Menu

ರಾಂಪೂರದಲ್ಲಿ ಕತ್ತೆಗಳ ರೇಸ್ ಸಂಭ್ರಮ

ಬಾಗಲಕೋಟೆ ಜಿಲ್ಲೆಯ ರಾಂಪೂರನಲ್ಲಿ ಗ್ರಾಮದ ಲಕ್ಕವ್ವದೇವಿಗೆ ಉಡಿ ತುಂಬುವ ನಿಮಿತ್ತ ನಡೆದ ಕತ್ತೆಗಳ ರೇಸ್‌ ಜನಮನ ಸೆಳೆಯಿತು. ಕತ್ತೆಗಳ ರೇಸ್ ನೋಡುವುದಕ್ಕೆ ರಸ್ತೆ ಅಕ್ಕಪಕ್ಕ ಮುಗಿಬಿದ್ದ ಜನ ಗುಲಾಲು ಎರಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಲಕ್ಕವ್ವ ದೇವಿ ದೇವಸ್ಥಾನದಿಂದ ಬನಹಟ್ಟಿ ಪೋಲಿಸ್‌ ಠಾಣೆವರೆಗೆ ಕತ್ತೆಗಳ ಓಟ ನಡೆಯಿತು. ರೇಸ್ ನಲ್ಲಿ ಭಾಗವಹಿಸಿದ್ದ 5 ಕತ್ತೆಗಳು ಭಾಗವಹಿಸಿದ್ದವು. ಚಂದ್ರು ಭಜಂತ್ರಿ ಅವರ ಕತ್ತೆ ಪ್ರಥಮ, ಹನಮಂತ ಸವದಿ ಅವರ ಕತ್ತೆ ದ್ವೀತಿಯ,

ಜಮೀನಿಗಾಗಿ ತಾಯಿ- ಮಗನ ಬರ್ಬರ ಹತ್ಯೆ!

ಬಾಗಲಕೋಟೆ: ಜಮೀನು ವಿಚಾರವಾಗಿ ತಾಯಿ ಹಾಗೂ ಮಗನನ್ನು ಹೊಲದಲ್ಲಿ ಕಡಲಿಯಿಂದ ಕಡಿದು ದೊಡ್ಡಪ್ಪನ ಮಗ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬಾಗಲಕೋಟೆಯ ಇಳಕಲ್ ನಲ್ಲಿ ನಡೆದಿದೆ. ಇಳಕಲ್ ತಾಲೂಕಿನ ನಂದವಾಡಗಿ ಗ್ರಾಮದಲ್ಲಿ ಹಿನ್ನಲೆಯಲ್ಲಿ 45 ವರ್ಷದ ತಮ್ಮನ ಹೆಂಡತಿ ಸಂಗಮ್ಮ ನಿಂಗಪ್ಪ

ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಮಹತ್ವದ ಭವಿಷ್ಯ

ಬಾಗಲಕೋಟೆ: ಸಂಕ್ರಾಂತಿವರೆಗೆ ರಾಜ್ಯದಲ್ಲಿ ಸಿಎಂ ಬದಲಾವಣೆ ದೋಷ ಕಾಡುತ್ತಿಲ್ಲ. ಇಲ್ಲಿವರೆಗೂ ರಾಜನ ಬದಲಾವಣೆ ಆಗುವ ಯಾವುದೇ ಸಾಧ್ಯತೆ ಇಲ್ಲ ಎಂದು ಹಾಸನ ಜಿಲ್ಲೆಯ ಅರಸಿಕೇರೆಯ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಬಾಗಲಕೋಟೆಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ