ರಾಜಕೀಯ
ಡಿಕೆ ಶಿವಕುಮಾರ್ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದು ಶಾಸಕರ ಖರೀದಿ ಡೀಲ್ಗೆ: ಆರ್ ಅಶೋಕ
ಬೆಂಬಲಿತ ಶಾಸಕರ ಸಹಿ ಪಡೆಯಲೆಂದೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರಪ್ಪನ ಅಗ್ರಹಾರದ ಜೈಲಿಗೂ ಹೋಗಿದ್ದಾರೆ. ಕಾಂಗ್ರೆಸ್ ಪಕ್ಷದೊಳಗೆ ಕುದುರೆ ವ್ಯಾಪಾರ ಬಲು ಜೋರಾಗಿದೆ. ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿರುವ ಕುದುರೆ ವ್ಯಾಪಾರದ ಮಾತುಗಳಲ್ಲಿ ಸತ್ಯವಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್ ಅಶೋಕ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರಿಗೆ 10-12 ಮಂದಿ ಶಾಸಕರ ಬೆಂಬಲವಿದೆ ಎಂದು ಮಾಧ್ಯಮಗಳಲ್ಲೇ ಬರುತ್ತಿತ್ತು. ಈಗ ಏಕಾಏಕಿ 70
ಸಿದ್ದರಾಮಯ್ಯ ಹೇಳಿದ ಮೇಲೆ ಅದೇ ವೇದವಾಕ್ಯ, ಅವರು ಪಕ್ಷಕ್ಕೆ ದೊಡ್ಡ ಆಸ್ತಿ: ಡಿಕೆ ಶಿವಕುಮಾರ್
“ಸಿದ್ದರಾಮಯ್ಯ ಅವರು ಹೇಳಿದ ಮೇಲೆ ಅದೇ ನಮಗೆ ವೇದವಾಕ್ಯ. ಅವರ ಮಾತಿಗೆ ನಾನು ಗೌರವ ನೀಡುತ್ತೇನೆ. ಸಿದ್ದರಾಮಯ್ಯ ಅವರು ಪಕ್ಷಕ್ಕೆ ದೊಡ್ಡ ಆಸ್ತಿ. ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಶಿಡ್ಲಘಟ್ಟ ಹಾಗೂ ಬೆಂಗಳೂರಿನ
ಶಾಸಕರ ಖರೀದಿ, ಕುದುರೆ ವ್ಯಾಪಾರ ಬಿಜೆಪಿ ಸಂಸ್ಕೃತಿ: ಡಿಕೆ ಶಿವಕುಮಾರ್ ತಿರುಗೇಟು
ಶಿಡ್ಲಘಟ್ಟ: ಶಾಸಕರ ಖರೀದಿ ಹಾಗೂ ಕುದುರೆ ವ್ಯಾಪಾರ ಬಿಜೆಪಿ ಸಂಸ್ಕೃತಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಸೋಮವಾರ ಪ್ರತಿಕ್ರಿಯೆ ನೀಡಿದ ಅವರು, ಈ ಹಿಂದೆ ಬಿಜೆಪಿ ಸರ್ಕಾರ ರಚನೆಯಾದಾಗ ಅವರು ಎಷ್ಟು ಸಾವಿರ ಕೋಟಿ
ಶಿಡ್ಲಘಟ್ಟ ಮಿನಿ ವಿಧಾನಸೌಧಕ್ಕಾಗಿ ಅನುದಾನ: ಸಿಎಂ ಭರವಸೆ
ಶಿಡ್ಲಘಟ್ಟಕ್ಕೆ ಮಿನಿ ವಿಧಾನಸೌಧ ಬೇಕು ಎನ್ನುವುದೂ ಸೇರಿದಂತೆ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ.ಸುಧಾಕರ್ ಮತ್ತು ಕ್ಷೇತ್ರದ ಶಾಸಕರು ಬೇಡಿಕೆ ಇಟ್ಟಿದ್ದಾರೆ. ಸಚಿವರ ಮನವಿಯಂತೆ ಎಲ್ಲಾ ಕಾಮಗಾರಿಗಳಿಗೂ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಕಾಳಿಂಗ ಸರ್ಪಗಳನ್ನು ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲು ತಂಡ ನೇಮಕ: ಸಚಿವ ಈಶ್ವರ ಖಂಡ್ರೆ
ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಕಾಳಿಂಗ ಸರ್ಪವನ್ನು ಸೆರೆ ಹಿಡಿದು ಸುರಕ್ಷಿತವಾಗಿ ಅರಣ್ಯದೊಳಗೆ ಬಿಡಲು ವಿಶೇಷ ತಂಡವನ್ನು ರಚಿಸುವಂತೆ ಸಚಿವ ಈಶ್ವರ್ ಖಂಡ್ರೆ ಅರಣ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ. ಚಿಕ್ಕಮಗಳೂರಿನ ಅಜ್ಜಂಪುರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ,
ಅಧಿಕಾರ ಹಂಚಿಕೆ: ಹೈಕಮಾಂಡ್ ತೀರ್ಮಾನಕ್ಕೆ ನಾನೂ, ಶಿವಕುಮಾರ್ ಬದ್ಧರಾಗಬೇಕು ಎಂದ ಸಿಎಂ
ನಮ್ಮಲ್ಲಿ ಹೈ ಕಮಾಂಡ್ ಏನು ತೀರ್ಮಾನ ಮಾಡ್ತಾರೋ ಅದರಂತೆ ನಾನು ಹಾಗೂ ಡಿ ಕೆ ಶಿವಕುಮಾರ್ ಒಪ್ಪಬೇಕು, ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾನು ಡಿಕೆ ಶಿವಕುಮಾರ್ ಬದ್ಧರಾಗಬೇಕು ಎಂದು ಮುಖ್ಯಮಂತ್ರಿ ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಕ್ಕಬಳ್ಳಾಪುರ- ಶಿಡ್ಲಘಟ್ಟದಲ್ಲಿ
ಡಿಕೆ ಶಿವಕುಮಾರ್ ಸಿಎಂ ಆಗಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ತವರಿನಲ್ಲಿ ಅಭಿಮಾನಿಗಳಿಂದ ಪೂಜೆ
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಅಭಿಮಾನಿಗಳು ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಮಾಲಾಧಾರಿಗಳಾಗಿ ಶಬರಿಮಲೆ ಯಾತ್ರೆಗೆ ಸಿದ್ಧರಾಗಿರುವ ಭಕ್ತರು ಡಿಕೆ ಶಿವಕುಮಾರ್ ಅವರ ಭಾವಚಿತ್ರ
ಸಿದ್ದರಾಮಯ್ಯರಿಗೆ ಕಪಟ ಬುದ್ಧಿ ಇಲ್ಲ, ಶಿವಕುಮಾರ್ಗೆ ಸಿಎಂ ಸ್ಥಾನ ಖಚಿತ: ಹುಲಿಗೆಮ್ಮದೇವಿ ಆರಾಧಕಿ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿಕೆ ಶಿವಕುಮಾರ್ ಅವರನ್ನು ತಮ್ಮನಂತೆ ನೋಡಿಕೊಂಡಿದ್ದಾರೆ. ಸಿದ್ದರಾಮಯ್ಯನವರ ಹತ್ತಿರ ಕಪಟ ಬುದ್ಧಿ ಇಲ್ಲ. ಹೀಗಾಗಿ ಅವರು ಖುಷಿಯಿಂದಲೇ ಶಿವಕುಮಾರ್ಗೆ ಸ್ಥಾನ ಬಿಟ್ಟುಕೊಡುತ್ತಾರೆ, ಶಿವಕುಮಾರ್ ಸಿಎಂ ಆಗುವುದು ಖಚಿತ ಎಂದು ಗದುಗಿನ ದೇವಿ ಆರಾಧಕಿ ಭೈಲಮ್ಮ ಬಾಳಮಣ್ಣವರ ಭವಿಷ್ಯ ಹೇಳಿದ್ದಾರೆ.
“ನಾರಾಯಣಗುರುಗಳ ಬದುಕೇ ಅಪ್ಪಟ ಮನುಷ್ಯರನ್ನು ರೂಪಿಸುವುದಾಗಿತ್ತು”
ಜಾತ್ಯತೀತತೆಯ ಮರ್ಯಾದಾ ಹತ್ಯೆ ನಡೆಯುವಾಗ ನಾರಾಯಣ ಗುರುಗಳ ಆದರ್ಶ ಪ್ರಸ್ತುತ ಆಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆವಿ ಪ್ರಭಾಕರ್ ಹೇಳಿದ್ದಾರೆ. ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಐದು ಮಂದಿಗೆ ನಾರಾಯಣಗುರು ಪ್ರಶಸ್ತಿ
ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ ಅಂದ್ರು ಡಿಕೆ ಶಿವಕುಮಾರ್
ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ , ನಾನು ಸಣ್ಣವನಿದ್ದಾಗ ಸಂಗಮಕ್ಕೆ ಹೋಗಿ ಮೀನು ಹಿಡಿಯುತ್ತಿದ್ದೆ. ಅದಕ್ಕೆ ಬಹಳ ತಾಳ್ಮೆ ಬೇಕು. ಈ ಮೀನು ವ್ಯವಹಾರ ಜಾತಿ ಮೇಲೆ ಇಲ್ಲ, ನೀತಿ, ಛಲ ಹಾಗೂ ಆಸಕ್ತಿ ಮೇಲಿದೆ. ಮೀನು ಗಾರನಿಗೆ




