Menu

ಆಂಧ್ರಪ್ರದೇಶದಲ್ಲಿ ಶೀಘ್ರ ಹೊಸ ಜನಸಂಖ್ಯಾ ನೀತಿ: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶದಲ್ಲಿ ಜನಸಂಖ್ಯಾ ಕುಸಿತ, ತಗ್ಗಿರುವ ಫಲವತ್ತತೆ ದರ ಮತ್ತು ಜನಸಂಖ್ಯಾ ಅಸಮತೋಲನದ ಸಮಸ್ಯೆಗಳನ್ನು ನಿಭಾಯಿಸಲು ರಾಜ್ಯ ಸರ್ಕಾರವು ಶೀಘ್ರದಲ್ಲೇ ಹೊಸ ನೀತಿಯನ್ನು ರೂಪಿಸಲಿದೆ ಎಂದು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಘೋಷಿಸಿದ್ದಾರೆ. ಜನಸಂಖ್ಯೆಯನ್ನು ಆರ್ಥಿಕ ಶಕ್ತಿಯಾಗಿ ಪರಿವರ್ತಿಸುವುದು ಮತ್ತು ರಾಜ್ಯದ ಆರ್ಥಿಕ ಸಾಮರ್ಥ್ಯವನ್ನು ವೃದ್ಧಿಸುವುದು ಈ ಕ್ರಮದ ಉದ್ದೇಶವಾಗಿದ್ದು, ಜನಸಂಖ್ಯೆಯನ್ನು ಹೊರೆಯಾಗಿ ಪರಿಗಣಿಸದೆ, ಆಸ್ತಿಯಾಗಿ ಬಳಸಿಕೊಳ್ಳುವ ದೃಷ್ಟಿಕೋನವನ್ನು ಒಳಗೊಂಡಿರುವುದಾಗಿ ನಾಯ್ಡು ಹೇಳಿದ್ದಾರೆ. ಆಂಧ್ರಪ್ರದೇಶದಲ್ಲಿ ಜನಸಂಖ್ಯೆಯ ಸಂಖ್ಯೆಯಲ್ಲಿ ಒಟ್ಟಾರೆ ಏರಿಕೆ ಇದ್ದರೂ

ರಾಜ್ಯದ ತೋತಾಪುರಿಗೆ ಚಿತ್ತೂರಿನಲ್ಲಿ ನಿಷೇಧ: ವಾಪಸ್‌ ಪಡೆಯಲು ಆಂಧ್ರಪ್ರದೇಶ ಸಿಎಂಗೆ ಸಿದ್ದರಾಮಯ್ಯ ಪತ್ರ

ರಾಜ್ಯದ ತೋತಾಪುರಿ ಮಾವು ಖರೀದಿ ನಿಷೇಧಿಸಿ  ಚಿತ್ತೂರು ಜಿಲ್ಲಾಡಳಿತ ಹೊರಡಿಸಿದ್ದ ಆದೇಶ ವಾಪಸ್‌ ಪಡೆದು ಇಲ್ಲಿನ ಮಾವು ಕೃಷಿಕರಿಗೆ ನೆರವಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ. ಚಿತ್ತೂರು ಜಿಲ್ಲಾಡಳಿತ ಹೊರಡಿಸಿರುವ ನಿಷೇಧ ಆದೇಶದಿಂದ