Aurad
ಡಿಜಿಟಲ್ ಅರೆಸ್ಟ್: ಔರಾದ್ನ ಮಾಜಿ ಶಾಸಕಗೆ 30 ಲಕ್ಷ ರೂ. ವಂಚನೆ
ಔರದ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲ್ ಅವರನ್ನು ಸಿಬಿಐ, ಇಡಿ ಹಾಗೂ ಜಡ್ಜ್ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮಾಡಿರುವ ವಂಚಕರು 30 ಲಕ್ಷ ರೂ. ದೋಚಿದ್ದಾರೆ. ಈ ಸಂಬಂಧ ಬೆಂಗಳೂರು ಸಿಸಿಬಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊದಲು ಆಗಸ್ಟ್ 12ರಂದು ಸಿಬಿಐ ಆಫೀಸರ್ ಅಂತ ಕರೆ ಮಾಡಿದ ವಂಚಕ, ನೀವು ನರೇಶ್ ಗೋಯಲ್ ಮನಿ ಲಾಡರಿಂಗ್ ಕೇಸ್ನಲ್ಲಿ ಭಾಗಿಯಾಗಿದ್ದೀರಿ, ನರೇಶ್ ಗೋಯಲ್ ಜೊತೆ ಅಕ್ರಮ
ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಅರಣ್ಯಾಧಿಕಾರಿ ವಜಾಗೊಳಿಸಲು ಆಗ್ರಹ
ಔರಾದ್ : ಪತ್ರಕರ್ತ ರವಿ ಭೂಸಂಡೆ ಮೇಲೆ ಪ್ರಾದೇಶಿಕ ಅರಣ್ಯಾಧಿಕಾರಿಗಳು ಹಲ್ಲೆ ನಡೆಸಿದ್ದನ್ನು ವಿರೋಧಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಗುರುವಾರ ಪಟ್ಟಣದ ತಹಸೀಲ್ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು. ತಹಸೀಲ್ ಕಚೇರಿಯ ಆವರಣದಲ್ಲಿ ಜಮಾಯಿಸಿದ್ದ ಮಾಧ್ಯಮದವರು, ತಪ್ಪಿತಸ್ಥರ ವಿರುದ್ಧ
ಅನ್ಯಜಾತಿಯವನ ಪ್ರೀತಿಸಿದ್ದಕ್ಕೆ ಮಗಳನ್ನು ಕೊಂದೇ ಬಿಟ್ಟ ತಂದೆ
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬರ್ಗೆನ ತಾಂಡಾದಲ್ಲಿ ಅನ್ಯ ಜಾತಿ ಯುವಕನನ್ನು ಪ್ರೀತಿಸಿದ್ದಳು ಎಂಬ ಕಾರಣಕ್ಕೆ ಅಪ್ರಾಪ್ತ ವಯಸ್ಕ ಮಗಳನ್ನ ಕೊಲೆ ಮಾಡಿ ತಂದೆ ಪರಾರಿಯಾಗಿರುವ ಪ್ರಕರಣ ನಡೆದಿದೆ. ಬರ್ಗೆನ ತಾಂಡಾದ ನಿವಾಸಿ ಪರಶುರಾವ ಎಂಬಾತ ತನ್ನ ಮಗಳು ಅನ್ಯಜಾತಿಯ ಯುವಕನನ್ನು




