ ರಾಜಭವನಕ್ಕೆ ತೆರಳಿ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ. ರಾಜ್ಯಪಾಲರು ಲಭ್ಯವಿಲ್ಲದಿದ್ದರೆ ಅವರ ಕಾರ್ಯದರ್ಶಿಗೆ ಪತ್ರ ಹಸ್ತಾಂತರಿಸಲು ನಿರ್ಧರಿಸಿದ್ದಾರೆ. ಹೈಕಮಾಂಡ್

ಹರ್ಮುಜ್‌ನಲ್ಲಿ ಇರಾನ್‌ ಡ್ರೋನ್‌ ಹೊಡೆದುರುಳಿಸಿದ ಅಮೆರಿಕ: ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ

ಹರ್ಮುಜ್ ಜಲಸಂಧಿ ಪ್ರದೇಶದಲ್ಲಿ ನಾಲ್ಕು ಇರಾನ್ ಡ್ರೋನ್‌ಗಳನ್ನು ಅಮೆರಿಕ ಸೇನೆ ಹೊಡೆದುರುಳಿಸಿದ್ದು, ಪ್ರಮುಖ ಬಂದರು ನಗರವಾದ ಬಂದರ್ ಅಬ್ಬಾಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡ್ರೋನ್ ನಿಯಂತ್ರಣ ಕೇಂದ್ರದ ಮೇಲೂ ದಾಳಿ ನಡೆಸಿದೆ. ಈ ಮೂಲಕ ಅಮೆರಿಕ-ಇರಾನ್ ನಡುವಿನ ತಾತ್ಕಾಲಿಕ ಕದನ ವಿರಾಮ ವಿಚಾರ ಮತ್ತೆ