Menu

6 ಬಾರಿ ಛಡಿಯೇಟು ಹೊಡೆದುಕೊಂಡ ಬಿಜೆಪಿ ನಾಯಕ ಅಣ್ಣಾಮಲೈ!

ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಶುಕ್ರವಾರ ಬೆಳಿಗ್ಗೆ ಕೊಯಮತ್ತೂರಿನಲ್ಲಿ ಛಾಟಿಯಿಂದ ಹೊಡೆದುಕೊಂಡು ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದ್ದಾರೆ. ಕೊಯಮತ್ತೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ರಾಜ್ಯದಲ್ಲಿ ಡಿಎಂಕೆ ಪಕ್ಷದ ಆಡಳಿತದಿಂದ ಕಾನೂನು ಮತ್ತು ಸುರಕ್ಷತೆಗೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಿದ ಅಣ್ಣಾಮಲೈ ಶುಕ್ರವಾರ ಬೆಳಿಗ್ಗೆ ೬ ಬಾರಿ ಛಾಟಿಯಲ್ಲಿ ಹೊಡೆದುಕೊಂಡು ಪ್ರತಿಭಟನೆ ನಡೆಸಿದರು. ಹಸಿರು ಬಣ್ಣದ ಲುಂಗಿ ಧರಿಸಿದ್ದ ಅಣ್ಣಾಮಲೈ ಮೈಮೇಲೆ ಬಟ್ಟೆ ಧರಿಸದೇ ಬರೀ ಮೈ ಮೇಲೆ ೬ ಬಾರಿ ಛಡಿಯೇಟು ಹೊಡೆದುಕೊಂಡರು. ಈ