Menu

ಆಂಧ್ರದಲ್ಲಿ ಬಸ್‌ ಅಪಘಾತ: 13 ಪ್ರಯಾಣಿಕರು ಸಜೀವ ದಹನ, ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

ಆಂಧ್ರ ಪ್ರದೇಶದಲ್ಲಿ ಬಸ್ ಟಿಪ್ಪರ್‌ಗೆ ಡಿಕ್ಕಿ ಹೊಡೆದಿದ್ದರಿಂದ ಬಸ್‌ಗೆ ಬೆಂಕಿ ಹೊತ್ತಿಕೊಂಡು ಪ್ರಯಾಣಿಕರಲ್ಲಿ 13 ಮಂದಿ ಸಜೀವ ದಹನಗೊಂಡಿದ್ದಾರೆ. ನಿದ್ದೆಯ ಮಂಪರಿನಲ್ಲಿದ್ದ ಪ್ರಯಾಣಿಕರು ಏನಾಗುತ್ತಿದೆ ಎಂದು ತಿಳಿಯುವ ಮುನ್ನವೇ ಭಸ್ಮವಾಗಿ ಹೋಗಿದ್ದಾರೆ. ರಾಯಲಸೀಮೆ ಪ್ರದೇಶದ ಮಾರ್ಕಪುರಂ ಜಿಲ್ಲೆಯ ರಾಯವರಂ ಸಮೀಪದ ಹಲಗೆ ಕ್ವಾರಿಯ ಬಳಿ ಈ ದುರಂತ ಸಂಭವಿಸಿದ್ದು, ಹರಿಕೃಷ್ಣ ಟ್ರಾವೆಲ್ಸ್‌ಗೆ ಸೇರಿದ ಖಾಸಗಿ ಬಸ್ ತೆಲಂಗಾಣದ ನಿರ್ಮಲ್‌ನಿಂದ ನೆಲ್ಲೂರಿನತ್ತ ಪ್ರಯಾಣಿಸುತ್ತಿತ್ತು. ಬೆಳಿಗ್ಗೆ 5ರಿಂದ 6 ಗಂಟೆ ನಡುವೆ ಪ್ರಯಾಣಿಕರು

ಕೃಷ್ಣಾ -ಕಾವೇರಿ ಜಲಹಂಚಿಕೆಯಲ್ಲಿ ರಾಜ್ಯವೆಂದೂ ನೀರುಗಂಟಿಯೇ…!

ಕರ್ನಾಟಕದ ಜನತೆಯ ಪಾಲಿಗೆ ಆಲಮಟ್ಟಿ, ತುಂಗಭದ್ರಾ, ಕೆಆರ್‌ಎಸ್ ಅಣೆಕಟ್ಟುಗಳು ಕಾಮಧೇನುವಲ್ಲ, ಕಲ್ಪ ವೃಕ್ಷವೂ ಆಗಿಲ್ಲ. ಏಕೆಂದರೆ ನದಿದಂಡೆ ಮೇಲಿನ ಭಾಗದಲ್ಲಿರುವ ರಾಜ್ಯಕ್ಕೆ ಇದುವರೆಗೆ ಸಿಕ್ಕಿದ್ದು ಬೊಗಸೆ ನೀರು. ಆದರೆ ಆಂಧ್ರ ಮತ್ತು ತಮಿಳುನಾಡಿಗೆ ದೊರೆತಿದ್ದು ಹಂಡೆಯಷ್ಟು.. ಕೃಷ್ಣಾ – ಕಾವೇರಿ ನದಿ