Menu

“ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಆಂಧ್ರ ಅಡ್ಡಿ, ಕೇಂದ್ರ ಮಧ್ಯ ಪ್ರವೇಶಿಸಲಿ”

“ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಆಂಧ್ರಪ್ರದೇಶ ಸರ್ಕಾರ ಅಡ್ಡಗಾಲು ಹಾಕುತ್ತಿದೆ. ಈ ವಿಚಾರ ಸುಪ್ರೀಂಕೋರ್ಟ್ ನಲ್ಲಿದೆ ಭೂಸ್ವಾಧೀನ ಮಾಡಬಾರದು ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಕೂಡಲೇ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಈ ಹಿಂದೆ ಆಗಿರುವ ಆದೇಶದ ಪ್ರಕಾರ ನಡೆದುಕೊಳ್ಳಬೇಕು ಎಂದು ಮನವಿ ಮಾಡುತ್ತೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ. ಜಲಸಂಪನ್ಮೂಲ ಸಚಿವ ಶಿವಕುಮಾರ್ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿ, ಆಲಮಟ್ಟಿ ಅಣೆಕಟ್ಟುವಿನ 519 ಮೀ. ನಿಂದ 524

ಆಲಮಟ್ಟಿ ಅಣೆಕಟ್ಟು ಎತ್ತರಕ್ಕೆ ಚಂದ್ರಬಾಬು ನಾಯ್ಡು ಕ್ಯಾತೆ

ಆಂಧ್ರದ ಲಕ್ಷಾಂತರ ಕುಟುಂಬಗಳಿಂದು ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಗಡಿ ಜಿಲ್ಲೆಗಳಲ್ಲಿ ತಮ್ಮ ಜೀವನೋಪಾಯಕ್ಕಾಗಿ ನೆಲೆಯನ್ನು ಕಂಡುಕೊಂಡಿದೆ. ಅಲ್ಲದೆ ತೆಲುಗಿನ ಸಾವಿರಾರು ಮಂದಿ ಉದ್ಯಮಿಗಳು ಕರ್ನಾಟಕದಲ್ಲಿ ರಿಯಲ್ ಎಸ್ಟೇಟ್ ಮತ್ತು ವಿವಿಧ ಕೈಗಾರಿಕೆಗಳ ವಲಯದಲ್ಲಿ ತೊಡಗಿಸಿಕೊಂಡಿದ್ದಾರೆ. ಆಲಮಟ್ಟಿ ಎತ್ತರಕ್ಕೆ ಅಡ್ಡಿ ಹೇಳುವ

ಸೆಪ್ಟೆಂಬರ್ 6ರಂದು ಆಲಮಟ್ಟಿಯಲ್ಲಿ ಕೃಷ್ಣೆಗೆ ಸಿಎಂ ಬಾಗಿನ ಅರ್ಪಣೆ

ಜಲ ಸಂಪನ್ಮೂಲ ಇಲಾಖೆ ಹಾಗೂ ಕೃಷ್ಣ ಭಾಗ್ಯ ಜಲ ನಿಗಮ ಸಹಯೋಗದಲ್ಲಿ ಸೆಪ್ಟೆಂಬರ್ 6ರಂದು ಆಲಮಟ್ಟಿಯಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರದಲ್ಲಿ ಕೃಷ್ಣೆಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ. ಆಲಮಟ್ಟಿ ಆಣೆಕಟ್ಟೆಯಲ್ಲಿ ಗರಿಷ್ಠ ಮಟ್ಟದಲ್ಲಿ ನೀರು