ರಾಜಕೀಯ
ಒಟ್ಟಾಗಿ ಬೂತ್ ಮಟ್ಟದಿಂದ ಬಿಜೆಪಿ ವಿರುದ್ಧ ಹೋರಾಡಿ: ಯುವ ಕಾಂಗ್ರೆಸ್ ಪದಾಧಿಕಾರಿಗಳಿಗೆ ಡಿಕೆ ಶಿವಕುಮಾರ್ ಕರೆ
ಬೆಂಗಳೂರು: ಯುವ ಕಾಂಗ್ರೆಸ್ ಚುನಾವಣೆ ಮುಗಿದಿದೆ. ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಒಗ್ಗಟ್ಟಾಗಿ ಸೈದ್ಧಾಂತಿಕವಾಗಿ ರಾಜಕೀಯ ಎದುರಾಳಿಗಳಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ಎಲ್ಲಾ ಬೂತ್ ಮಟ್ಟದಲ್ಲಿ ಹೋರಾಟ ಮಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಅರಮನೆ ಮೈದಾನದಲ್ಲಿ ಸೋಮವಾರ ನಡೆದ “ಯುವ ಸಂಕಲ್ಪ” ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ಚುನಾವಣೆ ಮೂಲಕ ಆಯ್ಕೆಯಾದ ನೂತನ ಪದಾಧಿಕಾರಿಗಳಿಗೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್
ಗ್ಯಾರಂಟಿ ಯೋಜನೆಗಳನ್ನು ಕೇಂದ್ರ ಹೊಗುಳುತ್ತೆ, ನೀವು ವಿರೋಧಿಸುತ್ತೀರಿ ಯಾಕೆ: ಬಿಜೆಪಿ ಸದಸ್ಯರಿಗೆ ಸಿದ್ದರಾಮಯ್ಯ ಖಡಕ್ ಪ್ರಶ್ನೆ
ಎನ್ಡಿಎ- ಬಿಜೆಪಿ ಸರ್ಕಾರದ ಸಚಿವರು, ಅಧಿಕಾರಿಗಳು ನನ್ನಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚಿಸಿದ್ದು ಏಕೆ, ಕೇಂದ್ರದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಸಂಸ್ಥೆಯ ಅಧ್ಯಕ್ಷರಾದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಸಚಿವ ಜಿತೇಂದ್ರ ಸಿಂಗ್ ಪ್ರಶಂಸೆಯ ವರದಿಯನ್ನು ಕೇಂದ್ರ ಸರ್ಕಾರಕ್ಕೆ
ಕೇಂದ್ರ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ, ಸಾಲ ಮಾತ್ರ: ಸಿದ್ದರಾಮಯ್ಯ
ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ. ಬದಲಿಗೆ ಅವರು ಕೊಟ್ಟಿರುವುದು ಬಡ್ಡಿ ರಹಿತ ಸಾಲ ಮಾತ್ರ. ವಿರೋಧ ಪಕ್ಷದವರಿಗೆ ಮಾತನಾಡಲು ಏನೂ ಸಿಗದೆ ಸುಳ್ಳು ಮಾಹಿತಿಯನ್ನು ಸದನಕ್ಕೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ರಾಜ್ಯಪಾಲರ
ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಕರಿಮಣಿ ಮಾಲೀಕ ಯಾರು ಎನ್ನುವುದು ಕೀಳು ಅಭಿರುಚಿಯ ಪ್ರಯೋಗ
ಅಧಿಕಾರಕ್ಕಾಗಿ ಅಧಿಕಾರ ಮಾಡುವುದಲ್ಲ. ಜನರ ಕಲ್ಯಾಣಕ್ಕೆ ಅಧಿಕಾರ ಬಳಕೆಯಾಗಬೇಕು ಎನ್ನುವ ಕಾಳಜಿಯ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇವೆಲ್ಲವೂ ವಾಸ್ತವ ಕಾರ್ಯಕ್ರಮಗಳಾಗಿರುವುದರಿಂದ ರಾಜ್ಯಪಾಲರು ಶ್ಲಾಘಿಸಿದ್ದಾರೆ. ಸದನದ ಚರ್ಚೆಗಳು ಬಸವಣ್ಣ ಹೇಳಿದಂತೆ ನುಡಿದರೆ ಮುತ್ತಿನ ಹಾರದಂತಿರಬೇಕು, ನುಡಿದರೆ ಲಿಂಗ ಮೆಚ್ಚಿ ಅಹುದಹುದೆನ್ನುವಂತಿರಬೇಕು. ಸದನದಲ್ಲಿ ಮಾತನಾಡಿದರೆ
ಅಲ್ಪಸಂಖ್ಯಾತರಿಗೆ ಅವಕಾಶ ನೀಡಿ ಸಮಬಾಳು ಸಮಪಾಲು ಎನ್ನಲಿ: ವಿಜಯೇಂದ್ರಗೆ ಡಿ.ಕೆ.ಶಿವಕುಮಾರ್ ಸವಾಲು
“ಸಮಬಾಳು ಸಮಪಾಲು ಎನ್ನುವ ವಿಜೆಯೇಂದ್ರ ಅವರು ಅಲ್ಪಸಂಖ್ಯಾತರಲ್ಲಿ ಯಾರಾದರೊಬ್ಬರನ್ನು ಎಂಎಲ್ಸಿ, ರಾಜ್ಯಸಭಾ ಸದ್ಯಸರನ್ನಾಗಿ ಕೇಂದ್ರ ಸಂಪುಟದಲ್ಲಿ ಮಂತ್ರಿ ಮಾಡಿಕೊಳ್ಳಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು. ಗದಗದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಎಕ್ಸ್ (ಟ್ವೀಟ್)
2028ರ ವಿಧಾನಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಿ: ಡಿಕೆ ಶಿವಕುಮಾರ್ ಕರೆ
ಬೆಂಗಳೂರು: ಮಹಿಳಾ ಮೀಸಲಾತಿ ಜಾರಿಯಾದರೆ ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ 74 ಕ್ಷೇತ್ರಗಳಲ್ಲಿ ಮಹಿಳೆಯರೇ ಅಭ್ಯರ್ಥಿಗಳಾಗುತ್ತಾರೆ. ಹೀಗಾಗಿ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಭಾರತ
ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಬಂದಿಲ್ಲ: ಸಿಎಂ
ಬೆಂಗಳೂರು: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ತಿಳಿಸಿದರು. ವಿರೋಧ ಪಕ್ಷದ ಸದಸ್ಯರು ವ್ಯಕ್ತಪಡಿಸಿದ
ಕೆಎಎಸ್ ಮರುಪರೀಕ್ಷೆ ಇಲ್ಲವೆಂದು ಸಿಎಂ ಸ್ಪಷ್ಟನೆ
ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಯಲ್ಲಿನ ಭಾಷಾಂತರಕ್ಕೆ ಸಂಬಂಧಿಸಿದ ಅಧ್ವಾನ ವಿಚಾರ ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ (ಕೆಎಟಿ) ವಿಚಾರಣೆಯಲ್ಲಿದೆ. ಈ ಹಂತದಲ್ಲಿ ಮರುಪರೀಕ್ಷೆಗೆ ಸೂಚನೆ ನೀಡಲು ಆಗುವುದಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯ ಉಭಯ ಸದನಗಳಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ನಿಯಮ 69
ಕಾಮಗಾರಿಗಳಲ್ಲಿ ಭ್ರಷ್ಟಾಚಾರ: ಸಿಎಂಗೆ ವರದಿ ಸಲ್ಲಿಸಿದ ನಾಗಮೋಹನ್ ದಾಸ್ ಆಯೋಗ
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಮಾಡಿದ ಆರೋಪಗಳು ಹಾಗೂ ನಾರಾಯಣಪುರ ಬಲದಂಡೆ ಸೀಳು ಕಾಲುವೆಗಳ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪಗಳ ಕುರಿತು ನಿವೃತ್ತ ನ್ಯಾ. ಹೆಚ್.ಎನ್ ನಾಗಮೋಹನ್ ದಾಸ್ ಆಯೋಗವು ನಡೆಸಿದ ತನಿಖೆಯ ವರದಿಯನ್ನು ಮುಖ್ಯಮಂತ್ರಿ
ವಿಧಾನ ಪರಿಷತ್ತಿನಲ್ಲೂ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ ಅಂಗೀಕಾರ
ಆಡಳಿತ ವೀಕೆಂದ್ರಿಕರಣ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಖ್ಯೆಯನ್ನು ಹೆಚ್ಚು ಮಾಡುವ ಉದ್ದೇಶದ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ಕ್ಕೆ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ದೊರೆತಿದೆ. ವಿಧಾನಸಭೆಯಲ್ಲಿ ಅಂಗೀಕೃತವಾದ ರೂಪದಲ್ಲಿರುವ ʼಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ʼ ಅನ್ನು ಬೆಂಗಳೂರು