ayushaman
ಆಯುಷ್ಮಾನ್ ಯೋಜನೆಗೆ ಶೇ.75ರಷ್ಟು ಹಣ ರಾಜ್ಯ ಸರ್ಕಾರವೇ ಭರಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್
ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸಾ ವೆಚ್ಚಗಳನ್ನ ಪರಿಷ್ಕರಿಸಿದರೆ ಯೋಜನೆಯ ಶೇ 90 ರಷ್ಟು ಅನುದಾನವನ್ನು ರಾಜ್ಯ ಸರ್ಕಾರವೇ ಭರಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನ ಸಭೆಯಲ್ಲಿ ಇಂದು ಶಾಸಕ ವೇದವ್ಯಾಸ್ ಕಾಮತ್ ಅವರ ಪ್ರಶ್ನೆಗೆ ಉತ್ತರಿಸುವ ವೇಳೆ ಮಾತನಾಡಿದ ಸಚಿವರು, ಕೇಂದ್ರದ ನೀತಿಗಳ ಪ್ರಕಾರ ಆಯುಷ್ಮಾನ್ ಭಾರತ್ ಯೋಜನೆಗೆ ಕೇಂದ್ರ ಸರ್ಕಾರ ಶೇ 60 ರಷ್ಟು ಹಾಗೂ ರಾಜ್ಯ