allu arjun
ಅಲ್ಲು ಅರ್ಜುನ್ ಗೆ ಷರತ್ತುಬದ್ಧ ಜಾಮೀನು ಮಂಜೂರು
ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಗೆ ಕಾಲ್ತುಳಿತ ಪ್ರಕರಣದಲ್ಲಿ ನಾಂಪಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಅಲ್ಲು ಅರ್ಜುನ್ ಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ಹೈದರಾಬಾದ್ ನ ಸಂಧ್ಯಾ ಥಿಯೇಟರ್ ಬಳಿ ಪುಷ್ಪ-2 ಚಿತ್ರದ ಬಿಡುಗಡೆ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಮಹಿಳೆ ಮೃತಪಟ್ಟು, ಬಾಲಕ ಅಸ್ವಸ್ಥಗೊಂಡಿದ್ದ. ಕಾಲ್ತುಳಿತ ಪ್ರಕರಣದಲ್ಲಿ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಇದೀಗ ನಾಂಪಲ್ಲಿ ಸೆಷನ್ಸ್ ನ್ಯಾಯಾಲಯ ಅಲ್ಲು