Menu

 ಎಡಿಜಿಪಿ ಅಲೋಕ್‌ ಕುಮಾರ್‌ ಮುಂಬಡ್ತಿಗೆ ಸರ್ಕಾರದಿಂದ ತಡೆ ಏಕೆ, ಹಳೆಯ ಕೇಸ್‌ ಏನದು

ರಾಜ್ಯ ಪೊಲೀಸ್‌ ತರಬೇತಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ(ಎಡಿಜಿಪಿ) ಅಲೋಕ್‌ ಕುಮಾರ್‌ಗೆ ಸೇವಾ ಹಿರಿತನದ ಆಧಾರದಲ್ಲಿ ಡಿಜಿಪಿಗೆ ಮುಂಬಡ್ತಿ ನೀಡಬೇಕಿದ್ದ ಸರ್ಕಾರ ಈಗ 6 ವರ್ಷದ ಹಿಂದಿನ ಪ್ರಕರಣವನ್ನು ಕೆದಕಿ ಇಲಾಖಾ ತನಿಖೆಗೆ ಆದೇಶಿಸಿದೆ. ಸರ್ಕಾರದ ಈ ಕ್ರಮ  ಐಪಿಎಸ್‌ ಅಧಿಕಾರಿಗಳ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎಂದೂ ಹೇಳಲಾಗುತ್ತಿದೆ. ಅಲೋಕ್‌ ಕುಮಾರ್‌ ವಿರುದ್ಧ ಸರ್ಕಾರ ಹಗೆ ಸಾಧಿಸುತ್ತಿದೆಯೇ ಎಂಬ ಮಾತುಗಳು ಕೂಡ ಹರಿದಾಡುತ್ತಿವೆ. ಕಾಂಗ್ರೆಸ್‌- ಜೆಡಿಎಸ್‌ ಸಮ್ಮಿಶ್ರ ಸರ್ಕಾರ