ರಾಜಕೀಯ
ತಮಿಳುನಾಡಲ್ಲಿ ವಿಜಯ್ ಅವರನ್ನು ದೇವರೇ ಕಾಪಾಡಬೇಕು: ಹೆಚ್ಡಿಕೆ
ತಮಿಳುನಾಡಿನಲ್ಲಿ ವಿಜಯ್ ಅವರನ್ನು ದೇವರೇ ಕಾಪಾಡಬೇಕು. ತಮಿಳುನಾಡು ರಾಜ್ಯದ ಬಜೆಟ್ ಗಾತ್ರ 3.5 ಲಕ್ಷ ಕೋಟಿ ರೂಪಾಯಿ. ಆದರೆ ಇವರು ಭರವಸೆಗಳನ್ನು ನೀಡಿರುವ ಫ್ರೀ ಬೀಸ್ ಗಳಿಗೆ ಕಡಿಮೆ ಎಂದರೂ 6 ಲಕ್ಷ ಕೋಟಿ ರೂಪಾಯಿ ಬೇಕು. ಅಷ್ಟು ಹಣವನ್ನು ಎಲ್ಲಿಂದ ತರುತ್ತಾರೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಹಾಸನ ಜಿಲ್ಲೆಯ ಮಾವಿನಕೆರೆ ರಂಗನಾಥ ಸ್ವಾಮಿ ಬೆಟ್ಟದಲ್ಲಿ ದೇವರ ದರ್ಶನ ಪಡೆದ ನಂತರ ಅವರು ಮಾಧ್ಯಮಗಳ
ಸಿಎಂ ಕುರ್ಚಿ ಗುಂಗಿನಲ್ಲಿ ಡಿಸಿಎಂ: ರಸ್ತೆಯಲ್ಲಿ ಬಿದ್ದಿರುವ ಮರಗಳು, ಪಾದಚಾರಿ ಮಾರ್ಗ ಬಂದ್ ಎಂದು ಆರ್ ಅಶೋಕ ಕಿಡಿ
ಏಪ್ರಿಲ್ 29ರ ಮಳೆಗೆ 500ಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿವೆ. ವಾರ ಕಳೆದರೂ 1,305ಕ್ಕೂ ಹೆಚ್ಚು ಮರ-ಕೊಂಬೆಗಳು ಇನ್ನೂ ರಸ್ತೆ ಬದಿಯಲ್ಲೇ ಕೊಳೆಯುತ್ತಿವೆ. ಪಾದಚಾರಿ ಮಾರ್ಗಗಳು ಬಂದ್ ಆಗಿವೆ. ಜನ ಜೀವ ಕೈಯಲ್ಲಿ ಹಿಡಿದು ರಸ್ತೆಗಳಲ್ಲಿ ನಡೆಯುವ ಪರಿಸ್ಥಿತಿ. ಆದರೆ ಡಿಸಿಎಂ @DKShivakumar ಅವರು
ಜಿಬಿಎ ಚುನಾವಣೆ: ಜೂನ್ 24ರ ಒಳಗೆ ದಿನಾಂಕ ಘೋಷಣೆಗೆ ಇಸಿ ಸೂಚನೆ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಜೂನ್ 14 ರಿಂದ 24ರ ಒಳಗೆ ದಿನಾಂಕ ಘೋಷಣೆ ಮಾಡುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎ ಸಂಗ್ರೇಶಿ ಸೂಚನೆ ನೀಡಿದ್ದಾರೆ. ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯುಕ್ತ
ಕಾಮುಕ ಅಧಿಕಾರಿಗೆ ರಕ್ಷಣೆ ನೀಡುವುದೇ ಕಾಂಗ್ರೆಸ್ ಸರ್ಕಾರಕ್ಕೆ ಮುಖ್ಯ: ಆರ್ ಅಶೋಕ
ಲೈಂಗಿಕ ಹಗರಣದ ವಿಡಿಯೋ ಅಸಲಿ ಎಂದು ವರದಿ ಬಂದಿದ್ದರೂ, ಕಾಮುಕ ಅಧಿಕಾರಿಯನ್ನು ರಕ್ಷಿಸುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ನ್ಯಾಯದ ಮೇಲೆ ನಂಬಿಕೆ ಇಲ್ಲದಂತಾಗಿದೆ. ಪೊಲೀಸ್ ಮಹಾನಿರ್ದೇಶಕ (DGP) ಶ್ರೇಣಿಯ ಅಧಿಕಾರಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಾಗ, ಅದನ್ನು ಗಂಭೀರವಾಗಿ ಪರಿಗಣಿಸಬೇಕಾದ ರಾಜ್ಯ
ಶೃಂಗೇರಿ ಫಲಿತಾಂಶ ಘೋಷಣೆ ತಡ: ಸಿಬಿಐ ತನಿಖೆ ನಡೆಯಲಿ ಎಂದ ಆರ್ ಅಶೋಕ
ಡಿ.ಎನ್.ಜೀವರಾಜ್ ಅವರ ಶಾಸಕ ಸ್ಥಾನದ ಫಲಿತಾಂಶ ಬಂದ ನಂತರವೂ ಚುನಾವಣಾಧಿಕಾರಿಗಳು ಫಲಿತಾಂಶ ಘೋಷಿಸಲು ಒಂದು ದಿನ ತಡ ಮಾಡಿದ್ದಾರೆ. ಅಧಿಕಾರಿಗಳ ಮೇಲೆ ಒತ್ತಡ ಹಾಕಿದವರು ಯಾರೆಂದು ತಿಳಿಯಲು ಸಿಬಿಐ ತನಿಖೆ ಮಾಡಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಗ್ರಹಿಸಿದ್ದಾರೆ. ಶೃಂಗೇರಿ
ಚುನಾವಣಾ ಲಕ್ಷ್ಮಿಯಾಗಿ ಬದಲಾದ ಗೃಹಲಕ್ಷ್ಮೀ
ಗೃಹಲಕ್ಷ್ಮಿ ಯೋಜನೆ ಇವತ್ತು ಚುನಾವಣಾ ಲಕ್ಷ್ಮಿಯಾಗಿ ಪರಿವರ್ತನೆಯಾಗಿದೆ. ಇವರು ಬಡವರಿಗೆ ಯೋಜನೆಗಳನ್ನು ನೀಡಲಿ. ಇವರೊಬ್ಬರೇ ಯೋಜನೆಗಳನ್ನು ನೀಡಿಲ್ಲ. ಯಡಿಯೂರಪ್ಪನವರು ಹಿಂದೆ ಭಾಗ್ಯಲಕ್ಷ್ಮಿ, ಸಂಧ್ಯಾ ಸುರಕ್ಷಾ, ಬೈಸಿಕಲ್ ಯೋಜನೆಗಳನ್ನು ನೀಡಿದ್ದರು. ಇನ್ನೂ ಹಲವು ಒಳ್ಳೆಯ ಯೋಜನೆ ಕೊಟ್ಟಿದ್ದಾರೆ. ಆದರೆ, ಗೃಹಲಕ್ಷ್ಮಿ ಇವತ್ತು ಚುನಾವಣಾ
ಬೋವಿ ಸಮುದಾಯದವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವ ಬಗ್ಗೆ ಪರಿಶೀಲನೆ: ಸಿಎಂ ಸಿದ್ದರಾಮಯ್ಯ
ಬೋವಿ ಸಮುದಾಯದವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವ ಬಗ್ಗೆ ಪರಿಶೀಲಿಸಲಾಗುವುದು. ಏಳು ಕೋಟಿ ಜನರಿಗೂ ನ್ಯಾಯ ಸಿಗಬೇಕು ಹಾಗೂ ಯಾರೂ ಅವಕಾಶಗಳಿಂದ ವಂಚಿತರಾಗಬಾರದು. ಸಂವಿಧಾನ ರಚನೆಯಾದ ನಂತರ ಸಮಾನತೆ ಸಾಧಿಸುವತ್ತ ದೇಶ ಸಾಗಿದ್ದು, ಸಂವಿಧಾನ ಹೇಳುವಂತೆಯೇ ನಡೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ
ಶಾಸಕರಿಗೆ ಟಿಕೆಟ್ ವಿತರಣೆಗೂ ಐಪಿಎಲ್ ಫೈನಲ್ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ: ಡಿಕೆ ಶಿವಕುಮಾರ್
“ಅಹಮದಾಬಾದ್ ನಲ್ಲಿ ದೊಡ್ಡ ಕ್ರೀಡಾಂಗಣವಿದೆ, ಹೆಚ್ಚು ಜನ ಸೇರುತ್ತಾರೆ ಎಂಬ ಉದ್ದೇಶದಿಂದ ಐಪಿಎಲ್ ಫೈನಲ್ ಪಂದ್ಯವನ್ನು ಸ್ಥಳಾಂತರ ಮಾಡಿರಬೇಕು. ಶಾಸಕರಿಗೆ ಟಿಕೆಟ್ ವಿತರಣೆಗೂ ಅಂತಿಮ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ
ಡಿಎಂಕೆಗೆ ಕೈ ಕೊಟ್ಟ ಕಾಂಗ್ರೆಸ್, ಇಂಡಿ ಪರಾಮರ್ಶೆ ಮಾಡಲಿ: ಆರ್ ಅಶೋಕ
ತಮಿಳುನಾಡಲ್ಲಿ ಡಿಎಂಕೆ ಜೊತೆ ಚುನಾವಣೆ ಎದುರಿಸಿದ ಕಾಂಗ್ರೆಸ್, ಈಗ ಅದೇ ಪಕ್ಷಕ್ಕೆ ಕೈ ಕೊಟ್ಟಿದೆ. ಇಂಡಿ ಒಕ್ಕೂಟದ ಮಿತ್ರಪಕ್ಷಗಳು ಈ ಬಗ್ಗೆ ಪರಾಮರ್ಶೆ ಮಾಡಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಲ್ಲಿ ಕಾಂಗ್ರೆಸ್ನ ಬಣ್ಣ
ಗ್ಯಾರಂಟಿ ಸಮರ್ಪಕ ಅನುಷ್ಠಾನದಲ್ಲಿ ಬಬಲೇಶ್ವರ ರಾಜ್ಯದಲ್ಲೇ ಮೊದಲ ಸ್ಥಾನ: ಎಂಬಿ ಪಾಟೀಲ್
ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಲ್ಲಿ ಬಬಲೇಶ್ವರ ಮತಕ್ಷೇತ್ರ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ವಿಜಯಪುರದ ತಿಕೋಟಾ ತಾಲೂಕಿನ ಮಲಕನದೇವರಹಟ್ಟಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ರೂ.




