Menu

ಜಾತ್ರೆ ವೇಳೆ ಕೋಳಿ ಅಂಕ ನಡೆಸುತ್ತಿದ್ದ 27 ಬಿಜೆಪಿ ಮುಖಂಡರ ವಿರುದ್ಧ ಕೇಸ್

ಜಾತ್ರೆ ವೇಳೆ ಸಾಂಪ್ರದಾಯಿಕ ಕೋಳಿ ಅಂಕ (ಜೂಜು) ನಡೆಸುತ್ತಿದ್ದ 25 ಬಿಜೆಪಿ ಮುಖಂಡರು ಸೇರಿದಂತೆ ಹಲವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿ ವಿಟ್ಲದಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲ ಸಮೀಪ ಕೇಪು ಎಂಬಲ್ಲಿ ಕೋಳಿ ಅಂಕ ನಡೆಸುವ ವಿಚಾರದಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಕೋಳಿ ಅಂಕ ನಡೆಸುವವರ ಪರ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ಬಿಜೆಪಿ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಬಂಟ್ವಾಳ: ಮಾರುವೇಷದಲ್ಲಿ ಬಂದು ಗಂಡನ ಕೊಲೆಗೆ ಯತ್ನಿಸಿದ ಪತ್ನಿ

ಬಂಟ್ವಾಳದ ಬಿಸಿ ರೋಡ್‌ನಲ್ಲಿರುವ ಟೆಕ್ಸ್ ಟೈಲ್ ಅಂಗಡಿಗೆ ಬುರ್ಖಾ ಧರಿಸಿಕೊಂಡು ಬಂದ ಮಹಿಳೆ ಗಂಡನಿಗೆ ಕತ್ತಿಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಕೃಷ್ಣ ಕುಮಾರ್ ಸೋಮಯಾಜಿ ಅವರು ತಮ್ಮ ಟೆಕ್ಸ್ ಟೈಲ್ ಅಂಗಡಿಯ ಕ್ಯಾಶ್‌ ಕೌಂಟರ್‌ನಲ್ಲಿ

ಇಡಿ ಅಧಿಕಾರಿಗಳೆಂದು ನಂಬಿಸಿ 30 ಲಕ್ಷ ರೂ. ದೋಚಿದ ಖದೀಮರು

ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಜಾರಿ ನಿರ್ದೇಶನಾಲಯದ ಹೆಸರಿನಲ್ಲಿ ಉದ್ಯಮಿ ಮನೆ ಮೇಲೆ ದಾಳಿ ಮಾಡಿ 30 ಲಕ್ಷ ರೂ. ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಸುಲೈಮಾನ್ ಹಾಜಿ ಎಂಬುವರು ಸಿಂಗಾರಿ ಬೀಡಿ ಉದ್ಯಮ ನಡೆಸುತ್ತಿದ್ದಾರೆ. ತಡರಾತ್ರಿ