Menu

ನೀರಿನ ಕೊರತೆ: ಎಕರೆಗೆ 50 ಸಾವಿರ ರೂ. ಪರಿಹಾರ ನೀಡಲು ಆರ್‌ ಅಶೋಕ ಆಗ್ರಹ

ಮಳೆ ಕೊರತೆಯಿಂದ ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ ಕಡಿಮೆಯಾದರೂ ಸಿಎಂ ಡಿಕೆಶಿವಕುಮಾರ್‌ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಯಾವುದೇ ಕ್ರಮ ವಹಿಸಿಲ್ಲ. ಕೂಡಲೇ ಸರ್ಕಾರ ಎಕರೆಗೆ 50,000 ರೂ. ಪರಿಹಾರ ನೀಡಲು ಕ್ರಮ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಗ್ರಹಿಸಿದರು. ಕೆಆರ್‌ಎಸ್‌ ಜಲಾಶಯಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿವಕುಮಾರ್‌ ಮುಖ್ಯಮಂತ್ರಿಯಾಗಿ ಒಂದು ತಿಂಗಳಾಗುವ ವೇಳೆಗೆ ರಾಜ್ಯದ ಎಲ್ಲ ಜಲಾಶಯಯಗಳು ಖಾಲಿಯಾಗಿವೆ. ಕೆಆರ್‌ಎಸ್‌ನಲ್ಲಿ 6 ಟಿಎಂಸಿ ನೀರು

ಚುನಾವಣೆ ಇವಿಎಂ ಮುಕ್ತಗೊಳಿಸಿ, ಎಸ್‌ಐ ಆರ್‌ ರದ್ದುಗೊಳಿಸಲು ಸುಪ್ರೀಂಗೆ ಐಎನ್‌ಡಿಐಎ ಪತ್ರ

ಮುಂದಿನ ಚುನಾವಣೆಗಳನ್ನು ಇವಿಎಂ ಮುಕ್ತಗೊಳಿಸಿ ಬ್ಯಾಲೆಟ್‌ ಪೇಪರ್‌ಗಳಲ್ಲಿ ನಡೆಸಬೇಕು ಮತ್ತು ಚುನಾವಣಾ ಆಯೋಗ ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಪಕ್ಷಗಳ ಐಎನ್‌ಡಿಐಎ ಮೈತ್ರಿಕೂಟ ಸುಪ್ರೀಂಕೋರ್ಟ್‌ಗೆ ಪತ್ರ ಬರೆದಿದೆ. ಪ್ರಧಾನಿ ಮೋದಿ ಮತ್ತು ಅಮಿತ್‌ ಶಾ ಆಡಳಿತದಲ್ಲಿ

ಕಾಂಗ್ರೆಸ್‌ನಿಂದ ಬಾಂಗ್ಲಾ ದೇಶಿಗಳನ್ನು ಮತದಾರ ಪಟ್ಟಿಗೆ ಸೇರಿಸುವ ಷಡ್ಯಂತ್ರ: ಆರ್‌ ಅಶೋಕ 

ಕಾಂಗ್ರೆಸ್‌ ಸರ್ಕಾರದ ಕುಮ್ಮಕ್ಕಿನಿಂದಾಗಿ ಬಿಎಲ್‌ಒಗಳು ಬೀದಿಗಳಲ್ಲಿ ಎಸ್‌ಐಆರ್‌ ಅರ್ಜಿಗಳನ್ನು ಹಂಚುತ್ತಿದ್ದಾರೆ. ಈ ಮೂಲಕ ಬಾಂಗ್ಲಾ ಜನರನ್ನು ಮತದಾರರ ಪಟ್ಟಿಗೆ ಸೇರಿಸುವ ಷಡ್ಯಂತ್ರ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಭದ್ರತೆಯ ದೃಷ್ಟಿಯಿಂದ

ಮಳೆ ಕೊರತೆಯಿಂದ ವಿದ್ಯುತ್‌ ವ್ಯತ್ಯಯ, ಮುಂಜಾಗ್ರತಾ ಕ್ರಮಕ್ಕೆ ಸಿಎಂ ಸೂಚನೆ 

ಎಲ್ ನಿನೊ ಪರಿಣಾಮದಿಂದಾಗಿ ಜಲ ವಿದ್ಯುತ್‌ ಉತ್ಪಾದನೆ ಕುಸಿಯುವ ಸಾಧ್ಯತೆ ಗಮನದಲ್ಲಿಟ್ಟುಕೊಂಡು ವಿಶೇಷ ತುರ್ತು ಕಾರ್ಯಯೋಜನೆ ರೂಪಿಸುವ ಜೊತೆಗೆ ಸಂಗ್ರಹ ಮತ್ತು ಇತರ ಮೂಲಗಳ ಉತ್ಪಾದನೆಗೆ ತುರ್ತು ಗಮನ ಹರಿಸಿ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌  ಸೂಚನೆ ನೀಡಿದರು. ಇಂಧನ ಇಲಾಖೆಯ

ಅಕ್ರಮ ಆಸ್ತಿ ಕೇಸ್‌ ರದ್ದು ಕೋರಿ ಕೆಎಸ್‌ ಈಶ್ವರಪ್ಪ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಜಾ

ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ. ಈಶ್ವರಪ್ಪ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ಅರ್ಜಿ ಸಲ್ಲಿಸಿದ್ದು, ಲೋಕಾಯುಕ್ತ ಪ್ರಕರಣದಲ್ಲಿ ಬಂಧನದಿಂದ ರಕ್ಷಣೆಗೆ ಮನವಿ

ರೈತರ ಸಮಸ್ಯೆಗಿಂತ ಆರ್‌ಎಸ್‌ಎಸ್ ನೋಂದಣಿ ಸಮಸ್ಯೆ ದೊಡ್ಡದಾಗಿದೆ: ಎಂಎಲ್ಸಿ ರವಿಕುಮಾರ್ ಕಿಡಿ

ರಾಜ್ಯದಲ್ಲಿ ರೈತರ ಸಮಸ್ಯೆಗಿಂತ ಆರ್‌ಎಸ್‌ಎಸ್ ರಿಜಿಸ್ಟ್ರೆಷನ್ ಸಮಸ್ಯೆ ದೊಡ್ಡದಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಎನ್ ರವಿಕುಮಾರ್ ಹೇಳಿದರು. ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಪ್ರಿಯಾಂಕ್ ಖರ್ಗೆಗೆ ಆರ್‌ಎಸ್‌ಎಸ್ ರೆಜಿಸ್ಟ್ರೆಷನ್ ದೇಶದಲ್ಲಿ ನಂ 1 ಸಮಸ್ಯೆ ಆಗಿದೆ ಎಂದು ಕಿಡಿಕಾರಿದರು. ರಾಜ್ಯದಲ್ಲಿ ಬರಗಾಲ ಆವರಿಸಿದೆ,

ಬಿಎಲ್‌ಒಗಳೇ ಮನೆ ಮನೆಗೆ ಹೋಗಿ SIR ಎನ್ಯುಮರೇಶನ್ ಫಾರಂ ವಿತರಿಸಬೇಕು: ಡಿಕೆ ಶಿವಕುಮಾರ್‌

ಬಿಎಲ್‌ಒಗಳೇ ಮನೆ ಮನೆಗೆ ಹೋಗಿ ಗಣತಿ ನಮೂನೆ ವಿತರಿಸಬೇಕು. ಶಾಸಕರು ಹೇಳಿದರು ಎಂದು ಬೇರೆಯವರಿಂದ  ವಿತರಣೆ ಆಗಬಾರದು. ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಬೇಕಾದರೆ ಜನರಿಂದ ಸಂಗ್ರಹಿಸಿ ಬಿಎಲ್‌ಒ ಗಳಿಗೆ ನೀಡಲು ಅವಕಾಶವಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ವಿಧಾನಸೌಧದಲ್ಲಿ

ಭೀಕರ ಬರವಿದೆ, ಅಣೆಕಟ್ಟೆ ನೀರು ನಂಬಿ ಬೆಳೆ ಹಾಕಬೇಡಿ: ರೈತರಿಗೆ ಸಿಎಂ ಸಲಹೆ

ಈ ವರ್ಷ ದೇಶದಲ್ಲಿ ಭೀಕರ ಬರಗಾಲ ಎದುರಾಗುವ ಮುನ್ಸೂಚನೆ ಇದೆ. ರಾಜ್ಯದ ಬಹುತೇಕ ಅಣೆಕಟ್ಟುಗಳಲ್ಲಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಹೀಗಾಗಿ ರೈತರು ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬೇಡಿ ಎಂದು ಸಿಎಂ ಡಿಕೆ ಶಿವಕುಮಾರ್  ಕರೆ ನೀಡಿದರು. ವಿಧಾನಸೌಧದಲ್ಲಿ ನಡೆದ ಸಚಿವ

ರಾಜ್ಯದ ಐವರು ಐಎಎಸ್‌ಗಳ ವರ್ಗಾವಣೆ

ಕರ್ನಾಟಕ ಸರ್ಕಾರವು ಐದು ಅಧಿಕಾರಿಗಳ ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ. ಅಧಿಕಾರಿಗಳ ಮನವಿ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ಈ ಐಎಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧಿಕೃತ ಅಧಿಸೂಚನೆ

ಬರ ನಿರ್ವಹಣೆಗೆ ಯುದ್ಧೋಪಾದಿ ಮುನ್ನೆಚ್ಚರಿಕೆ ಮತ್ತು ಪರಿಹಾರಕ್ಕೆ ಆರ್‌ ಅಶೋಕ ಆಗ್ರಹ

ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಬರ ಪರಿಸ್ಥಿತಿಯನ್ನು ನಿರ್ವಹಣೆ ಮಾಡಲು ಯುದ್ಧೋಪಾದಿಯಲ್ಲಿ ಮುನ್ನೆಚ್ಚರಿಕೆ ಮತ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಪಕ್ಷ ನಾಯಕ ಆರ್‌ ಅಶೋಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ಪತ್ರ ಬರೆದಿದ್ದಾರೆ. ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ರಾಜ್ಯದ ಹಲವು ಭಾಗಗಳಲ್ಲಿ