Menu

ಬಿಜೆಪಿ ಹೋರಾಟದಿಂದ ನಾಗೇಂದ್ರ ರಾಜೀನಾಮೆ, ದಲಿತರಿಗೆ ಸಂದ ಜಯ: ಆರ್‌ ಅಶೋಕ

ಸದನದ ಒಳಗೆ ಹಾಗೂ ಹೊರಗೆ ಬಿಜೆಪಿ-ಜೆಡಿಎಸ್‌ ನಡೆಸಿದ ನಿರಂತರ ಹೋರಾಟ ಮತ್ತು ದಾಖಲೆ ಸಮೇತ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದರಿಂದ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಇದು ಕೇವಲ ಬಿಜೆಪಿಗೆ ಸಿಕ್ಕಿರುವ ಜಯವಲ್ಲ, ಇದು ಇಡೀ ದಲಿತ ಸಮುದಾಯಕ್ಕೆ ಸಂದಿರುವ ಜಯ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿವೇಶನ ಆರಂಭವಾದಾಗಿನಿಂದ ಎಂಟು ದಿನಗಳ ಕಾಲ ನಿರಂತರವಾಗಿ ನಾವು ಹೋರಾಟ ಮಾಡಿದ್ದೇವೆ. ದಲಿತರ ಹಣ ನುಂಗಿದರೆ ಉಳಿಗಾಲವಿಲ್ಲ

ಕಲಬುರಗಿ ಮಹಾನಗರ ಪಾಲಿಕೆ  ಮತ್ತೆ ಕಾಂಗ್ರೆಸ್‌ಗೆ

ತೀವ್ರ  ಜಿದ್ದಾಜಿದ್ದಿನಿಂದ ಕೂಡಿದ್ದ ಕಲಬುರಗಿ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯ‌ರ್ ಹಾಗೂ ಉಪ ಮೇಯರ್ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ  ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಮೇಲುಗೈ ಸಾಧಿಸಿದೆ. ಕಾಂಗ್ರೆಸ್ ಪಕ್ಷದ ಪಾಲಿಕೆ 21ನೇ ವಾರ್ಡ್ ನ ಸದಸ್ಯ ಅಜ್ಜಲ್ ಅಹಮದ್ ಗೋಳಾ

ನಾಗೇಂದ್ರ ರಾಜೀನಾಮೆ ಅಂತ್ಯವಲ್ಲ, ಇದು ಸತ್ಯದ ತನಿಖೆಯ ಆರಂಭ: ಆರ್‌ ಅಶೋಕ

ಸಚಿವ ಸ್ಥಾನಕ್ಕೆ ಬಿ.  ನಾಗೇಂದ್ರ ರಾಜೀನಾಮೆ ಅಂತ್ಯವಲ್ಲ, ಇದು ಸತ್ಯ ತನಿಖೆಯ ಆರಂಭ. ಕಾಂಗ್ರೆಸ್ ಸರ್ಕಾರದ ಮುಖವಾಡ ಕಳಚಿದೆ. ಈಗ ಸತ್ಯ ಹೊರಬರಬೇಕು, ಲೂಟಿಯ ಸಂಪೂರ್ಣ ಲೆಕ್ಕ ಹೊರಬರಬೇಕು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಅಧಿಕಾರಿ ಪಿ.ಚಂದ್ರಶೇಖರನ್‌ ಆತ್ಮಕ್ಕೆ ಶಾಂತಿ ದೊರೆಯಬೇಕು ಎಂದು ಪ್ರತಿಪಕ್ಷ

ನಾಗೇಂದ್ರ ನಿರಪರಾಧಿ, ಪಕ್ಷಕ್ಕೆ ಮುಜುಗರ ತಪ್ಪಿಸಲು ರಾಜೀನಾಮೆ: ಸಿಎಂ ಡಿಕೆ ಶಿವಕುಮಾರ್‌

ಪಕ್ಷಕ್ಕೆ ಮುಜುಗರ ತಪ್ಪಿಸಲು ಸಚಿವ ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ರವೀಂದ್ರ ಕಲಾಕ್ಷೇತ್ರ ಹಾಗೂ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶಿವಕುಮಾರ್  ಮಾಧ್ಯಮಗಳಿಗೆ  ಪ್ರತಿಕ್ರಿಯೆ

“ಗುಡಿ ಕಟ್ಟುವುದಕ್ಕಿಂತ ಶಾಲೆ ಕಟ್ಟಿ” ನಾರಾಯಣ ಗುರುಗಳ ಚಿಂತನೆ ಇಂದಿಗೂ ಪ್ರಸ್ತುತ: ಸಿಎಂ

ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು’ ಎಂಬ ನಾರಾಯಣ ಗುರುಗಳ ಸಂದೇಶದ ಆಶಯದಂತೆ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಜಾತಿ ಅಥವಾ ಸಮುದಾಯವನ್ನು ಆಧರಿಸಿ ನೀಡುತ್ತಿಲ್ಲ,  ಜನರ ಆರ್ಥಿಕ ಸ್ಥಿತಿಯನ್ನು ಪರಿಗಣಿಸಿ ನೀಡುತ್ತದೆ ಎಂದು ಸಿಎಂ ಡಿ‌ಕೆ ಶಿವಕುಮಾರ್ ‌

ಬಿಯಾಂಡ್  ಬೆಂಗಳೂರು ಕೈಗಾರಿಕಾ ಅಭಿವೃದ್ಧಿಗೆ ಐದು ನಗರ ಗುರುತಿಸಿ: ಮುಖ್ಯಮಂತ್ರಿ 

ರಾಜ್ಯದ ವಿವಿಧ ಭಾಗಗಳಲ್ಲಿ ಕೈಗಾರಿಕಾ ಅಭಿವೃದ್ಧಿಯ ಉದ್ದೇಶದಿಂದ ಬೆಂಗಳೂರನ್ನು ಹೊರತು ಪಡಿಸಿ ಬೇರೆ ಐದು ನಗರಗಳನ್ನು ಗುರುತಿಸುವಂತೆ ಸಿಎಂ ಡಿಕೆ ಶಿವಕುಮಾರ್  ಅಧಿಕಾರಿಗಳಿಗೆ ಸೂಚಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ರಾಜ್ಯದ ವಿವಿಧ

ಪೊಲೀಸರ ಸಂಕಷ್ಟ ಭತ್ಯೆ ಶೇ.50 ರಷ್ಟು ಹೆಚ್ಚಳ: ಸಿಎಂ ಡಿಕೆ ಶಿವಕುಮಾರ್

ನಾಡಿನ ಜನರ ರಕ್ಷಣೆ ಮಾಡುವ ಪೊಲೀಸರು ಉತ್ತಮ ಬದುಕನ್ನು ನಡೆಸಬೇಕು. ಆದ ಕಾರಣ ಅವರ ಸಂಕಷ್ಟ ಭತ್ಯೆಯ ಪ್ರಮಾಣವನ್ನು ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮಾದರಿಯಲ್ಲಿ ಶೇ.50ರಷ್ಟು ಹೆಚ್ಚಳಕ್ಕೆ ಸರ್ಕಾರದ ಸಮ್ಮತಿ ಇದೆ ಎಂದು ಸಿಎಂ ಡಿಕೆ ಶಿವಕುಮಾರ್ ‌ ಹೇಳಿದ್ದಾರೆ.

ಪಶು ವೈದ್ಯಾಧಿಕಾರಿ ನೇಮಕದಲ್ಲಿ ಅಕ್ರಮ: ಐಎಎಸ್‌ ಜ್ಞಾನೇಂದ್ರ ಕುಮಾರ್‌ ಸಿಐಡಿ ಕಚೇರಿಗೆ ಹಾಜರ್

ಕೆಪಿಎಸ್ಸಿ ಪಶು ವೈದ್ಯಾಧುಇಕಾರಿಗಳ ನೇಮಕದಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯ ಭಾಗವಾಗಿ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಇಂದು ವಿಚಾರಣೆಗಾಗಿ ಸಿಐಡಿ ಕಚೇರಿಗೆ ಹಾಜರಾಗಿದ್ದಾರೆ. ಗುರುವಾರ ವಿಚಾರಣೆಗೆ ಹಾಜರಾಗಬೇಕಿತ್ತು, ಆದರೆ ಅವರು ಹಾಜರಾಗಿರಲಿಲ್ಲ, ಪಶು ವೈದ್ಯಾಧಿಕಾರಿಗಳ ನೇಮಕದಲ್ಲಿ ಅಕ್ರಮ ನಡೆದಿರುವ

ನೇಪಾಳದಲ್ಲಿ ಮತ್ತೊಂದು ಪ್ರವಾಹದ ಆತಂಕ

ನೇಪಾಳ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ಈಗಾಗಲೇ ನಲುಗಿದ್ದು, ಮತ್ತೊಂದು ಪ್ರವಾಹದ ಅಪಾಯ ಎದುರಾಗಿದೆ. ಭೋಟೆ ಕೋಶಿ ನದಿಯ ಮೂಲದ ಸಮೀಪ ಮತ್ತೊಂದು ತಡೆ ಜಲಾಶಯ ನಿರ್ಮಾಣ ಆಗಿರುವುದರಿಂದ ಕೆಳ ಭಾಗದಲ್ಲಿ ಭಾಗದಲ್ಲಿ ಪ್ರವಾಹದ ಅಪಾಯ ಎದುರಾಗಿದೆ. ಈ ತಡೆ ಜಲಾಶಯ

175 ತಾಲೂಕುಗಳಲ್ಲಿ ಬರಗಾಲ ಘೋಷಿಸಿ ಹಣ ಬಿಡುಗಡೆ ಮಾಡಿ: ಸರ್ಕಾರಕ್ಕೆ ಆರ್‌ ಅಶೋಕ ಆಗ್ರಹ

ರಾಜ್ಯ ಸರ್ಕಾರ ಕಾಟಾಚಾರಕ್ಕೆ ಬರಗಾಲ ಘೋಷಣೆ ಮಾಡಿದೆ. ಆದರೆ 175 ತಾಲೂಕುಗಳಲ್ಲಿ ಬರ ಘೋಷಿಸಿ, ಹಣ ಬಿಡುಗಡೆ ಬಗ್ಗೆ ಸರಿಯಾಗಿ ತಿಳಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಗ್ರಹಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೊಳ್ಳೆ ಹೊಡೆದ ಮೇಲೆ ಕೋಟೆಯ ಬಾಗಿಲು ಹಾಕಿದಂತೆ