Menu

ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಅಪ್ಪ, ಮಗನ ಬಂಧನ

ತಿ.ನರಸೀಪುರ ತಾಲೂಕಿನ ಮಾದಾಪುರ ಗ್ರಾಮದ ಸಮೀಪ  ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಅಪ್ಪ, ಮಗನನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. ಹಿರಿಯೂರು ಗ್ರಾಮದ ನಾಗೇಶ ಬಿನ್ ಶಿವಪ್ರಸಾದ್(28) ಹಾಗೂ ಶಿವಪ್ರಸಾದ್ ಬಿನ್ ಷಡಕ್ಷರಿ(48)  ಖೋಟಾ ನೋಟು ಪ್ರಿಂಟ್ ಮಾಡಿ ಪೋಲೀಸರ ಬಲೆಗೆ ಬಿದ್ದ ಆರೋಪಿಗಳು. ಮಾದಾಪುರ ಎಲ್ಲೆಯಲ್ಲಿ ನಾಗೇಶ್ ಮತ್ತು ಶಿವಪ್ರಸಾದ್ ರವರಿಗೆ ಸೇರಿದ ಜಮೀನಿನಲ್ಲಿ ದನ ಕಟ್ಟುವ ಶೆಡ್ ನಿರ್ಮಿಸಿಕೊಂಡು ಖೋಟಾ ನೋಟ್ ಪ್ರಿಂಟ್ ಮಾಡಲಾಗುತ್ತಿತ್ತು. ರಾತ್ರಿ  ಹಿರಿಯೂರು ಗ್ರಾಮಕ್ಕೆ

ನಟ ಸೈಫ್‌ಗೆ ಇರಿದ ದಾಳಿಕೋರನ ಬಂಧನ

ಮುಂಬಯಿನ ಬಾಂದ್ರಾದ ನಿವಾಸದಲ್ಲಿ ಮಧ್ಯರಾತ್ರಿ ಮನೆಗೆ ನುಗ್ಗಿ ನಟ ಸೈಫ್‌ ಅಲಿಖಾನ್‌ಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ  ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಮನೆಗೆ ದರೋಡೆಗೆಂದು ಬಂದಿದ್ದನಾ ಅತವಾ ಸೈಪ್‌ ಕೊಲೆ ಮಾಡಲೆಂದು ಬಂದಿದ್ದನಾ ಎಂಬ ಬಗ್ಗೆ ಹಲವು ಆಯಾಗಳಿಂದ ತನಿಖೆ

ಹಸುಗಳ ಕೆಚ್ಚಲು ಕೊಯ್ದು ಪ್ರಕರಣದ ಆರೋಪಿಯ ಬಂಧನ

ಬೆಂಗಳೂರಿನ ಚಾಮರಾಜಪೇಟೆಯ ಓಲ್ಡ್​ ಪೆನ್ಷನ್​ ಮೊಹಲ್ಲಾದಲ್ಲಿ ಹಸುಗಳ ಕೆಚ್ಚಲು ಕೊಯ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಕಾಟನ್ ​ಪೇಟೆ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಚಂಪರಣ್ ಮೂಲದ ಸೈಯದ್ ನಸ್ರು (30) ಬಂಧಿತ ಆರೋಪಿ. ಆರೋಪಿ ಕೃತ್ಯ ನಡೆದ ಸ್ಥಳದಿಂದ 50 ಮೀಟರ್ ಅಂತರದಲ್ಲಿರುವ ಪ್ಲ್ಯಾಸ್ಟಿಕ್​​​,