Menu
12

ಆಂಧ್ರ ಮಹಿಳೆಯರಿಗೆ ಮನೆಯಿಂದಲೇ ಕೆಲಸ!

ವಿಶಾಖಪಟ್ಟಣ: ನೆರೆಯ ಆಂಧ್ರಪ್ರದೇಶ ಸರ್ಕಾರವು ಮಹಿಳೆಯರಿಗಾಗಿ ಅದರಲ್ಲೂ ಐಟಿ ವಲಯದಲ್ಲಿ ಕೆಲಸ ಮಾಡುವ ಮಹಿಳೆಯರಿಗಾಗಿ ಮನೆಯಿಂದಲೇ ಕೆಲಸ ಮಾಡುವ ನೀತಿಯನ್ನು ಜಾರಿಗೆ ತರಲು ಉತ್ಸುಕವಾಗಿದೆ. ಖುದ್ದು ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರೇ ಈ ಕುರಿತ ಮಹತ್ವದ ಮಾಹಿತಿ ನೀಡಿದ್ದಾರೆ. ಕೋವಿಡ್ 19 ಸಮಯದಲ್ಲಿ ಕೆಲಸದ ಸಂಸ್ಕೃತಿ ಬದಲಾಗಿರುವುದನ್ನು ಉಲ್ಲೇಖಿಸಿರುವ ಅವರು ತಂತ್ರಜ್ಞಾನದ ಲಭ್ಯತೆಯು ಮನೆಯಿಂದಲೇ ಕೆಲಸ ಮಾಡುವ ಪರಿಕಲ್ಪನೆಯನ್ನು ಉತ್ತೇಜಿಸಿದೆ ಎಂದು ಹೇಳಿದರು. ಆಂಧ್ರಪ್ರದೇಶ ಐಟಿ ಮತ್ತು ಜಿಸಿಸಿ

2ಕ್ಕಿಂತ ಹೆಚ್ಚು ಮಕ್ಕಳಿದ್ದವರಿಗೆ ಮಾತ್ರ ಚುನಾವಣೆಗೆ ಅವಕಾಶ: ಆಂಧ್ರ ಸಿಎಂ ಘೋಷಣೆ

ತಿರುಪತಿ: ಹಮ್ ದೋ ಹಮಾರೆ ದೋ ಎಂಬ ಸಮುದಾಯ ಮಂತ್ರಕ್ಕೆ ತಿಲಾಂಜಲಿ ನೀಡಲು ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಮುಂದಾಗಿದ್ದಾರೆ. ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಮಾತ್ರ ಸರಪಂಚ್, ಮುನ್ಸಿಪಲ್ ಕೌನ್ಸಿಲರ್ ಅಥವಾ ಮೇಯರ್ ಹುದ್ದೆಗೆ ಸ್ಪರ್ಧೆಸಲು ಅವಕಾಶ ನೀಡಲಾಗುವುದು ಎಂದು

ಬೈಕ್ ಮೇಲೆ ಹೈವೋಲ್ಟೇಜ್ ವಿದ್ಯುತ್ ತಂತಿ ಬಿದ್ದು ಮೂವರು ಸಾವು

ತಂದೆ-ಮಗಳು ಹಾಗೂ ಸಂಬಂಧಿ ಮೈಮೇಲೆ ಹೈಟೆನ್ಷನ್ ವಿದ್ಯುತ್ ತಂತಿ ಬಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗೋರಕ್ ಪುರದಲ್ಲಿ ಸಂಭವಿಸಿದೆ. ಗೋರಖ್ ಪುರದ ಸೋನಾಬರ್ಸಾ ಮಾರುಕಟ್ಟೆ ಬಳಿ ಭಾನುವಾರ ಸಂಜೆ ಇಬ್ಬರು ಮಕ್ಕಳನ್ನು ಕೂರಿಸಿಕೊಂಡು ವ್ಯಕ್ತಿ ತೊಟ್ಟಿ