ರಾಜಕೀಯ
ಪಾಕ್ ಮಹಿಳೆಯಿಂದ ಹನಿಟ್ರ್ಯಾಪ್: ರಕ್ಷಣಾ ಮಾಹಿತಿ ಕಳಿಸಿದ ಐಎಎಫ್ ವಿಂಗ್ ಕಮಾಂಡರ್
ಭಾರತೀಯ ವಾಯುಪಡೆಯ ಉನ್ನತ ಕಮಾಂಡರ್ವೊಬ್ಬರು ಪಾಕಿಸ್ತಾನದ ಮಹಿಳೆಯೊಬ್ಬರ ಹನಿಟ್ರ್ಯಾಪ್ಗೆ ಸಿಲುಕಿ ಸೂಕ್ಷ್ಮ ರಕ್ಷಣಾ ಮಾಹಿತಿಯನ್ನು ಸೋರಿಕೆ ಮಾಡಿರುವ ಪ್ರಕರಣ ಬಹಿರಂಗಗೊಂಡಿದೆ. ಆರೋಪಿ ಅಧಿಕಾರಿಯನ್ನು ಬಂಧಿಸಲಾಗಿದೆ. ಸಾಮಾಜಿಕ ಮಾಧ್ಯಮದ ಮೂಲಕ ಕುದಉರಿದ ಸ್ನೇಹ ಹನಿ ಟ್ರ್ಯಾಪ್ ಆಗಿ ಬದಲಾಗಿದೆ. ವಿಂಗ್ ಕಮಾಂಡರ್ ಅವರ ವಿಶ್ವಾಸ ಗಳಿಸಿದ ಪಾಕ್ ಮಹಿಳೆ ಸೇನಾ ಚಟುವಟಿಕೆಗಳು, ಪಡೆಗಳ ನಿಯೋಜನೆ ಮತ್ತು ಇತರ ಸೂಕ್ಷ್ಮ ಮಾಹಿತಿಗಳನ್ನು ಕೇಳಿದ್ದಳು ಎಂದು ದೆಹಲಿ ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ. ವಿಂಗ್ ಕಮಾಂಡರ್
ರಷ್ಯಾದಿಂದ ತೈಲ ಖರೀದಿ: ಭಾರತ, ಚೀನಾಗಳಿಗೆ ಶೇ 100 ಸುಂಕ ವಿಧಿಸಲು ಅಮೆರಿಕ ಸಿದ್ಧತೆ
ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಖರೀದಿಸುವ ಚೀನಾ ಮತ್ತು ಭಾರತ ಸೇರಿದಂತೆ ಕೆಲವು ದೇಶಗಳಿಂದ ಬರುವ ಸರಕುಗಳ ಮೇಲೆ ಶೇ.100 ಸುಂಕ ಸುಂಕ ವಿಧಿಸಲು ಅಮೆರಿಕ ಸೆನೆಟ್ ಬಹುಮತದ ಅನುಮೋದನೆ ನೀಡಿದೆ. ಈ ಮಾದರಿ ವ್ಯಾಪಾರವು ಉಕ್ರೇನ್ ಯುದ್ಧಕ್ಕೆ ಹಣಕಾಸು ಒದಗಿಸಲು ನೆರವಾಗುತ್ತಿದೆ
ಸಮಾಜದಲ್ಲಿರುವ ಅಸಮಾನತೆ ನಿವಾರಣೆ ಜವಾಬ್ದಾರಿ ಪತ್ರಕರ್ತರಿಗೂ ಇದೆ: ಮಾಜಿ ಸಿಎಂ ಸಿದ್ದರಾಮಯ್ಯ
ಪತ್ರಿಕೆಗಳು ನಿಷ್ಪಕ್ಷಪಾತವಾಗಿ ನೈಜ ವಿಷಯಗಳನ್ನು ಜನರ ಎದುರು ಇಡಬೇಕು. ಅಸಮಾನತೆ ಹೋಗಲಾಡಿಸುವುದು ನಮ್ಮಂತಹ ರಾಜಕಾರಣಿಗಳ ಹಾಗೂ ಪತ್ರಕರ್ತರ ಜವಾಬ್ದಾರಿಯಾಗಿದೆ. ಅಸಮಾನತೆ ಮುಂದುವರಿದರೆ ಸಮಸಮಾಜ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಸಂವಿಧಾನ ಬಂದು ಈಗಾಗಲೇ 76 ವರ್ಷಗಳೇ ಆಗಿದೆ.ಸಮಾಜದಲ್ಲಿ ಪ್ರಭಾವಿಗಳು, ಪ್ರಭಾವ ಉಳ್ಳದವರು, ಧ್ವನಿಯಿರುವವರು, ಧ್ವನಿ
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ: ಮುಖ್ಯಮಂತ್ರಿ ಭರವಸೆ
ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ. ನಾವು ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧ ಆವರಣದಲ್ಲಿ ಎಸ್ ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳ
ಬೇಡಿಕೆ ಈಡೇರಿಸಲು ಸಚಿವ ಅಜಯ್ ಸಿಂಗ್ಗೆ ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಮನವಿ
ಕರ್ನಾಟಕ ಸರ್ಕಾರದ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಅಜಯ್ ಧರ್ಮಸಿಂಗ್ ಹಟ್ಟಿ ಚಿನ್ನದ ಗಣಿ ಕಂಪನಿಗೆ ಭೇಟಿ ನೀಡಿದ್ದು, ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದವರು ಬೇಡಿಕೆಗಳ ಕುರಿತು ಮನವಿ ಸಲ್ಲಿಸಿದರು. ಮೆಡಿಕಲ್ ಅನ್ಫಿಟ್
ಮೀಸಲಾತಿ ಭಿಕ್ಷೆಯಲ್ಲ, ಅದು ಶೋಷಿತರ ಹಕ್ಕು: ಸಾಮಾಜಿಕ ನ್ಯಾಯ ದಿನಾಚರಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ
ಸಮಾಜದಲ್ಲಿ ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಪ್ರತಿಯೊಬ್ಬರಿಗೂ ಕೂಡ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ಸಿಗಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು. ಇಂದು ಅವರು ಲೋಹಿಯಾ ಸಮತಾ ವಿದ್ಯಾಲಯ, ಕರ್ನಾಟಕ ರಾಜ್ಯ
ಹೆಸರಘಟ್ಟದಲ್ಲಿ ಭಾರತದ ಮೊದಲ ಕ್ವಾಂಟಮ್ ಸಿಟಿ: ಸಿಎಂ ಡಿಕೆ ಶಿವಕುಮಾರ್
ಕರ್ನಾಟಕ ಕ್ವಾಂಟಮ್ ಮಿಷನ್ ಬೆಂಬಲದೊಂದಿಗೆ ಬೆಂಗಳೂರು ಈಗಾಗಲೇ ನವೋದ್ಯಮ ಮತ್ತು ಜಾಗತಿಕ ತಂತ್ರಜ್ಞಾನ ಕಂಪನಿಗಳ ಬೆಳವಣಿಗೆಗೆ ಪೂರಕ ಪರಿಸರ ವ್ಯವಸ್ಥೆಯನ್ನು ಹೊಂದಿದ್ದು, ಹೆಸರಘಟ್ಟದಲ್ಲಿ ಭಾರತದ ಮೊದಲ ‘ಕ್ವಾಂಟಮ್ ಸಿಟಿ’ ನಿರ್ಮಾಣ ಮಾಡಲಾಗುತ್ತಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಸೈನ್ಸ್
ಜಂತರ್ ಮಂತರ್ನಲ್ಲಿ ಪ್ರತಿಭಟನೆಗೆ ಅವಕಾಶ ಸರಿಯೇ: ಕೇಂದ್ರಕ್ಕೆ ದೆಹಲಿ ಹೈಕೋರ್ಟ್ ಪ್ರಶ್ನೆ
ಜಂತರ್ ಮಂತರ್ನಲ್ಲಿ ಪ್ರತಿಭಟನೆಗಳ ಹೆಸರಿನಲ್ಲಿ ಇಡೀ ದೆಹಲಿ ನಗರದ ಜನಜೀವನವನ್ನು ಹಾಳುಗೆಡವಲು ಅವಕಾಶ ನೀಡುವುದು ಸರಿಯಲ್ಲ ಎಂದು ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. ದೇಶದಲ್ಲಿ ನಿರಂತವಾಗಿ ಪ್ರತಿಭಟನೆಗಳು ಮತ್ತು ಧರಣಿಗಳು ನಡೆಯುತ್ತಿರುವುದರ ಬಗ್ಗೆ ದೆಹಲಿ ಹೈಕೋರ್ಟ್ ಆಕ್ಷೇಸಿದೆ.
ಆ.14 ರಂದು ವಿಧಾನ ಪರಿಷತ್ ನೂತನ ಉಪಸಭಾಪತಿ, ಸಭಾಪತಿ ಆಯ್ಕೆ: ಮುಖ್ಯಮಂತ್ರಿ
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ರಾಜಿನಾಮೆ ನೀಡಿದ್ದು, ಅದನ್ನು ಅಂಗೀಕರಿಸಲಾಗಿದೆ. ಬದಲಿ ವ್ಯವಸ್ಥೆ ಆಗುವವರೆಗೂ ಅವರನ್ನೇ ಈ ಸ್ಥಾನದಲ್ಲಿ ಮುಂದುವರಿಸಬೇಕು ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದೇನೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ
ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಹೊರಟ್ಟಿ ರಾಜೀನಾಮೆ
ಕರ್ನಾಟಕ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಜೀನಾಮೆ ನೀಡುವಂತೆ ಹೊರಟ್ಟಿ ಅವರಿಗೆ ಹೇಳಿದ್ದರು. ಅದರಂತೆ ಈಗ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೊದಲು ಮುಂಗಾರು ಅಧಿವೇಶನ ಆರಂಭವಾದ ಬಳಿಕ ಅಂದರೆ ಆಗಸ್ಟ್ 14




