Thursday, December 11, 2025
Menu

ಅನ್ನಭಾಗ್ಯ ಕಾಂಗ್ರೆಸ್ಸಿಗರ ಕಿಸೆಯಿಂದ ಬಂದ ಭಾಗ್ಯವಲ್ಲ: ಬಿ.ವೈ ವಿಜಯೇಂದ್ರ ತಿರುಗೇಟು

ಅನ್ನಭಾಗ್ಯ ಕಾಂಗ್ರೆಸ್ಸಿಗರ ಕಿಸೆಯಿಂದ ಬಂದ ಭಾಗ್ಯವಲ್ಲ. ಪ್ರಧಾನಿ ನರೇಂದ್ರ ಮೋದಿಯವರು ‘ಹಸಿವು ಮುಕ್ತ ಭಾರತ’ಕ್ಕಾಗಿ ತೊಟ್ಟ ಮಹಾ ಸಂಕಲ್ಪದ ಫಲವಾಗಿ ಗರೀಬ್ ಕಲ್ಯಾಣ್ ಯೋಜನೆಯ ಮೂಲಕ ದೇಶದ ಉದ್ದಗಲಕ್ಕೂ ಬಡವರಿಗೆ ತಲುಪಿದ ‘ಸ್ವಾಭಿಮಾನದ ಭಾಗ್ಯ’, ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ನಿಮ್ಮ ಕಲ್ಪನೆಯಲ್ಲಿ “ಅನ್ನಭಾಗ್ಯ ಜನರಿಗೆ ನೀಡುವ ಭಿಕ್ಷೆ ಎಂದು ಭಾವಿಸಿದಂತಿದೆ, ಅದು ಭಿಕ್ಷೆಯಲ್ಲ ಜನರ ಹಕ್ಕು” ಎಂಬ

ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ನೀಡುತ್ತೇವೆ: ಸಚಿವ ಕೆಎಚ್ ಮುನಿಯಪ್ಪ ಘೋಷಣೆ

ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರ್ಕಾರ ಹಣದ ಬದಲು ಪೂರ್ಣ 10 ಕೆಜಿ ಅಕ್ಕಿಯನ್ನು ನೀಡುವುದಾಗಿ ಆಹಾರ ಸಚಿವ ಕೆಎಚ್ ಮುನಿಯಪ್ಪ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಲಿ ಅವರು, ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದಂತೆ ಫೆಬ್ರವರಿ ತಿಂಗಳಿನಿಂದಲೇ 5