Menu

ಮನೆಯಲ್ಲಿ ಎಸಿ ಸ್ಫೋಟ: ನಿವೃತ್ತ ಐಎಎಸ್‌ ಸಾವು

ಮನೆಯಲ್ಲಿ ಎಸಿ ಸ್ಫೋಟಗೊಂಡು ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಭಾರತೀಯ ಸ್ಪರ್ಧಾ ಆಯೋಗದ ಮೊದಲ ಅಧ್ಯಕ್ಷ ಧನೇಂದ್ರ ಕುಮಾರ್ ಮೃತಪಟ್ಟಿದ್ದಾರೆ. ಅವರ ಮಗನಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲ್ಲಿಯ ಹೌಜ್‌ಖಾಸ್‌ನಲ್ಲಿರುವ ಧನೇಂದ್ರ ಕುಮಾರ್ ಮನೆಯಲ್ಲಿ ಗುರುವಾರ ರಾತ್ರಿ ಈ ದುರಂತ ಸಂಭವಿಸಿದೆ. ಕುಟುಂಬ ಸದಸ್ಯರು ಮತ್ತು ಮನೆ ಕೆಲಸದವರು ಸೇರಿದಂತೆ ಒಟ್ಟು 5 ಜನ ಮನೆಯಲ್ಲಿದ್ದರು. ಮಾಹಿತಿ ತಿಳಿದ ಪೊಲೀಸರು ಹಾಗೂ ಅಗ್ನಿಶಾಮಕ