all party meeting
ಸರ್ವ ಪಕ್ಷ ಸಭೆಗೆ ಮೋದಿ ಗೈರು: ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ
ನವದೆಹಲಿ: ಭಾರತೀಯ ಸೇನೆ ಕೈಗೊಂಡ ಆಪರೇಷನ್ ಸಿಂಧೂರ ಕಾರ್ಯಾಚರಣೆ ಹಾಗೂ ಎಲ್ಒಸಿಯಲ್ಲಿ ನಿರಂತರವಾಗಿ ಸಾಗುತ್ತಿರುವ ಗಡಿಯಾಚೆಗಿನ ದಾಳಿಗಳ ಕುರಿತು ಕೇಂದ್ರ ಸರ್ಕಾರ ಕರೆದಿದ್ದ ಸರ್ವ ಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಗೈರಿನ ಕುರಿತು ಅಸಮಾಧಾನ ವ್ಯಕ್ತಪಡಿಸಿ ಮಾತನಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಸಂಸತ್ತಿಗಿಂತ ಮೇಲಿನವರಾ ಎಂದು ಪ್ರಶ್ನಿಸಿದ್ದಾರೆ. ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಯಾಗಿ ಬುಧವಾರ ನಸುಕಿನಲ್ಲಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ಅಡಗುತಾಣ ಗುರಿಯಾಗಿಸಿಕೊಂಡು