Menu

ನಾನು ಅದೃಷ್ಟವಂತ ಅದಕ್ಕೆ ಸಿಎಂ ಆಗಿದ್ದೀನಿ: ಸಿಎಂ ಸಿದ್ದರಾಮಯ್ಯ

ನಾನು ಅದೃಷ್ಟವಂತ ಅದಕ್ಕೆ ಸಿಎಂ ಆಗಿದ್ದೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಬಿ.ಆರ್.ಪಾಟೀಲ್ ಸಿದ್ದರಾಮಯ್ಯರವರು ಅದೃಷ್ಟದಿಂದ ಮುಖ್ಯಮಂತ್ರಿಯಾಗಿದ್ದಾರೆ ಎಂಬ ಹೇಳಿಕೆಗೆ ಈ ರೀತಿ ಪ್ರತಿಕ್ರಿಯೆ ನೀಡಿದರು. ಬಿ.ಆರ್.ಪಾಟೀಲ್ ಹಾಗೂ ನಾನು ಒಟ್ಟಿಗೆ ರೈತ ಹೋರಾಟದ ಮೂಲಕ ರಾಜಕೀಯಕ್ಕೆ ಬಂದವರು. ನನಗೆ ನಂಜುಂಡಸ್ವಾಮಿ ಅವರ ಮಾರ್ಗದರ್ಶನ ಇತ್ತು ಎಂದು ಅವರು ಹೇಳಿದರು. ಬಿಆರ್ ಪಾಟೀಲ್ ಮತ್ತು ನಾನು ಒಂದೇ ಸಲ ಶಾಸಕರಾಗಿದ್ದರಿಂದ ಹಾಗೂ

ಬಿ.ಆರ್.ಪಾಟೀಲ್‌ ಲಂಚ ಆರೋಪ: ಸಚಿವ ಜಮೀರ್‌ ರಾಜೀನಾಮೆಗೆ ಆರ್‌ ಅಶೋಕ್‌ ಆಗ್ರಹ

ಕಾಂಗ್ರೆಸ್ ಸರ್ಕಾರದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ 1 ಆಗಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಕಾಂಗ್ರೆಸ್ ಶಾಸಕ ಶ್ರೀ ಬಸವರಾಜ ರಾಯರೆಡ್ಡಿ ಅವರು ನೀಡಿದ್ದ ಹೇಳಿಕೆಗೆ ಪುಷ್ಟಿ ನೀಡುವಂತೆ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರು ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌

ಬಿಆರ್ ಪಾಟೀಲ್ ಲಂಚದ ಆರೋಪ: ಮುಂಬೈ ಪ್ರವಾಸದಲ್ಲಿದ್ದ ಸಚಿವ ಜಮೀರ್ ವಾಪಸ್‌

ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಶಾಸಕ ಬಿಆರ್​ ಪಾಟೀಲ್​ ಆರೋಪ ಮಾಡಿದ್ದಾರೆ ಎನ್ನಲಾದ ಆಡಿಯೊ ವೈರಲ್‌ ಆಗಿದ್ದು, ಮುಂಬೈ ಪ್ರವಾಸದಲ್ಲಿದ್ದ ಸಚಿವ ಜಮೀರ್ ವಾಪಸ್‌ ಆಗಿದ್ದಾರೆ. ಜಮೀರ್‌ ನಿಗದಿಗೊಳಿಸಿದ್ದ ಎಲ್ಲಾ ಕಾರ್ಯಕ್ರಮ ರದ್ದುಗೊಳಿಸಿ ಬೆಂಗಳೂರಿಗೆ ಬಂದಿದ್ದಾರೆ. ಶಾಸಕ ಬಿಆರ್​ ಪಾಟೀಲ್

ಬಿಆರ್ ಪಾಟೀಲ್ ನೀತಿ ಯೋಜನಾ ಆಯೋಗದ ಅಧ್ಯಕ್ಷ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದ ಅಳಂದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಗೆ ಹೊಸ ಹುದ್ದೆ ನೀಡಲಾಗಿದೆ. ಕಲಬುರಗಿ ಜಿಲ್ಲೆ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರನ್ನು ರಾಜ್ಯ ನೀತಿ ಮತ್ತು ಯೋಜನಾ