amusement park
Karnataka High Court: ಕೆಆರ್ಎಸ್ ಡ್ಯಾಮ್ ಬಳಿ ಮನರಂಜನೆ ಪಾರ್ಕ್, ಕಾವೇರಿ ಆರತಿ- ಸರ್ಕಾರಕ್ಕೆ ನೋಟಿಸ್
ಕೆಆರ್ಎಸ್ ಡ್ಯಾಮ್ ಬಳಿ ಡಿಸ್ನಿಲ್ಯಾಂಡ್ ಮಾದರಿಯ ಮನರಂಜನಾ ಪಾರ್ಕ್ ನಿರ್ಮಾಣ ಮತ್ತು ಕಾವೇರಿ ಆರತಿ ಹಮ್ಮಿಕೊಳ್ಳುವ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಸರ್ಕಾರ ಮತ್ತು ಕಾವೇರಿ ನೀರಾವರಿ ನಿಗಮದಿಂದ ಕೋರ್ಟ್ ವಿವರಣೆ ಕೋರಿ ಡ್ಯಾಮ್ನ ಸುರಕ್ಷತೆ ಮತ್ತು ಪರಿಸರದ ಮೇಲಿನ ಪರಿಣಾಮಗಳ ಕುರಿತು ಪ್ರಶ್ನಿಸಿದೆ. ಕೆಆರ್ಎಸ್ ಡ್ಯಾಂ ಬಳಿ ಮನರಂಜನಾ ಪಾರ್ಕ್ ಮತ್ತು ಕಾವೇರಿ ಆರತಿಗಾಗಿ ನಿರ್ಮಾಣ ಕಾಮಗಾರಿ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ನಲ್ಲಿ ಸಾರ್ವಜನಿಕ
ಅಮ್ಯೂಸ್ ಮೆಂಟ್ ಪಾರ್ಕ್ಗೆ ಶಿವಸಮುದ್ರ ಸೂಕ್ತ ಸ್ಥಳ
ಮಂಡ್ಯ ಜಿಲ್ಲೆಯ ವಿಶ್ವ ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯ (ಕೆಆರ್ಎಸ್) ಹತ್ತಿರ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಮ್ಯೂಸ್ ಮೆಂಟ್ ಪಾರ್ಕ್ ನಿರ್ಮಿಸಲು ಸರ್ಕಾರ ಮುಂದಾಗಿದೆ. ಆದರೆ, ಮಂಡ್ಯ ರೈತ ಸಂಘ ಸರ್ಕಾರದ ಈ ನಿರ್ಧಾರ ವಿರೋಧ ಮಾಡುತ್ತಿದೆ. ರೈತರ ‘ಕನ್ನಂಬಾಡಿ ಕಟ್ಟೆ’ ಬಗ್ಗೆಯ ಕಾಳಜಿ