Menu

ಆಗುಂಬೆಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

ಶಿವಮೊಗ್ಗ ಜಿಲ್ಲೆಯ ತಿರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿಯ ಮಲಂದೂರಿನಲ್ಲಿ ಕಾಡಾನೆ ಪ್ರತ್ಯಕ್ಷವಾಗಿದೆ. ಕಾಡಾನೆ ತಡರಾತ್ರಿ ಗದ್ದೆಗೆ ನುಗ್ಗಿ ಬೆಳೆ ಹಾಳು ಮಾಡಿದೆ, ಕಾಡಾನೆ ಕಾಟದಿಂದ ಮಲೆನಾಡಿನ ರೈತರು ಕಂಗಾಲಾಗಿದ್ದಾರೆ. ಕಳೆದ ತಿಂಗಳು ಆಗುಂಬೆ ಐಬಿ ಬಳಿ ಕಾಡಾನೆ ಕಾಣಿಸಿಕೊಂಡಿತ್ತು. ಈಗ ಮತ್ತೊಮ್ಮೆ ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಗಾಂಭಿರ್ಯದಿಂದ ರಾಷ್ಟ್ರೀಯ ಹೆದ್ದಾರಿ ದಾಟುತ್ತಿರುವ ವೀಡಿಯೊ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ಅರಕಲಗೂಡು, ಶಿವಮೊಗ್ಗ, ಕಡಬ ಮತ್ತು ಚಿಕ್ಕಮಗಳೂರು ಮುಂತಾದ ಪ್ರದೇಶಗಳಲ್ಲಿ