Anna Dasoha
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ ಮಹಾಸಂಪನ್ನ: 25 ಲಕ್ಷಕ್ಕೂ ಹೆಚ್ಚು ಭಕ್ತರಿಗೆ ದಾಸೋಹ
ಲಕ್ಷ ಲಕ್ಷ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ ಕೊಪ್ಪಳದ ಗವಿಮಠದ ಜಾತ್ರೆಗೆ ವಿದ್ಯುಕ್ತವಾಗಿ ಮಹಾ ಸಂಪನ್ನಗೊಂಡಿದೆ. 25 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ದಾಸೋಹದಲ್ಲಿ ಊಟ ಮಾಡಿದ್ದಾರೆ. ಜನವರಿ 15 ರಂದು ಗವಿಸಿದ್ದೇಶ್ವರರ ರಥೋತ್ಸವ ವೈಭವದಿಂದ ನಡೆದಿತ್ತು. ಅಂದು ಐದು ಲಕ್ಷ ಜನ ಭಾಗವಹಿಸಿದ್ದರು. ಜನವರಿ 15 ರಿಂದ ಆರಂಭವಾಗಿದ್ದ ಜಾತ್ರೆಗೆ 29ರಂದು ವಿದ್ಯುಕ್ತ ತೆರೆ ಬೀಳುವುದರೊಂದಿಗೆ ಜಾತ್ರೆಯ ಮಹಾದಾಸೋಹಕ್ಕೆ ಕೂಡ ತೆರೆಬಿದ್ದಿದೆ. ಕೊನೆಯ ದಿನವೂ ಲಕ್ಷಕ್ಕೂ ಅಧಿಕ ಜನರು ಮಹಾ ದಾಸೋಹದಲ್ಲಿ