Menu

ಪಾರ್ಲಿಮೆಂಟ್ ಸಭೆ ಕರೆಯುವಂತೆ ಪ್ರಧಾನಿಗೆ ಪತ್ರ, ರೆಸ್ಪಾನ್ಸ್ ಇಲ್ಲ: ಮಲ್ಲಿಕಾರ್ಜುನ ಖರ್ಗೆ

ಭಾರತ -ಪಾಕಿಸ್ತಾನ ಮಧ್ಯೆ ಯುದ್ಧ ಬಿಕ್ಕಟ್ಟು ಪರಿಸ್ಥಿತಿಯಲ್ಲಿ  ನಮ್ಮ ಪಕ್ಷ ಮತ್ತು ಘಟಬಂಧನ್ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡಿದೆ. ಈ ವಿಚಾರದ ಬಗ್ಗೆ ಚರ್ಚೆಗೆ ಬೇಗನೇ ಪಾರ್ಲಿಮೆಂಟ್ ಸಭೆ ಕರೆಯಿರಿ ಮಾತಾಡೋಣ ಅಂತ ಪ್ರಧಾನಿಗೆ ಪತ್ರ ಬರೆದಿದ್ದೇವೆ.ಆದರೆ ಪ್ರಧಾನಿ ಅವರಿಂದ ಇದು ವರೆಗೂ ರೆಸ್ಪಾನ್ಸ್ ಬಂದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಭಾರತ -ಪಾಕಿಸ್ತಾನ ಮಧ್ಯೆ ಕದನ ವಿಚಾರದ ಕುರಿತು ಕಲಬುರಗಿ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ

ಕಾಂಗ್ರೆಸ್ ಪಕ್ಷದ ಐಟಿ ಸೆಲ್ ಪಾಕಿಸ್ತಾನಿ ಉಗ್ರರ ಸ್ಲೀಪರ್ ಸೆಲ್: ಆರ್‌. ಅಶೋಕ

ಈಗ ಏಕಾಏಕಿ ಕಾಶ್ಮೀರ ಪಾಕಿಸ್ತಾನಕ್ಕೆ ಸೇರಿದ್ದು ಎಂದು ಬಿಂಬಿಸುವ ಮ್ಯಾಪ್ ಟ್ವೀಟ್ ಮಾಡಿರುವ ಕರ್ನಾಟಕದ ಕಾಂಗ್ರೆಸ್‌ ಪಕ್ಷ ಮತ್ತೊಮ್ಮೆ ಪಾಪಿ ಪಾಕಿಸ್ತಾನದ ಮೇಲೆ ತನಗೆ ಎಷ್ಟು ಪ್ರೀತಿ ಇದೆ ಎಂದು ತೋರಿಸಿದೆ. ಒಟ್ಟಿನಲ್ಲಿ ಕರ್ನಾಟಕದ ಕಾಂಗ್ರೆಸ್ ಪಕ್ಷದ ಐಟಿ ಸೆಲ್ ಪಾಕಿಸ್ತಾನಿ

ಸರ್ವಪಕ್ಷ ಸಭೆ ಮಾಡಿ ಕದನ ವಿರಾಮ ಘೋಷಣೆ ಮಾಡಬೇಕಿತ್ತು: ಸಿಎಂ 

ಇಂದಿರಾ ಗಾಂಧಿ ರೀತಿ ಯುದ್ಧ ಮಾಡಬೇಕು ಎಂಬ ವಿಚಾರ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಇಂದಿರಾ ಗಾಂಧಿ ಸಮಯದ ಯುದ್ಧ ಆಗಿ ತುಂಬಾ ವರ್ಷಗಳೇ ಆಗಿವೆ. ಸದ್ಯಕ್ಕೆ ಈಗ ನಾನು ಆ ಬಗ್ಗೆ ಏನು ಹೇಳಲ್ಲ. ಸರ್ವಪಕ್ಷ ಸಭೆ ಹಾಗೂ ಸಂಸತ್

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ 2 ವರ್ಷದ ಸಂಭ್ರಮಾಚರಣೆ

ಗಡಿಯಲ್ಲಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಎರಡನೇ ವರ್ಷಾಚರಣೆ ಸಂಭ್ರಮವನ್ನು ಮುಂದೂಡಲು ಆಲೋಚನೆ ಮಾಡಿದ್ದೆವು. ಆದರೆ ಈಗ ಕದನ ವಿರಾಮ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ನಡೆಸಲು ನಿರ್ಧರಿಸಿದ್ದೇವೆ. ಐದಾರು ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರು ಹಾಗೂ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಕಾರ್ಯಕರ್ತರು

ಕಂದಾಯ ಭೂಮಿಯಲ್ಲಿ ವಾಸವಿರುವ  ಹಟ್ಟಿ,‌ ತಾಂಡಾಗಳ 1 ಲಕ್ಷ ಜನರಿಗೆ‌ ಪಟ್ಟಾ ಖಾತೆ

“ಕಾಂಗ್ರೆಸ್ ‌ಸರ್ಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮೇ.20 ರಂದು ವಿಜಯನಗರದಲ್ಲಿ ನಡೆಯುವ ಸಮಾವೇಶದಲ್ಲಿ ತಾಂಡಾ,‌‌ ಹಟ್ಟಿ ಸೇರಿದಂತೆ ಕಂದಾಯ ಭೂಮಿಯಲ್ಲಿ ವಾಸವಿರುವ 1 ಲಕ್ಷ ಜನರಿಗೆ ಪಟ್ಟಾ ಖಾತೆ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಘೋಷಿಸಿದ್ದಾರೆ. ರಾಮನಗರದಲ್ಲಿ ನಡೆದ ಜಿಲ್ಲಾ

ರಾಮನಗರ ಜಿಲ್ಲೆಯ ಅಭಿವೃದ್ಧಿಗೆ 500 ಕೋಟಿಗೂ ಹೆಚ್ಚು ಅನುದಾನ: ಡಿ.ಕೆ.ಶಿವಕುಮಾರ್

“ರಾಮನಗರ ಪಟ್ಟಣ ಪ್ರದೇಶದ ಅಭಿವೃದ್ಧಿಗೆ ರೂ.150 ಕೋಟಿ, ನೀರಾವರಿ ಇಲಾಖೆಯಿಂದ ರೂ. 400 ಕೋಟಿ ಅನುದಾನ ನೀಡಲಾಗಿದೆ. ಸತ್ತೇಗಾಲದಿಂದ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ತರಲಾಗುತ್ತಿದೆ. ಜಿಲ್ಲಾ ಕೇಂದ್ರಕ್ಕೆ ಹೊಸರೂಪ ನೀಡಲಾಗುವುದು,” ಎಂದು ಡಿಸಿಎಂ ಡಿ.ಕೆ. ಶಿವ ಕುಮಾರ್

ಅರ್ಚಕರ ಮತ್ತು ಉಪಾಧಿವಂತರ ಒಕ್ಕೂಟದಿಂದ ರಾಜ್ಯಪಾಲರ ವಿರುದ್ಧ ಸುದ್ದಿಗೋಷ್ಠಿ

ಬೆಂಗಳೂರಿನಲ್ಲಿ ಅಖಿಲ ಕರ್ನಾಟಕ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದಿಂದ ರಾಜ್ಯಪಾಲರ ವಿರುದ್ಧ ಸುದ್ದಿಗೋಷ್ಠಿ ನಡೆಯಿತು. ಮುಜರಾಯಿ ಕಾನೂನು ತಿದ್ದುಪಡಿ ಕಾಯ್ದೆಯನ್ನು ರಾಜ್ಯಪಾಲರು ತಡೆ ಹಿಡಿಯುತ್ತಿ ದ್ದಾರೆ ಎಂಬುದು ಒಕ್ಕೂಟದ ಆರೋಪ. ಮುಜರಾಯಿ ತಿದ್ದುಪಡಿ ಕಾಯ್ದೆ ಉಭಯ ಸದನಗಳಲ್ಲಿ ಸಮ್ಮತಿ ಪಡೆದಿದೆ,

ಆಹಾರ ಧಾನ್ಯ ಕೃತಕ ಅಭಾವ ಆಗದಂತೆ ನಿಗಾ ವಹಿಸಲು ಸಿಎಂ ಸೂಚನೆ

ಭಾರತ ಮತ್ತು ಪಾಕ್‌ ನಡುವಿನ ಉದ್ವಿಗ್ನತೆಯ ಸನ್ನಿವೇಶದಲ್ಲಿ ಕೃತಕ ಅಭಾವ ಸೃಷ್ಟಿ ಮಾಡಿ ಆಹಾರ ಧಾನ್ಯ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಪ್ರಯತ್ನ ಮಾಡಬಹುದು. ಇಂತಹ ಕಾಳಸಂತೆಕೋರರ ಬಗ್ಗೆ ನಿಗಾ ವಹಿಸಬೇಕು. ಪರಿಸ್ಥಿತಿಯ ಲಾಭ ಪಡೆದು ಆಹಾರ ಧಾನ್ಯಗಳ ಬೆಲೆ

ಸಾಲ ಶಿಸ್ತಿನಿಂದ ಮರುಪಾವತಿ ಆಗುತ್ತಿರುವುದು ದಕ್ಷಿಣ ಕನ್ನಡ, ಉಡುಪಿಯಲ್ಲಿ  ಮಾತ್ರ: ಡಿಸಿಎಂ 

ರಾಜ್ಯದಲ್ಲಿ ಅತಿ ಹೆಚ್ಚು ಶಿಸ್ತಿನಿಂದ ಬ್ಯಾಂಕು, ಸಹಕಾರಿ ಸಂಘಗಳಲ್ಲಿ ಸಾಲಗಳು ಮರುಪಾವತಿ ಮಾಡುತ್ತಿದ್ದರೆ ಅದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ. ಇಲ್ಲಿ ಕೊಟ್ಟ ಮಾತುಗಳನ್ನು ನಾವೂ ಉಳಿಸಿಕೊಂಡು ಬರುತ್ತಿದ್ದೇವೆ. ಈ ಜಿಲ್ಲೆ ಬಗ್ಗೆ ಅಪಾರ ವಿಶ್ವಾಸ, ನಂಬಿಕೆ ಇಟ್ಟುಕೊಂಡಿದ್ದೇನೆ. ಇಲ್ಲಿನ

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ ಎನ್‌ಐಎಗೆ ವಹಿಸಲು ರಾಜ್ಯಪಾಲರಿಗೆ ಬಿಜೆಪಿ ಮನವಿ

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದ್ದರಿಂದ ಇದನ್ನು ಎನ್‌ಐಎ ಗೆ ವಹಿಸಲು ರಾಜ್ಯಪಾಲರಿಗೆ ಕೋರಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ  ಹೇಳಿದ್ದಾರೆ. ಬಿಜೆಪಿಯ ಪ್ರಮುಖರೊಂದಿಗೆ ರಾಜ್ಯಪಾಲರಾದ ಥಾವರ್‌ ಚಂದ್‌‌ ಗೆಹ್ಲೋಟ್‌ ಅವರನ್ನು