Menu

ಕೋಲ್ಕತಾ ಹಾಸ್ಟೆಲ್‌ನಲ್ಲಿ ಯುವತಿಯ ರೇಪ್‌: ಬಾಗಲಕೋಟೆಯ ವಿದ್ಯಾರ್ಥಿಯ ಬಂಧನ

ಕೋಲ್ಕತಾದಲ್ಲಿ ಯುವತಿಯನ್ನು ಹಾಸ್ಟೆಲ್‌ಗೆ ಕರೆಸಿಕೊಂಡು ಅತ್ಯಾಚಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲಿನ ಪೊಲೀಸರು ಬಾಗಲಕೋಟೆಯ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಲೋಕಾಪುರ ಪಟ್ಟಣದ ನಿವಾಸಿ ಪರಮಾನಂದ ಟೋಪಣ್ಣನವರ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತ ಕೋಲ್ಕತಾದ ಜೋಕಾದಲ್ಲಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್‌ನಲ್ಲಿ ಎರಡೇ ವರ್ಷದ ಎಂಬಿಎ ವ್ಯಾಸಂಗ ಮಾಡುತ್ತಿದ್ದ. ಆರೋಪಿ ಹಾಸ್ಟೆಲ್‌ಗೆ ಕರೆಸಿಕೊಂಡು ಫಿಜ್ಜಾ ತಿನ್ನಿಸಿ ಮತ್ತು ಬರುವ ಪಾನೀಯ ಕುಡಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ. ಇದರನ್ವಯ ಪೊಲೀಸರು

ರಾಂಪೂರದಲ್ಲಿ ಕತ್ತೆಗಳ ರೇಸ್ ಸಂಭ್ರಮ

ಬಾಗಲಕೋಟೆ ಜಿಲ್ಲೆಯ ರಾಂಪೂರನಲ್ಲಿ ಗ್ರಾಮದ ಲಕ್ಕವ್ವದೇವಿಗೆ ಉಡಿ ತುಂಬುವ ನಿಮಿತ್ತ ನಡೆದ ಕತ್ತೆಗಳ ರೇಸ್‌ ಜನಮನ ಸೆಳೆಯಿತು. ಕತ್ತೆಗಳ ರೇಸ್ ನೋಡುವುದಕ್ಕೆ ರಸ್ತೆ ಅಕ್ಕಪಕ್ಕ ಮುಗಿಬಿದ್ದ ಜನ ಗುಲಾಲು ಎರಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಲಕ್ಕವ್ವ ದೇವಿ ದೇವಸ್ಥಾನದಿಂದ ಬನಹಟ್ಟಿ ಪೋಲಿಸ್‌

ಜಮೀನಿಗಾಗಿ ತಾಯಿ- ಮಗನ ಬರ್ಬರ ಹತ್ಯೆ!

ಬಾಗಲಕೋಟೆ: ಜಮೀನು ವಿಚಾರವಾಗಿ ತಾಯಿ ಹಾಗೂ ಮಗನನ್ನು ಹೊಲದಲ್ಲಿ ಕಡಲಿಯಿಂದ ಕಡಿದು ದೊಡ್ಡಪ್ಪನ ಮಗ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬಾಗಲಕೋಟೆಯ ಇಳಕಲ್ ನಲ್ಲಿ ನಡೆದಿದೆ. ಇಳಕಲ್ ತಾಲೂಕಿನ ನಂದವಾಡಗಿ ಗ್ರಾಮದಲ್ಲಿ ಹಿನ್ನಲೆಯಲ್ಲಿ 45 ವರ್ಷದ ತಮ್ಮನ ಹೆಂಡತಿ ಸಂಗಮ್ಮ ನಿಂಗಪ್ಪ

ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಮಹತ್ವದ ಭವಿಷ್ಯ

ಬಾಗಲಕೋಟೆ: ಸಂಕ್ರಾಂತಿವರೆಗೆ ರಾಜ್ಯದಲ್ಲಿ ಸಿಎಂ ಬದಲಾವಣೆ ದೋಷ ಕಾಡುತ್ತಿಲ್ಲ. ಇಲ್ಲಿವರೆಗೂ ರಾಜನ ಬದಲಾವಣೆ ಆಗುವ ಯಾವುದೇ ಸಾಧ್ಯತೆ ಇಲ್ಲ ಎಂದು ಹಾಸನ ಜಿಲ್ಲೆಯ ಅರಸಿಕೇರೆಯ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಬಾಗಲಕೋಟೆಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ