annabaghya
ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ನೀಡುತ್ತೇವೆ: ಸಚಿವ ಕೆಎಚ್ ಮುನಿಯಪ್ಪ ಘೋಷಣೆ
ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರ್ಕಾರ ಹಣದ ಬದಲು ಪೂರ್ಣ 10 ಕೆಜಿ ಅಕ್ಕಿಯನ್ನು ನೀಡುವುದಾಗಿ ಆಹಾರ ಸಚಿವ ಕೆಎಚ್ ಮುನಿಯಪ್ಪ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಲಿ ಅವರು, ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದಂತೆ ಫೆಬ್ರವರಿ ತಿಂಗಳಿನಿಂದಲೇ 5 ಕೆಜಿ ಅಕ್ಕಿ ಬದಲು ಪೂರ್ಣ 10 ಕೆಜಿ ಅಕ್ಕಿ ಪಡಿತರದಲ್ಲಿ ನೀಡಲಾಗುವುದು. ಜನವರಿ ತಿಂಗಳವರೆಗೆ ೧೭೦ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ನೀಡಲಾಗುವುದು ಎಂದರು. ಕೇಂದ್ರ ಸರ್ಕಾರ ಅಕ್ಕಿ