Menu

 ಕನ್ನಡ ಧ್ವಜ ಹಿಡಿದು ಜೈ ಕರ್ನಾಟಕವೆಂದ ಮಹಾರಾಷ್ಟ್ರ ಚಾಲಕ

ಮಹಾರಾಷ್ಟ್ರದಲ್ಲಿ ಕನ್ನಡ, ಕನ್ನಡಿಗರ ಮೇಲೆ ಮರಾಠಿಗರು ನಡೆಸುತ್ತಿರುವ ಅನ್ಯಾಯವನ್ನು ಪ್ರತಿಭಟಿಸಿ ಬಾಗಲಕೋಟೆಯಲ್ಲಿ ಕನ್ನಡಿಗರು ಕನ್ನಡಿಗರು ಆಕ್ರೋಶ ಹೊರಹಾಕಿದ್ದಾರೆ. ಚಿತ್ರದುರ್ಗ ಹಾಗೂ ಸೋಲಾಪುರ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಕನ್ನಡಪರ ಹೋರಾಟಗಾರರು ಮಹಾರಾಷ್ಟ್ರ ಬಸ್‌ಗೆ ‘ಜೈ ಕರ್ನಾಟಕ’ ಎಂದು ಬರೆದು ಕನ್ನಡಾಭಿಮಾನ ಮೆರೆದಿದ್ದಾರೆ. ಇಳಕಲ್ ಬಸ್ ನಿಲ್ದಾಣದಿಂದ ಮಹಾರಾಷ್ಟ್ರದ ಸೋಲಾಪುರ ಕಡೆ ಹೊರಟಿದ್ದ ಬಸ್‌ ಅನ್ನು ಕೂಡಲಸಂಗಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆದ ಬಾಗಲಕೋಟೆ ಜನರು, ಬಸ್ ಮುಂಭಾಗದ ಗಾಜಿನ ಮೇಲೆ ‘ಜೈ