Menu

15ನೇ ಹಣಕಾಸು ಆಯೋಗದ ಸಾವಿರಾರು ಕೋಟಿ ಹಗರಣ: ಪಿ.ರಾಜೀವ್ ಆರೋಪ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲೇ ಬಹಳ ದೊಡ್ಡ ಭ್ರಷ್ಟಾಚಾರ ನಡೆದಿದೆ. 15ನೇ ಹಣಕಾಸು ಆಯೋಗದ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಮಾತೆತ್ತಿದರೆ ಸಂವಿಧಾನದ ಬಗ್ಗೆ ಮಾತನಾಡುವ ಪ್ರಿಯಾಂಕ್ ಖರ್ಗೆಯವರಿಗೆ, ತಮ್ಮ ಇಲಾಖೆಯಲ್ಲಿ ಸಂವಿಧಾನದ ಉಲ್ಲಂಘನೆ ಎಷ್ಟಾಗುತ್ತಿದೆ ಎಂದು ತಿಳಿದುಕೊಳ್ಳುವ ಪುರುಸೊತ್ತಿಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಆರೋಪಿಸಿದ್ದಾರೆ. ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಣಕಾಸು ಆಯೋಗವು ಸ್ಥಳೀಯ ಸಂಸ್ಥೆಗಳಿಗೆ ಬಿಡುಗಡೆ

ಒಂದೇ ಬಾರಿಗೆ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಚಿಂತನೆ: ಡಿಕೆ ಶಿವಕುಮಾರ್

ಬೆಂಗಳೂರು: “ಸಿಎಂ ಸೇರಿ ಕಾಂಗ್ರೆಸ್ ಪಕ್ಷದ 140 ಶಾಸಕರೂ ನನ್ನ ಬೆಂಬಲಕ್ಕೆ ಇದ್ದಾರೆ. ನಮ್ಮ ನಡುವೆ ಏನು ಚರ್ಚೆಯಾಗಿದೆ ಎಂದು ನಮಗೆ ಗೊತ್ತು, ಇದನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು

ಜಿಬಿಎ ಚುನಾವಣೆ: ಮತದಾರರ ಕರಡು ಪಟ್ಟಿ ಪ್ರಕಟ, ಇವಿಎಂ ಬದಲು ಬ್ಯಾಲೆಟ್‌ ಪೇಪರ್‌

ಜೂನ್‌ 30ರೊಳಗೆ ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆ ನಡೆಯಲಿದ್ದು, ಬ್ಯಾಲಟ್‌ ಪೇಪರ್‌ನಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಮತದಾರರ ಕರಡು ಪಟ್ಟಿ ಪ್ರಕಟ ಕುರಿತ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್‌.

ಫೆ. 13ರಂದು ಹಾವೇರಿಯಲ್ಲಿ ಒಂದು ಲಕ್ಷಕ್ಕೂ ಅಧಿಕ ಹಕ್ಕು ಪತ್ರ ವಿತರಣೆ

ರಾಜ್ಯ ಸರ್ಕಾರ ಒಂದು ಸಾವಿರ ದಿನಗಳನ್ನು ಪೂರ್ಣಗೊಳಿಸುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಫೆ. 13ರಂದು ಬೃಹತ್‌ ಸಾಧನಾ ಸಮಾವೇಶ ಆಯೋಜನೆ ಮಾಡಲು  ನಿರ್ಧರಿಸಿದ್ದು, ಲಕ್ಷಕೂ ಅಧಿಕ ಜನರಿಗೆ ಹಕ್ಕು ಪತ್ರ ಸೇರಿದಂತೆ ಹಲವು ಸವಲತ್ತುಗಳನ್ನು ವಿತರಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ

ಅಮೆರಿಕದ ದ್ವಿದಳ ಧಾನ್ಯಗಳ ಮೇಲೆ ಭಾರತದ ಶೇ 30 ಸುಂಕ ವಾಪಸ್‌ಗೆ ಆಗ್ರಹ

ಕಳೆದ ನವೆಂಬರ್‌ನಲ್ಲಿ ಅಮೆರಿಕದ ದ್ವಿದಳ ಧಾನ್ಯಗಳ ಬೆಳೆಗಳ ಮೇಲೆ ಭಾರತ ಶೇ. 30 ಸುಂಕ ವಿಧಿಸಿರುವುದನ್ನು ಕಡಿಮೆ ಮಾಡಲು ಮಾತುಕತೆ ನಡೆಸುವಂತೆ ಉತ್ತರ ಡಕೋಟಾ ಮತ್ತು ಮೊಂಟಾನಾ ಸೆನೆಟರ್‌ಗಳು ಅಲ್ಲಿನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರಿಗೆ ಒತ್ತಾಯಿಸಿದ್ದಾರೆ. ಮೊಂಟಾನಾ ಮತ್ತು ಉತ್ತರ

ಪ್ರತಿಯೊಂದಕ್ಕೂ ಕಾಲವೇ ಉತ್ತರ ನೀಡುತ್ತದೆ ಎಂದ ಡಿಕೆ ಶಿವಕುಮಾರ್

ಕಾಲವೇ ಉತ್ತರ ನೀಡುತ್ತದೆ. ಒಂದೇ ವಾಕ್ಯದಲ್ಲಿ ಹೇಳುವುದಾದರೆ ಸಮಯವೇ ಪ್ರತಿಯೊಂದಕ್ಕೂ ಉತ್ತರಿಸುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಶಿವಕುಮಾರ್ ಉತ್ತರಿಸಿದರು. ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೀರಿ ಎಂದು ಕೇಳಿದಾಗ, “ನಾನು ಅದನ್ನು

ಲಕ್ಕುಂಡಿಯ ಮತ್ತೆ 8 ತಾಣ ಸಂರಕ್ಷಿತ ಸ್ಮಾರಕ: ಸಚಿವ ಎಚ್‌ಕೆ ಪಾಟೀಲ

ಗದಗದ ಐತಿಹಾಸಿಕ ಲಕ್ಕುಂಡಿ ಗ್ರಾಮದ 16 ತಾಣಗಳನ್ನು ಈಗಾಗಲೇ ರಾಜ್ಯ ಸಂರಕ್ಷಿತ ಸ್ಮಾರಕಗಳು ಎಂದು ಘೋಷಣೆ ಮಾಡಲಾಗಿದೆ. ಅದರ ಜೊತೆಗೆ ಇನ್ನು 8 ದೇವಸ್ಥಾನ ಭಾವಿಗಳನ್ನು ಫೆಬ್ರವರಿ ಅಂತ್ಯದೊಳಗೆ ಸಂರಕ್ಷಿತ ಸ್ಮಾರಕಗಳಾಗಿ ರಾಜ್ಯ ಸರ್ಕಾರ ದಿಂದ ಘೋಷಣೆ ಮಾಡಲಾಗುವುದು ಎಂದು ಪ್ರವಾಸೋದ್ಯಮ

ಅಬಕಾರಿ ಇಲಾಖೆಯಲ್ಲಿ ಎರಡೂವರೆ ಸಾವಿರ ಕೋಟಿ ಅಕ್ರಮ, ಸಚಿವರು ಮತ್ತು ಮಗನಿಗೆ ಹಣ ಸಂದಾಯ: ಆರ್‌ ಅಶೋಕ 

ಅಬಕಾರಿ ಇಲಾಖೆಯಲ್ಲಿ ಎರಡೂವರೆ ಸಾವಿರ ಕೋಟಿ ರೂ. ಲಂಚ ವಹಿವಾಟು ನಡೆದಿದ್ದು, ಈ ಹಣವನ್ನು ಚುನಾವಣೆಗೆ ಬಳಸಿಕೊಳ್ಳಲಾಗುತ್ತಿದೆ. ಆದ್ದರಿಂದ ಸಚಿವ ಆರ್‌ಬಿ ತಿಮ್ಮಾಪುರ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರದಿಂದ ಇಲಾಖೆಗಳಿಗೆ ಆದಾಯ

ಶಿಕ್ಷಣದಿಂದ ವ್ಯಕ್ತಿತ್ವ ಹಾಗೂ ಮನುಷ್ಯತ್ವ ರೂಪಿಸಿಕೊಳ್ಳಲು ಸಾಧ್ಯ: ಮುಖ್ಯಮಂತ್ರಿ 

ಶಿಕ್ಷಣದಿಂದ ವ್ಯಕ್ತಿತ್ವವನ್ನು ಹಾಗೂ ಮನುಷ್ಯತ್ವವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಶ್ರೀ ಮುತ್ತತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳವರ ಸುತ್ತೂರು ಜಾತ್ರಾ ಮಹೋತ್ಸವ ಅಂಗವಾಗಿ  ಕೃಷಿಯಲ್ಲಿ ಮಹಿಳೆ ಸುಸ್ಥಿರ

ಬಿಜೆಪಿ ಸರ್ಕಾರ ಯಾವ ಪ್ರಕರಣ ಸಿಬಿಐಗೆ ವಹಿಸಿದೆ, ನಮ್ಮ ಪ್ರಶ್ನಿಸಲು ನೈತಿಕತೆ ಇಲ್ಲ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಿರಲಿಲ್ಲ. ನಮ್ಮನ್ನು ಪ್ರಶ್ನೆ ಮಾಡಲು ಅವರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅವರು ಅಧಿಕಾರದಲ್ಲಿದ್ದಾಗ ಯಾವುದಾದರೂ ಒಂದು ಪ್ರಕರಣವನ್ನಾದರೂ ಕೊಟ್ಟಿದ್ದರೆ ನಮ್ಮನ್ನು