ರಾಜಕೀಯ
ಯುಪಿಐ ಮೇಲಿನ ತೆರಿಗೆ ವಿರುದ್ಧ ದೇಶವೇ ಹೋರಾಟ ಮಾಡಬೇಕು: ಡಿಕೆ ಶಿವಕುಮಾರ್
ಯುಪಿಐ ವಹಿವಾಟಿನ ಮೇಲೆ ತೆರಿಗೆ ವಿಧಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಇಡೀ ದೇಶ ಹೋರಾಟ ನಡೆಸಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯ ಇಂದಿರಾ ಗಾಂಧಿ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಯುಪಿಐ ವಹಿವಾಟಿನ ಮೇಲೆ ತೆರಿಗೆ ವಿಧಿಸಿರುವುದರ ವಿರುದ್ಧ ಕಾಂಗ್ರೆಸ್ ಹೋರಾಟ ಮಾಡುವುದೇ ಎಂದು ಕೇಳಿದಾಗ, ಇದು ಕೇವಲ ಕಾಂಗ್ರೆಸ್ ಪಕ್ಷದ ವಿಚಾರವಲ್ಲ. ಇಡೀ ದೇಶದ ಸಮಸ್ಯೆಯಾಗಿದೆ. ಕಾಂಗ್ರೆಸ್ ಪಕ್ಷ ವಿರೋಧ ಪಕ್ಷವಾಗಿದ್ದು,
ಕ್ರಿಮಿನಲ್ ಹಿನ್ನೆಲೆಯ ಪೊಲೀಸ್ ಅಧಿಕಾರಿಯನ್ನು ಸಮರ್ಥಿಸುವ ಸಿಎಂ: ಆರ್ ಅಶೋಕ
ದಲಿತರ ಮೇಲೆ ಹಲ್ಲೆ ಮಾಡಿದ, ಹೆಣ್ಣುಮಗಳ ಬದುಕು ಹಾಳು ಮಾಡಿ ಚರಿತ್ರೆ ಇರುವ ಟಿ.ನರಸೀಪುರ ಠಾಣೆಯ ಇನ್ಸ್ಪೆಕ್ಟರ್ ಪರವಾಗಿ ಮಾತಾಡುತ್ತಾರೆ ಎಂದರೆ ಮುಖ್ಯಮಂತ್ರಿ ಯಾವ ಮಟ್ಟಕ್ಕೆ ಹೋಗಿದ್ದಾರೆ, ನಾನಾದರೂ ಗ್ರಾಮ ಪಂಚಾಯಿತಿ ಮಟ್ಟಕ್ಕೆ ಹೋಗಿದ್ದೇನೆ. ಹಿಂದೂಗಳಿಗೆ ಆ ರೀತಿಯ ಸಂದೇಶ ನೀಡಿದರೆ
ಕಾಂಗ್ರೆಸ್ ನೂತನ ಜಿಲ್ಲಾ ಅಧ್ಯಕ್ಷರಿಗೆ ಮಾರ್ಗದರ್ಶನಕ್ಕಾಗಿ ಕೇಂದ್ರ ನಾಯಕರಿಂದ ಸಭೆ: ಸಿಎಂ
ನೂತನವಾಗಿ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರು ನೇಮಕಗೊಂಡಿದ್ದು, ಅವರಿಗೆ ಮಾರ್ಗದರ್ಶನ ನೀಡಲು ಹೈಕಮಾಂಡ್ ನಾಯಕರು ಸಭೆ ಕರೆದಿದ್ದಾರೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸದಾಶಿವನಗರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಸುರ್ಜೇವಾಲ ಅವರು ಆಗಮಿಸಿರುವ ಬಗ್ಗೆ ಕೇಳಿದಾಗ ಅವರು ಈ
ಮೆಕ್ಕಾದಲ್ಲಿ ಹೌತಿಯ ಡ್ರೋನ್ ಹೊಡೆದುರುಳಿಸಿದ ಸೌದಿ
ಮೆಕ್ಕಾದಲ್ಲಿ ಬಂಡುಕೋರ ಸಂಘಟನೆ ಹೌತಿಯ ಡ್ರೋನ್ ಅನ್ನು ಸೌದಿ ಅರೇಬಿಯಾ ಹೊಡೆದುರುಳಿಸಿದೆ. ಮೆಕ್ಕಾ, ಜೆಡ್ಡಾ ಮತ್ತು ತೈಫ್ ಗವರ್ನರೇಟ್ಗಳಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ ಇಲಾಖೆ ವೈಮಾನಿಕ ದಾಳಿಯ ಭೀತಿಯಿಂದ ತುರ್ತು ಎಚ್ಚರಿಕೆ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ಮದೀನಾದ ಪ್ರಿನ್ಸ್ ಮೊಹಮ್ಮದ್
ಇಂಜಿನಿಯರ್ ಗಳಿಗೆ ಹೆಸರಿನ ಮುಂದೆ Er. ಬಳಕೆಗೆ ಸಿಎಂ ಆದೇಶ
ಇಂಜಿನಿಯರ್ ಗಳಿಗೆ ವೃತ್ತಿಗೌರವ ನೀಡುವ ಉದ್ದೇಶದಿಂದ ಅವರ ಹೆಸರಿನ ಮುಂದೆ Er. (ಅಭಿಯಂತರ) ಎಂದು ಬಳಸಲು ಆದೇಶ ಹೊರಡಿಸಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸರ್ ಎಂ ವಿಶ್ವೇಶ್ವರಯ್ಯ ನವರ ಜನ್ಮದಿನದ ಅಂಗವಾಗಿ ಇನ್ ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ (ಇಂಡಿಯಾ)
ಕುಮಾರಸ್ವಾಮಿ ಏನು ಬೇಕಾದರೂ ಬಿಡುಗಡೆ ಮಾಡಲಿ: ಮುಖ್ಯಮಂತ್ರಿ ತಿರುಗೇಟು
ಯಾರು ಏನು ಬೇಕಾದರು ಮಾತನಾಡಿಕೊಳ್ಳಲಿ, ಚರ್ಚೆ ಮಾಡಲಿ, ಏನಾದರೂ ಬಿಡುಗಡೆ ಮಾಡಿಕೊಳ್ಳಲಿ. ಅವರನ್ನು ಯಾರು ತಡೆಯಲು ಆಗುತ್ತದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳು ಪೆನ್ ಡ್ರೈವ್ ವಿಚಾರವಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಳಿದಾಗ ಶಿವಕುಮಾರ್
ವಂದೇ ಮಾತರಂ ಬಿಜೆಪಿ ಸ್ವತ್ತಲ್ಲ: ಸಚಿವ ಬೈರತಿ ಕಿಡಿ
ವಂದೇ ಮಾತರಂ ಬಿಜೆಪಿಯ ಆಸ್ತಿಯಲ್ಲ ಎಂದು ಸಾರಿಗೆ ಸಚಿವರೂ ಆಗಿರುವ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿರುಗೇಟು ನೀಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಂದೇ ಮಾತರಂ ವಿಚಾರದಲ್ಲಿ ಯಾವುದೇ ವಿವಾದವಿಲ್ಲ ಎಂದರು. ವಂದೇ ಮಾತರಂ ನಮಗೆಲ್ಲರಿಗೂ ಸೇರಿದ್ದು.
ಮೀಸಲಾತಿಯನ್ನು ಕಾಪಾಡಿದ್ದು ಕಾಂಗ್ರೆಸ್ ಸರ್ಕಾರ: ಸಿಎಂ ಡಿಕೆ ಶಿವಕುಮಾರ್
ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ. ನಾನು ಏಳನೇ ತರಗತಿಯಿಂದ ಶಾಸಕನಾಗುವವರೆಗೂ ಅನೇಕ ಅಡಚಣೆಗಳನ್ನು ಎದುರಿಸಿ ಈಗ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತಿದ್ದೇನೆ. ಯುವಕರು ನಾಯಕರಾಗಲು ಮುಂದೆ ಬರಬೇಕು. ನಾಯಕನಾದವನು ನಾಯಕರನ್ನು ಸೃಷ್ಟಿಸಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಅಭಿಪ್ರಾಯಪಟ್ಟರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್
ಸಮಾಜದಲ್ಲಿ ಅಸಮಾನತೆ ಇರುವವರೆಗೆ ಮೀಸಲಾತಿ ಅತ್ಯಗತ್ಯ: ಬೈರತಿ ಸುರೇಶ್
ಪ್ರಜಾಪ್ರಭುತ್ವದ ತತ್ವಗಳು, ಆಶಯಗಳು ಮತ್ತು ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಸಮಾಜದಲ್ಲಿನ ಬಹುತೇಕ ಸಮಸ್ಯೆಗಳು ಕಡಿಮೆಯಾಗುತ್ತವೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಅಭಿಪ್ರಾಯಪಟ್ಟಿದ್ದಾರೆ. ಚಿಕ್ಕಬಳ್ಳಾಪುರದ ಕನ್ನಡಭವನದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಕೆಲವರು ಮೀಸಲಾತಿ ತೆಗೆಯಬೇಕೆಂದು ಹೇಳುತ್ತಿದ್ದಾರೆ. ಆದರೆ,
ಬಿಜೆಪಿಯವರ ಎದೆ ಸೀಳಿದರೆ ರಾಜ್ಯದ ಹಿತ ಕಾಯುವ ಒಂದೇ ಒಂದು ಅಂಶವಿಲ್ಲ: ಸಿಎಂ ಕಿಡಿ
ಬಿಜೆಪಿಯವರ ಎದೆ ಸೀಳಿದರೆ ರಾಜ್ಯದ ಹಿತ ಕಾಯುವ ಯಾವ ಅಂಶವೂ ಇಲ್ಲ. ಅವರದ್ದು ಕೇವಲ ರಾಜಕೀಯ ಮನಸ್ಥಿತಿ. ಅವರನ್ನು ಸರಿಪಡಿಸಲು ಆಗುವುದಿಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ಕಿಡಿ ಕಾರಿದರು. ಕೆ ಆರ್ ವೃತ್ತದಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ




