Menu

ನಟ ಡಾಲಿಗಾಗಿ ಮುಗಿ ಬಿದ್ದ ಅಭಿಮಾನಿಗಳಿಗೆ ಲಾಠಿ ರುಚಿ

ಚಿತ್ರದುರ್ಗ ತಾಲೂಕಿನ ಭರಮಸಾಗರದಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಭಾಗವಹಿಸಲು ನಟ ಡಾಲಿ ಧನಂಜಯ ಆಗಮಿಸಿದ್ದರು. ಈ ವೇಳೆ ಧನಂಜಯ ಅವರನ್ನು ನೋಡಲು ಅಭಿಮಾನಿಗಳು ಜಮಾಯಿಸಿದ್ದಾರೆ. ಡಾಲಿ ಜೊತೆ ಸೆಲ್ಫಿ ಬೇಕು ಎಂದು ಫ್ಯಾನ್ಸ್ ಮುಗಿ ಬಿದ್ದಿದ್ದಾರೆ, ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿ ಬೀಸಿ ಜನ ದಟ್ಟಣೆ ನಿಯಂತ್ರಿಸುವ ಪ್ರಯತ್ನ ಮಾಡಿದ್ದಾರೆ. ಭರಮಸಾಗರದಲ್ಲಿ ಫೆ. 4ರಿಂದ  ಆರಂಭಗೊಂಡಿದ್ದು,  12ರವರೆಗೆ ತರಳಬಾಳು ಹುಣ್ಣಿಮೆ ಮಹೋತ್ಸವ ನಡೆಯಲಿದೆ. ಪ್ರತಿ ವರ್ಷದಂತೆ ಈ ವರ್ಷವೂ

ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ ಆದರೆ ಶೀಘ್ರಗತಿಯಲ್ಲಿ ಕಾಮಗಾರಿಗಳು ನಡೆಯುತ್ತಿಲ್ಲ. ಗುತ್ತಿಗೆದಾರಿಗೆ ಈ ವರ್ಷ 800 ಕೋಟಿಗಳನ್ನು ಪಾವತಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ.ಗಳನ್ನು ನೀಡುವುದಾಗಿ

ಟ್ಯೂಷನ್‌ ತಪ್ಪಿಸಲು ಕಿಡ್ನ್ಯಾಪ್‌ ಕಥೆ ಕಟ್ಟಿದ ಮಕ್ಕಳು

ಚಿತ್ರದುರ್ಗದ ಐಮಂಗಲ ಅಬ್ಬಿನ ಹೊಳೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಟ್ಯೂಷನ್‌ಗೆ ಹೋಗುವುದನ್ನು ತಪ್ಪಿಸಿಕೊಳ್ಳಲು ಕಿಡ್ನ್ಯಾಪ್‌ ಕಥೆ ಕಟ್ಟಿ ಪೋಷಕರಲ್ಲಿ ಹಾಗೂ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿರುವ ಕಟ್ಟು ಕಥೆಯನ್ನು ಪೊಲೀಸರು ಬಯಲುಗೊಳಿಸಿದ್ದಾರೆ. ಟ್ಯೂಷನ್‌ಗೆ ಹೋದ ಮಕ್ಕಳು ತಡವಾಗಿ ಮನೆಗೆ ಬಂದವರು ತಾವು ಕಿಡ್ನ್ಯಾಪ್‌